Featured

ದಿನಾಂಕ 23/12/2019 ಸೋಮವಾರದ ರಾಶಿ ಭವಿಷ್ಯ ಪಂಡಿತ್ ಗಣಪತಿ ಭಟ್ : 9945888002

ಮೇಷ: ಯಂತ್ರೋಪಕರಣ ಮಾರಾಟದಿಂದ ಲಾಭ, ಸ್ಥಿರಾಸ್ತಿ ವ್ಯವಹಾರದಲ್ಲಿ ಅನುಕೂಲ, ಮಾನಸಿಕ ನೆಮ್ಮದಿ ಪ್ರಾಪ್ತಿ, ವಾಹನದಿಂದ ತೊಂದರೆ ಸಾಧ್ಯತೆ.

ವೃಷಭ: ವಸ್ತ್ರ ವ್ಯಾಪಾರಿಗಳಿಗೆ ಲಾಭ, ದೈನಂದಿನ ಕೆಲಸದಲ್ಲಿ ಬದಲಾವಣೆ, ಕಾರ್ಯ ಕ್ಷೇತ್ರದಲ್ಲಿ ಒತ್ತಡ, ಮನಸ್ಸಿಗೆ ಅಶಾಂತಿ.

ಮಿಥುನ: ಸ್ನೇಹಿತರಿಂದ ಧನಾಗಮನ, ಕೋರ್ಟ್ ಕೇಸ್‍ಗಳಲ್ಲಿ ಅಪಜಯ, ಮಾನಸಿಕ ವ್ಯಥೆ-ಆತಂಕ, ವ್ಯಾಪಾರ ವ್ಯವಹಾರದಲ್ಲಿ ಎಚ್ಚರಿಕೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಕಟಕ: ಮಾನಸಿಕ ಒತ್ತಡ, ದುಃಖಕ್ಕೆ ಗುರಿಯಾಗುವಿರಿ, ಮಕ್ಕಳಿಗೆ ಖರ್ಚು, ಒಳ್ಳೆತನ ದುರುಪಯೋಗ ಮಾಡಿಕೊಳ್ಳುವರು, ಅನ್ಯರೊಂದಿಗೆ ಬಹಳ ಎಚ್ಚರ.

ಸಿಂಹ: ಮುಖ್ಯ ಕೆಲಸಗಳಲ್ಲಿ ಅಂತಿಮ ಘಟ್ಟ, ಪರಸ್ಥಳ ವಾಸ, ಹಿರಿಯರಿಂದ ನೆರವು, ಶೀತ ಸಂಬಂಧಿತ ರೋಗ ಬಾಧೆ.

ಕನ್ಯಾ: ಹಣಕಾಸು ಪರಿಸ್ಥಿತಿ ಉತ್ತಮ, ವೃತ್ತಿ ಕ್ಷೇತ್ರದಲ್ಲಿ ಗೌರವ, ಶರೀರದಲ್ಲಿ ಆಲಸ್ಯ, ಸೋಮಾರಿತನದಿಂದ ಕಾರ್ಯ ಹಿನ್ನಡೆ, ಈ ದಿನ ಮಿಶ್ರ ಫಲ.

ತುಲಾ: ಉದ್ಯೋಗದಲ್ಲಿ ಬದಲಾವಣೆ, ಪರಸ್ಥಳ ವಾಸ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ನೀವಾಡುವ ಮಾತಿನಿಂದ ಅನರ್ಥ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಆತಂಕ, ಹಿರಿಯರೊಂದಿಗೆ ಸಮಾಲೋಚನೆ, ಅಲ್ಪ ಸಮಾಧಾನಗೊಳ್ಳುವಿರಿ, ಆತ್ಮೀಯರಿಗೆ ಸಹಾಯ ಮಾಡುವಿರಿ, ಆಲೋಚನೆಗಳಿಂದ ವ್ಯಥೆ, ಈ ದಿನ ಮಿಶ್ರ ಫಲ.

ಧನಸ್ಸು: ಕೆಲಸ ಕಾರ್ಯಗಳಲ್ಲಿ ಜಯ, ವಿರೋಧಿಗಳಿಂದ ಕುತಂತ್ರ, ಶತ್ರುಗಳ ಬಾಧೆ, ಆದಾಯ ಕಡಿಮೆ, ಅಧಿಕವಾದ ಖರ್ಚು.

ಮಕರ: ಪ್ರಚಾರ ಸಭೆಗಳಲ್ಲಿ ಭಾಗಿ, ಇಲ್ಲ ಸಲ್ಲದ ಅಪವಾದ, ತಾಳ್ಮೆ ಅತ್ಯಗತ್ಯ, ಆರೋಗ್ಯದಲ್ಲಿ ವ್ಯತ್ಯಾಸ, ವಿಪರೀತ ಸುತ್ತಾಟ.

ಕುಂಭ: ಉನ್ನತ ವಿದ್ಯಾಭ್ಯಾಸಕ್ಕೆ ಪ್ರಯಾಣ, ಅನ್ಯರಲ್ಲಿ ವೈಮನಸ್ಸು, ಹಳೆಯ ಸ್ನೇಹಿತರ ಭೇಟಿ, ನೆಮ್ಮದಿ ಇಲ್ಲದ ಜೀವನ, ಕಾರ್ಯ ಕ್ಷೇತ್ರದಲ್ಲಿ ಒತ್ತಡ.

ಮೀನ: ಮಹಿಳೆಯರಿಗೆ ಶುಭ, ರಫ್ತು ಮಾರಾಟದವರಿಗೆ ಲಾಭ, ಮಾನಸಿಕ ನೆಮ್ಮದಿ ಪ್ರಾಪ್ತಿ, ದಾಂಪತ್ಯದಲ್ಲಿ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

2 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

2 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

2 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

2 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

3 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

3 hours ago