ದಿನೇಶ್ ಅಮೀನ್ ಮಟ್ಟು ಹಾಗೂ ಸೊರಕೆಗೆ ಜೀವ ಬೆದರಿಕೆ: ಪ್ರಕರಣ ದಾಖಲು -Vishwanews24

ಉಡುಪಿ: ಬಿಲ್ಲವ ಮತ್ತು ಮುಸ್ಲಿಂ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರಿಗೆ ಅವಾಚ್ಯ ಶಬ್ದಗಳಲ್ಲಿ ನಿಂದಿಸಿ, ಜೀವ ಬೆದರಿಕೆ ಒಡ್ಡಿದಾತನ ಮೇಲೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲು.

ಜ.11 ರಂದು ಬಿಲ್ಲವ ಮುಸ್ಲಿಂ ಸ್ನೇಹ ಸಮ್ಮಿಲನವನ್ನು ಅಜ್ಜರಕಾಡು ಪುರಭವನದಲ್ಲಿ ನಡೆಸಲು ವಿವಿಧ ಸಂಘ ಸಂಸ್ಥೆಗಳ, ರಾಜಕೀಯಾ ನಾಯಕರ ಸಭೆ ಕರೆದು ನಡೆಸಲು ತೀರ್ಮಾನಿಸಲಾಗಿತ್ತು.

ಆದರೆ ಇದಕ್ಕೆ ಹಲವಾರು ಬಿಲ್ಲವ ಸಂಘಟನೆಗಳು, ರಾಜಕೀಯಾ ನಾಯಕರು ವಿರೋಧ ವ್ಯಕ್ತಪಡಿಸಿ ಸಾಮಾಜಿಕ ಜಾಲ ತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಬರಹಗಳು ಹರಿದಾಡಿತ್ತು. ಅಷ್ಟೇ ಅಲ್ಲದೆ ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕಡ್ತಲ ವಿಶ್ವನಾಥ ಪೂಜಾರಿ ಈ ಕಾರ್ಯಕ್ರಮವನ್ನು ರದ್ದುಗೊಳಿಸಿ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮತ್ತು ಚಿಂತಕ, ಬರಹಗಾರ ದಿನೇಶ್ ಅಮೀನ್ ಮಟ್ಟು ಅವರಿಗೆ ದೂರವಾಣಿಯಲ್ಲಿ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಒಡ್ಡಿರುತ್ತಾನೆ.

ಕಾರ್ಯಕ್ರಮ ರದ್ದುಗೊಳಿಸದೆ ಇದ್ದಲ್ಲಿ ಗುಂಡಿಕ್ಕಿ ಕೊಲ್ಲುವ ಬೆದರಿಕೆ ಹಾಕಿದ್ದಾನೆ. ಹಾಗೂ ಈ ಆಡಿಯೋವನ್ನು ವಾಟ್ಸ್‌ಆಪ್ ಮೂಲಕ ವೈರಲ್ ಮಾಡಿ ಅವರ ಘನತೆಗೆ ಕುಂದು ತಂದಿದ್ದನ್ನು ಗಂಭೀರವಾಗಿ ಪರಿಗಣಿಸಿದ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ದಿವಾಕರ್ ಬೊಳ್ಜೆ ಉಡುಪಿ ನಗರ ಠಾಣೆಗೆ ದೂರು ನೀಡಿದ್ದಾರೆ. ತಕ್ಷಣ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ನಗರ ಠಾಣೆಯಲ್ಲಿ ದೂರು ದಾಖಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

3 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

4 hours ago