ದಿನ ಭವಿಷ್ಯ ಖ್ಯಾತ ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ .

ಮೇಷ: ಸ್ಥಿರಾಸ್ತಿ-ವಾಹನ ಖರೀದಿಯೋಗ, ತಂದೆಯಿಂದ ನಷ್ಟ, ಅನಗತ್ಯ ಕಿರಿಕಿರಿ, ತಾಯಿ ಕಡೆಯಿಂದ ಅನುಕೂಲ.

ವೃಷಭ: ಆಕಸ್ಮಿಕ ಧನ ಲಾಭ, ಸಹೋದರನೊಂದಿಗೆ ಕಿರಿಕಿರಿ, ಕುಟುಂಬದಲ್ಲಿ ಮನಃಸ್ತಾಪ, ಪ್ರಯಾಣಕ್ಕೆ ಅಡೆತಡೆ, ಗೃಹ ಬದಲಾವಣೆಯಿಂದ ತೊಂದರೆ.

ವ್ಯವಹಾರದಲ್ಲಿ ನಿರಂತ ನಷ್ಟ,ಮಾನಸಿಕ ಕಿರಿಕಿರಿ, ಅಥಾವ ಸಾಲ ಭಾದೆ, ಆರೋಗ್ಯದಲ್ಲೊ ತೊಂದರೆ ಯಾವುದೇ ಸಮಸ್ಯೆಗಳಿದ್ದರೆ ಶೀಘ್ರ ಪರಿಹಾರ ನೀಡುವ ಖ್ಯಾತ ಜ್ಯೋತಿಷಿ ಪಂಡಿತ್ ಶೇ‍ಷಗಿರಿ ಭಟ್- ಕರೆಮಾಡಿ ಪರಿಹಾರ ಪಡೆಯಿರಿ

ಮಿಥುನ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಸಂಗಾತಿಯಿಂದ ಸಹಕಾರ, ಸ್ನೇಹಿತರಿಂದ ಧನಾಗಮನ, ಆಧ್ಯಾತ್ಮಿಕ ಚಿಂತೆ.

ಕಟಕ: ಶತ್ರುಗಳ ಕಾಟ, ಶರೀರದಲ್ಲಿ ನೋವು, ಗ್ಯಾಸ್ಟ್ರಿಕ್ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು, ತಂದೆಯಿಂದ ಸಾಲದ ಸುಳಿಗೆ ಸಿಲುಕುವಿರಿ.

ವ್ಯವಹಾರದಲ್ಲಿ ನಿರಂತ ನಷ್ಟ,ಮಾನಸಿಕ ಕಿರಿಕಿರಿ, ಅಥಾವ ಸಾಲ ಭಾದೆ, ಆರೋಗ್ಯದಲ್ಲೊ ತೊಂದರೆ ಯಾವುದೇ ಸಮಸ್ಯೆಗಳಿದ್ದರೆ ಶೀಘ್ರ ಪರಿಹಾರ ನೀಡುವ ಖ್ಯಾತ ಜ್ಯೋತಿಷಿ ಪಂಡಿತ್ ಶೇ‍ಷಗಿರಿ ಭಟ್- ಕರೆಮಾಡಿ ಪರಿಹಾರ ಪಡೆಯಿರಿ

ಸಿಂಹ: ಮಕ್ಕಳಿಗಾಗಿ ಅಧಿಕ ಖರ್ಚು, ಆಕಸ್ಮಿಕ ಧಾರ್ಮಿಕ ಕ್ಷೇತ್ರಗಳಿಗೆ ಪ್ರಯಾಣ, ಮಕ್ಕಳಿಗೆ ಆಕಸ್ಮಿಕ ತೊಂದರೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ.

ಕನ್ಯಾ: ಸ್ಥಿರಾಸ್ತಿ-ವಾಹನದಿಂದ ಲಾಭ, ಮಾನಸಿಕ ವ್ಯಥೆ, ಕುಟುಂಬದಿಂದ ದೂರ ಉಳಿಯುವ ಆಲೋಚನೆ, ಆಧ್ಯಾತ್ಮಿಕ ಕಾರ್ಯದಲ್ಲಿ ಒಲವು, ಸಹೋದರನಿಂದಧನಾಗಮನ.

ವ್ಯವಹಾರದಲ್ಲಿ ನಿರಂತ ನಷ್ಟ,ಮಾನಸಿಕ ಕಿರಿಕಿರಿ, ಅಥಾವ ಸಾಲ ಭಾದೆ, ಆರೋಗ್ಯದಲ್ಲೊ ತೊಂದರೆ ಯಾವುದೇ ಸಮಸ್ಯೆಗಳಿದ್ದರೆ ಶೀಘ್ರ ಪರಿಹಾರ ನೀಡುವ ಖ್ಯಾತ ಜ್ಯೋತಿಷಿ ಪಂಡಿತ್ ಶೇ‍ಷಗಿರಿ ಭಟ್- ಕರೆಮಾಡಿ ಪರಿಹಾರ ಪಡೆಯಿರಿ

ತುಲಾ: ಉದ್ಯಮದಲ್ಲಿ ಲಾಭ, ಕೆಲಸ ಕಾರ್ಯಗಳಲ್ಲಿ ಪ್ರಗತಿ, ಬಂಧುಗಳಿಂದ ಅವಮಾನ, ಸಾಲ ಬಾಧೆ, ಮನಸ್ಸಿನಲ್ಲಿ ಅಶಾಂತಿ.

ವೃಶ್ಚಿಕ: ಕಾರ್ಯ ನಿಮಿತ್ತ ಓಡಾಟ, ಕೆಲಸ ಕಾರ್ಯಗಳಲ್ಲಿ ಜಯ, ಆಕಸ್ಮಿಕ ಅನಗತ್ಯ ಖರ್ಚು, ಮಕ್ಕಳ ಮನಸ್ಸಿಗೆ ನೋವು ಮಾಡುವಿರಿ.

ಧನಸ್ಸು: ವಾಹನ ಅಪಘಾತ, ನೀರಿರುವ ಸ್ಥಳಗಳಲ್ಲಿ ಎಚ್ಚರಿಕೆ, ಕೆಲಸ ಕಾರ್ಯಗಳಲ್ಲಿ ವಿಘ್ನ, ಸ್ಥಿರಾಸ್ತಿ ತಗಾದೆಯಿಂದ ಕೋರ್ಟ್‍ನ ಮೊರೆ.

ವ್ಯವಹಾರದಲ್ಲಿ ನಿರಂತ ನಷ್ಟ,ಮಾನಸಿಕ ಕಿರಿಕಿರಿ, ಅಥಾವ ಸಾಲ ಭಾದೆ, ಆರೋಗ್ಯದಲ್ಲೊ ತೊಂದರೆ ಯಾವುದೇ ಸಮಸ್ಯೆಗಳಿದ್ದರೆ ಶೀಘ್ರ ಪರಿಹಾರ ನೀಡುವ ಖ್ಯಾತ ಜ್ಯೋತಿಷಿ ಪಂಡಿತ್ ಶೇ‍ಷಗಿರಿ ಭಟ್- ಕರೆಮಾಡಿ ಪರಿಹಾರ ಪಡೆಯಿರಿ

ಮಕರ: ಶುಭ ಕಾರ್ಯಗಳಿಗೆ ಖರ್ಚು, ಆತ್ಮೀಯರಿಂದ ನಂಬಿಕೆದ್ರೋಹ, ಸಹೋದರನಿಂದ ಮೋಸ, ಸ್ವಯಂಕೃತ ಅಪರಾಧಗಳಿಂದ ನಷ್ಟ.

ಕುಂಭ: ಸಾಲದ ಸಹಾಯ ಪ್ರಾಪ್ತಿ, ಕುಟುಂಬದಲ್ಲಿ ವಾಗ್ವಾದ, ಮನಸ್ಸಿಗೆ ಕಿರಿಕಿರಿ, ಕೆಲಸಗಾರರ ಕೊರತೆ ನಿವಾರಣೆ.

ಮೀನ: ಮಕ್ಕಳಿಗೆ ಉದ್ಯೋಗ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಕಿರಿಕಿರಿ, ಉದ್ಯೋಗದಲ್ಲಿ ಒತ್ತಡ, ವಸ್ತ್ರಾಭರಣ ವ್ಯಾಪಾರಸ್ಥರಿಗೆ ಅನುಕೂಲ.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಪಂಡಿತ್ ಶೇಷಗಿರಿ ಭಟ್

9482206681

ಖಾಯಂ ವಿಳಾಸ,: #28 .21ನೇ ಮುಖ್ಯರಸ್ತೆ ಬಿಡಿಎ ಶಾಪಿಂಗ್ ಕಾಂಪ್ಲೆಕ್ಸ್ ಅಪೋಸಿಟ್

ಬನಶಂಕರಿ ಎರಡನೇ ಅಂತ ಬೆಂಗಳೂರು 70

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago