Featured

ದಿನಾಂಕ 23/12/2019 ಸೋಮವಾರದ ರಾಶಿ ಭವಿಷ್ಯ ಪಂಡಿತ್ ಗಣಪತಿ ಭಟ್ : 9945888002

ಮೇಷ: ಯಂತ್ರೋಪಕರಣ ಮಾರಾಟದಿಂದ ಲಾಭ, ಸ್ಥಿರಾಸ್ತಿ ವ್ಯವಹಾರದಲ್ಲಿ ಅನುಕೂಲ, ಮಾನಸಿಕ ನೆಮ್ಮದಿ ಪ್ರಾಪ್ತಿ, ವಾಹನದಿಂದ ತೊಂದರೆ ಸಾಧ್ಯತೆ.

ವೃಷಭ: ವಸ್ತ್ರ ವ್ಯಾಪಾರಿಗಳಿಗೆ ಲಾಭ, ದೈನಂದಿನ ಕೆಲಸದಲ್ಲಿ ಬದಲಾವಣೆ, ಕಾರ್ಯ ಕ್ಷೇತ್ರದಲ್ಲಿ ಒತ್ತಡ, ಮನಸ್ಸಿಗೆ ಅಶಾಂತಿ.

ಮಿಥುನ: ಸ್ನೇಹಿತರಿಂದ ಧನಾಗಮನ, ಕೋರ್ಟ್ ಕೇಸ್‍ಗಳಲ್ಲಿ ಅಪಜಯ, ಮಾನಸಿಕ ವ್ಯಥೆ-ಆತಂಕ, ವ್ಯಾಪಾರ ವ್ಯವಹಾರದಲ್ಲಿ ಎಚ್ಚರಿಕೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಕಟಕ: ಮಾನಸಿಕ ಒತ್ತಡ, ದುಃಖಕ್ಕೆ ಗುರಿಯಾಗುವಿರಿ, ಮಕ್ಕಳಿಗೆ ಖರ್ಚು, ಒಳ್ಳೆತನ ದುರುಪಯೋಗ ಮಾಡಿಕೊಳ್ಳುವರು, ಅನ್ಯರೊಂದಿಗೆ ಬಹಳ ಎಚ್ಚರ.

ಸಿಂಹ: ಮುಖ್ಯ ಕೆಲಸಗಳಲ್ಲಿ ಅಂತಿಮ ಘಟ್ಟ, ಪರಸ್ಥಳ ವಾಸ, ಹಿರಿಯರಿಂದ ನೆರವು, ಶೀತ ಸಂಬಂಧಿತ ರೋಗ ಬಾಧೆ.

ಕನ್ಯಾ: ಹಣಕಾಸು ಪರಿಸ್ಥಿತಿ ಉತ್ತಮ, ವೃತ್ತಿ ಕ್ಷೇತ್ರದಲ್ಲಿ ಗೌರವ, ಶರೀರದಲ್ಲಿ ಆಲಸ್ಯ, ಸೋಮಾರಿತನದಿಂದ ಕಾರ್ಯ ಹಿನ್ನಡೆ, ಈ ದಿನ ಮಿಶ್ರ ಫಲ.

ತುಲಾ: ಉದ್ಯೋಗದಲ್ಲಿ ಬದಲಾವಣೆ, ಪರಸ್ಥಳ ವಾಸ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ನೀವಾಡುವ ಮಾತಿನಿಂದ ಅನರ್ಥ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಆತಂಕ, ಹಿರಿಯರೊಂದಿಗೆ ಸಮಾಲೋಚನೆ, ಅಲ್ಪ ಸಮಾಧಾನಗೊಳ್ಳುವಿರಿ, ಆತ್ಮೀಯರಿಗೆ ಸಹಾಯ ಮಾಡುವಿರಿ, ಆಲೋಚನೆಗಳಿಂದ ವ್ಯಥೆ, ಈ ದಿನ ಮಿಶ್ರ ಫಲ.

ಧನಸ್ಸು: ಕೆಲಸ ಕಾರ್ಯಗಳಲ್ಲಿ ಜಯ, ವಿರೋಧಿಗಳಿಂದ ಕುತಂತ್ರ, ಶತ್ರುಗಳ ಬಾಧೆ, ಆದಾಯ ಕಡಿಮೆ, ಅಧಿಕವಾದ ಖರ್ಚು.

ಮಕರ: ಪ್ರಚಾರ ಸಭೆಗಳಲ್ಲಿ ಭಾಗಿ, ಇಲ್ಲ ಸಲ್ಲದ ಅಪವಾದ, ತಾಳ್ಮೆ ಅತ್ಯಗತ್ಯ, ಆರೋಗ್ಯದಲ್ಲಿ ವ್ಯತ್ಯಾಸ, ವಿಪರೀತ ಸುತ್ತಾಟ.

ಕುಂಭ: ಉನ್ನತ ವಿದ್ಯಾಭ್ಯಾಸಕ್ಕೆ ಪ್ರಯಾಣ, ಅನ್ಯರಲ್ಲಿ ವೈಮನಸ್ಸು, ಹಳೆಯ ಸ್ನೇಹಿತರ ಭೇಟಿ, ನೆಮ್ಮದಿ ಇಲ್ಲದ ಜೀವನ, ಕಾರ್ಯ ಕ್ಷೇತ್ರದಲ್ಲಿ ಒತ್ತಡ.

ಮೀನ: ಮಹಿಳೆಯರಿಗೆ ಶುಭ, ರಫ್ತು ಮಾರಾಟದವರಿಗೆ ಲಾಭ, ಮಾನಸಿಕ ನೆಮ್ಮದಿ ಪ್ರಾಪ್ತಿ, ದಾಂಪತ್ಯದಲ್ಲಿ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago