Featured

ದಿನಾಂಕ 23/12/2019 ಸೋಮವಾರದ ರಾಶಿ ಭವಿಷ್ಯ ಪಂಡಿತ್ ಗಣಪತಿ ಭಟ್ : 9945888002

ಮೇಷ: ಯಂತ್ರೋಪಕರಣ ಮಾರಾಟದಿಂದ ಲಾಭ, ಸ್ಥಿರಾಸ್ತಿ ವ್ಯವಹಾರದಲ್ಲಿ ಅನುಕೂಲ, ಮಾನಸಿಕ ನೆಮ್ಮದಿ ಪ್ರಾಪ್ತಿ, ವಾಹನದಿಂದ ತೊಂದರೆ ಸಾಧ್ಯತೆ.

ವೃಷಭ: ವಸ್ತ್ರ ವ್ಯಾಪಾರಿಗಳಿಗೆ ಲಾಭ, ದೈನಂದಿನ ಕೆಲಸದಲ್ಲಿ ಬದಲಾವಣೆ, ಕಾರ್ಯ ಕ್ಷೇತ್ರದಲ್ಲಿ ಒತ್ತಡ, ಮನಸ್ಸಿಗೆ ಅಶಾಂತಿ.

ಮಿಥುನ: ಸ್ನೇಹಿತರಿಂದ ಧನಾಗಮನ, ಕೋರ್ಟ್ ಕೇಸ್‍ಗಳಲ್ಲಿ ಅಪಜಯ, ಮಾನಸಿಕ ವ್ಯಥೆ-ಆತಂಕ, ವ್ಯಾಪಾರ ವ್ಯವಹಾರದಲ್ಲಿ ಎಚ್ಚರಿಕೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಕಟಕ: ಮಾನಸಿಕ ಒತ್ತಡ, ದುಃಖಕ್ಕೆ ಗುರಿಯಾಗುವಿರಿ, ಮಕ್ಕಳಿಗೆ ಖರ್ಚು, ಒಳ್ಳೆತನ ದುರುಪಯೋಗ ಮಾಡಿಕೊಳ್ಳುವರು, ಅನ್ಯರೊಂದಿಗೆ ಬಹಳ ಎಚ್ಚರ.

ಸಿಂಹ: ಮುಖ್ಯ ಕೆಲಸಗಳಲ್ಲಿ ಅಂತಿಮ ಘಟ್ಟ, ಪರಸ್ಥಳ ವಾಸ, ಹಿರಿಯರಿಂದ ನೆರವು, ಶೀತ ಸಂಬಂಧಿತ ರೋಗ ಬಾಧೆ.

ಕನ್ಯಾ: ಹಣಕಾಸು ಪರಿಸ್ಥಿತಿ ಉತ್ತಮ, ವೃತ್ತಿ ಕ್ಷೇತ್ರದಲ್ಲಿ ಗೌರವ, ಶರೀರದಲ್ಲಿ ಆಲಸ್ಯ, ಸೋಮಾರಿತನದಿಂದ ಕಾರ್ಯ ಹಿನ್ನಡೆ, ಈ ದಿನ ಮಿಶ್ರ ಫಲ.

ತುಲಾ: ಉದ್ಯೋಗದಲ್ಲಿ ಬದಲಾವಣೆ, ಪರಸ್ಥಳ ವಾಸ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ನೀವಾಡುವ ಮಾತಿನಿಂದ ಅನರ್ಥ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಆತಂಕ, ಹಿರಿಯರೊಂದಿಗೆ ಸಮಾಲೋಚನೆ, ಅಲ್ಪ ಸಮಾಧಾನಗೊಳ್ಳುವಿರಿ, ಆತ್ಮೀಯರಿಗೆ ಸಹಾಯ ಮಾಡುವಿರಿ, ಆಲೋಚನೆಗಳಿಂದ ವ್ಯಥೆ, ಈ ದಿನ ಮಿಶ್ರ ಫಲ.

ಧನಸ್ಸು: ಕೆಲಸ ಕಾರ್ಯಗಳಲ್ಲಿ ಜಯ, ವಿರೋಧಿಗಳಿಂದ ಕುತಂತ್ರ, ಶತ್ರುಗಳ ಬಾಧೆ, ಆದಾಯ ಕಡಿಮೆ, ಅಧಿಕವಾದ ಖರ್ಚು.

ಮಕರ: ಪ್ರಚಾರ ಸಭೆಗಳಲ್ಲಿ ಭಾಗಿ, ಇಲ್ಲ ಸಲ್ಲದ ಅಪವಾದ, ತಾಳ್ಮೆ ಅತ್ಯಗತ್ಯ, ಆರೋಗ್ಯದಲ್ಲಿ ವ್ಯತ್ಯಾಸ, ವಿಪರೀತ ಸುತ್ತಾಟ.

ಕುಂಭ: ಉನ್ನತ ವಿದ್ಯಾಭ್ಯಾಸಕ್ಕೆ ಪ್ರಯಾಣ, ಅನ್ಯರಲ್ಲಿ ವೈಮನಸ್ಸು, ಹಳೆಯ ಸ್ನೇಹಿತರ ಭೇಟಿ, ನೆಮ್ಮದಿ ಇಲ್ಲದ ಜೀವನ, ಕಾರ್ಯ ಕ್ಷೇತ್ರದಲ್ಲಿ ಒತ್ತಡ.

ಮೀನ: ಮಹಿಳೆಯರಿಗೆ ಶುಭ, ರಫ್ತು ಮಾರಾಟದವರಿಗೆ ಲಾಭ, ಮಾನಸಿಕ ನೆಮ್ಮದಿ ಪ್ರಾಪ್ತಿ, ದಾಂಪತ್ಯದಲ್ಲಿ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago