ದಾವಣಗೆರೆ: ತೀವ್ರ ಕುತೂಹಲ ಕೆರಳಿದ್ದ ದಾವಣಗೆರೆ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಸಭೆ ಬಹಿಷ್ಕರಿಸಿದ್ದರಿಂದ ಬಿಜೆಪಿಗೆ ಅಧಿಕಾರ ಚುಕ್ಕಾಣಿ ನಿರಾಯಾಸವಾಗಿ ದಕ್ಕಿದೆ.
ಒಟ್ಟು 62 ಸದಸ್ಯರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರಾದರೂ ಬಳಿಕ ಕಾಂಗ್ರೆಸ್ ಪಕ್ಷದ ಸದಸ್ಯರು ಚುನಾವಣೆ ಬಹಿಷ್ಕರಿಸಿದ್ದರಿಂದ ಬಿಜೆಪಿಗೆ ಗೆಲುವು ಅನಾಯಾಸವಾಗಿ ಲಭಿಸಿತು.
ಸಾಮಾನ್ಯ ವರ್ಗಕ್ಕೆ ಮೀಸಲಾದ ಮೇಯರ್ ಸ್ಥಾನಕ್ಕೆ ಬಿ.ಜಿ. ಅಜಯ್ ಕುಮಾರ್ ಹಾಗೂ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲು ಆಗಿದ್ದ ಉಪಮೇಯರ್ ಸ್ಥಾನಕ್ಕೆ ಸೌಮ್ಯ ನರೇಂದ್ರ ಕುಮಾರ್ ಆಯ್ಕೆಯಾದರು.
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…