Featured

ದಿನಾಂಕ 23/12/2019 ಸೋಮವಾರದ ರಾಶಿ ಭವಿಷ್ಯ ಪಂಡಿತ್ ಗಣಪತಿ ಭಟ್ : 9945888002

ಮೇಷ: ಯಂತ್ರೋಪಕರಣ ಮಾರಾಟದಿಂದ ಲಾಭ, ಸ್ಥಿರಾಸ್ತಿ ವ್ಯವಹಾರದಲ್ಲಿ ಅನುಕೂಲ, ಮಾನಸಿಕ ನೆಮ್ಮದಿ ಪ್ರಾಪ್ತಿ, ವಾಹನದಿಂದ ತೊಂದರೆ ಸಾಧ್ಯತೆ.

ವೃಷಭ: ವಸ್ತ್ರ ವ್ಯಾಪಾರಿಗಳಿಗೆ ಲಾಭ, ದೈನಂದಿನ ಕೆಲಸದಲ್ಲಿ ಬದಲಾವಣೆ, ಕಾರ್ಯ ಕ್ಷೇತ್ರದಲ್ಲಿ ಒತ್ತಡ, ಮನಸ್ಸಿಗೆ ಅಶಾಂತಿ.

ಮಿಥುನ: ಸ್ನೇಹಿತರಿಂದ ಧನಾಗಮನ, ಕೋರ್ಟ್ ಕೇಸ್‍ಗಳಲ್ಲಿ ಅಪಜಯ, ಮಾನಸಿಕ ವ್ಯಥೆ-ಆತಂಕ, ವ್ಯಾಪಾರ ವ್ಯವಹಾರದಲ್ಲಿ ಎಚ್ಚರಿಕೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಕಟಕ: ಮಾನಸಿಕ ಒತ್ತಡ, ದುಃಖಕ್ಕೆ ಗುರಿಯಾಗುವಿರಿ, ಮಕ್ಕಳಿಗೆ ಖರ್ಚು, ಒಳ್ಳೆತನ ದುರುಪಯೋಗ ಮಾಡಿಕೊಳ್ಳುವರು, ಅನ್ಯರೊಂದಿಗೆ ಬಹಳ ಎಚ್ಚರ.

ಸಿಂಹ: ಮುಖ್ಯ ಕೆಲಸಗಳಲ್ಲಿ ಅಂತಿಮ ಘಟ್ಟ, ಪರಸ್ಥಳ ವಾಸ, ಹಿರಿಯರಿಂದ ನೆರವು, ಶೀತ ಸಂಬಂಧಿತ ರೋಗ ಬಾಧೆ.

ಕನ್ಯಾ: ಹಣಕಾಸು ಪರಿಸ್ಥಿತಿ ಉತ್ತಮ, ವೃತ್ತಿ ಕ್ಷೇತ್ರದಲ್ಲಿ ಗೌರವ, ಶರೀರದಲ್ಲಿ ಆಲಸ್ಯ, ಸೋಮಾರಿತನದಿಂದ ಕಾರ್ಯ ಹಿನ್ನಡೆ, ಈ ದಿನ ಮಿಶ್ರ ಫಲ.

ತುಲಾ: ಉದ್ಯೋಗದಲ್ಲಿ ಬದಲಾವಣೆ, ಪರಸ್ಥಳ ವಾಸ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ನೀವಾಡುವ ಮಾತಿನಿಂದ ಅನರ್ಥ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಆತಂಕ, ಹಿರಿಯರೊಂದಿಗೆ ಸಮಾಲೋಚನೆ, ಅಲ್ಪ ಸಮಾಧಾನಗೊಳ್ಳುವಿರಿ, ಆತ್ಮೀಯರಿಗೆ ಸಹಾಯ ಮಾಡುವಿರಿ, ಆಲೋಚನೆಗಳಿಂದ ವ್ಯಥೆ, ಈ ದಿನ ಮಿಶ್ರ ಫಲ.

ಧನಸ್ಸು: ಕೆಲಸ ಕಾರ್ಯಗಳಲ್ಲಿ ಜಯ, ವಿರೋಧಿಗಳಿಂದ ಕುತಂತ್ರ, ಶತ್ರುಗಳ ಬಾಧೆ, ಆದಾಯ ಕಡಿಮೆ, ಅಧಿಕವಾದ ಖರ್ಚು.

ಮಕರ: ಪ್ರಚಾರ ಸಭೆಗಳಲ್ಲಿ ಭಾಗಿ, ಇಲ್ಲ ಸಲ್ಲದ ಅಪವಾದ, ತಾಳ್ಮೆ ಅತ್ಯಗತ್ಯ, ಆರೋಗ್ಯದಲ್ಲಿ ವ್ಯತ್ಯಾಸ, ವಿಪರೀತ ಸುತ್ತಾಟ.

ಕುಂಭ: ಉನ್ನತ ವಿದ್ಯಾಭ್ಯಾಸಕ್ಕೆ ಪ್ರಯಾಣ, ಅನ್ಯರಲ್ಲಿ ವೈಮನಸ್ಸು, ಹಳೆಯ ಸ್ನೇಹಿತರ ಭೇಟಿ, ನೆಮ್ಮದಿ ಇಲ್ಲದ ಜೀವನ, ಕಾರ್ಯ ಕ್ಷೇತ್ರದಲ್ಲಿ ಒತ್ತಡ.

ಮೀನ: ಮಹಿಳೆಯರಿಗೆ ಶುಭ, ರಫ್ತು ಮಾರಾಟದವರಿಗೆ ಲಾಭ, ಮಾನಸಿಕ ನೆಮ್ಮದಿ ಪ್ರಾಪ್ತಿ, ದಾಂಪತ್ಯದಲ್ಲಿ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago