‘ದಾದಾ ಸಾಹೇಬ್​ ಫಾಲ್ಕೆ ಭರವಸೆ ನಟ’ ಪ್ರಶಸ್ತಿ ಗೆ ಭಾಜಕರಾದ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್​ -Vishwanews24

ಮುಂಬೈ: ನಟ ಕಿಚ್ಚ ಸುದೀಪ್​ ದಾದಾ ಸಾಹೇಬ್​ ಫಾಲ್ಕೆ ಭರವಸೆ ನಟ ಪ್ರಶಸ್ತಿ ಸ್ವೀಕರಿಸಿದ್ದಾರೆ. ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಕಿಚ್ಚ ಈ ಗೌರವ ಸ್ವೀಕರಿಸಿದರು.

ಕಳೆದ ವರ್ಷ ತೆರೆಗೆ ಬಂದಿದ್ದ ಸಲ್ಮಾನ್​ ಖಾನ್​ ಅಭಿನಯದ ‘ದಬಾಂಗ್​ 3’ ಚಿತ್ರದಲ್ಲಿ ಸುದೀಪ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾದ ನಟನೆಗಾಗಿ ಸುದೀಪ್​ಗೆ ದಾದಾ ಸಾಹೇಬ್​ ಫಾಲ್ಕೆ ಭರವಸೆ ನಟ ಪ್ರಶಸ್ತಿ ದೊರೆತಿದೆ.

ಈ ಬಗ್ಗೆ ಟ್ವೀಟ್​ ಮಾಡಿ ಧನ್ಯವಾದ ಹೇಳಿರುವ ಸುದೀಪ್​, “ಗೆಳೆಯರಿಗೆ, ಮಾಧ್ಯಮ ಮಿತ್ರರಿಗೆ, ಸಹೋದ್ಯೋಗಿಗಳಿಗೆ, ಸಹ ಕಲಾವಿದರಿಗೆ, ತಂತ್ರಜ್ಞರಿಗೆ, ನನ್ನ ಕುಟುಂಬ, ನನ್ನ ತಂಡಕ್ಕೆ ಧನ್ಯವಾದಗಳು. ಪರಿಪೂರ್ಣವಾಗಲು ನೀವು ಕಾರಣ. ಉತ್ತಮವಾಗಿ ನಟಿಸಲು ನೀವು ಕಾರಣ,” ಎಂದು ಸುದೀಪ್​ ಧನ್ಯವಾದ ಹೇಳಿದ್ದಾರೆ.

‘ದಬಾಂಗ್ 3’ ಚಿತ್ರದಲ್ಲಿ ಸುದೀಪ್ ನೆಗೆಟಿವ್​ ಪಾತ್ರ ಮಾಡಿದ್ದರು. ಸಲ್ಮಾನ್ ಖಾನ್ ನಟನೆಯ ಈ ಚಿತ್ರಕ್ಕೆ ಪ್ರಭುದೇವ ಆ್ಯಕ್ಷನ್​ ಕಟ್​ ಹೇಳಿದ್ದರು. ಈ ಚಿತ್ರದ ನಟನೆಗೆ ಸುದೀಪ್​ಗೆ ಈ ಪ್ರಶಸ್ತಿ ಜನವರಿ ತಿಂಗಳಲ್ಲಿ ಘೋಷಣೆ ಆಗಿತ್ತು. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಸುದೀಪ್​ ಪ್ರಶಸ್ತಿ ಸ್ವೀಕರಿಸಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

4 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

6 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

7 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

7 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

7 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

7 hours ago