ಕಾಪು : ಚುನಾವಣಾ ಹಿನ್ನಲೆಯಲ್ಲಿ ಕಾಪು ಪುರಸಭೆಯ ದಷ್ಟ ನಿಷ್ಟ ಅಧಿಕಾರಿಯೆಂದು ಹೆಸರು ಪಡೆದಿರುವ ಖಡಕ್ ಅಧಿಕಾರಿ ರಾಯಪ್ಪನವರಿಗೆ ಮೂಡಬಿದ್ರೆಗೆ ವರ್ಗಾವಣೆಯಾಗಿದೆ. ಈ ವರ್ಗಾವಣೆಯನ್ನು ಚುನಾವಣೆ ಹಿನ್ನಲೆಯ ವರ್ಗಾವಣೆ ಎಂದು ಹೇಳಲಾಗುತ್ತಿದೆ. ಆದರೆ ಕಾಪು ಪುರಸಭೆ ವ್ಯಾಪ್ತಿಯಲ್ಲಿ ಸ್ಚಚ್ಛತೆ ವಿಚಾರದಲ್ಲಿ ಸಾಕಷ್ಟು ಹೆಸರನ್ನು ಪಡೆದಿದ್ದ ರಾಯಪ್ಪ ದಿಢೀರ್ ವರ್ಗಾವಣೆಯಾಗಿರುವುದು ಪುರಸಭೆಯ ವ್ಯಾಪ್ತಿಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಘನತ್ಯಾಜ್ಯ ನಿರ್ವಹಣೆಯಲ್ಲಿ ಕಾಪು ಪುರಸಭೆಗೆ ರಾಜ್ಯ ಮಟ್ಟದ ದ್ವಿತಿಯ ಸ್ಥಾನ ಲಭಿಸುವಲ್ಲಿ ಮುಖ್ಯಧಿಕಾರಿ ರಾಯಪ್ಪ ಅವರ ಪಾತ್ರವನ್ನು ಇಲ್ಲಿ ನೆನಪಿಸಬಹುದು.
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…