ದಿನ ಭವಿಷ್ಯ ಖ್ಯಾತ ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ .

ಮೇಷ: ಸ್ಥಿರಾಸ್ತಿ-ವಾಹನ ಖರೀದಿಯೋಗ, ತಂದೆಯಿಂದ ನಷ್ಟ, ಅನಗತ್ಯ ಕಿರಿಕಿರಿ, ತಾಯಿ ಕಡೆಯಿಂದ ಅನುಕೂಲ.

ವೃಷಭ: ಆಕಸ್ಮಿಕ ಧನ ಲಾಭ, ಸಹೋದರನೊಂದಿಗೆ ಕಿರಿಕಿರಿ, ಕುಟುಂಬದಲ್ಲಿ ಮನಃಸ್ತಾಪ, ಪ್ರಯಾಣಕ್ಕೆ ಅಡೆತಡೆ, ಗೃಹ ಬದಲಾವಣೆಯಿಂದ ತೊಂದರೆ.

ವ್ಯವಹಾರದಲ್ಲಿ ನಿರಂತ ನಷ್ಟ,ಮಾನಸಿಕ ಕಿರಿಕಿರಿ, ಅಥಾವ ಸಾಲ ಭಾದೆ, ಆರೋಗ್ಯದಲ್ಲೊ ತೊಂದರೆ ಯಾವುದೇ ಸಮಸ್ಯೆಗಳಿದ್ದರೆ ಶೀಘ್ರ ಪರಿಹಾರ ನೀಡುವ ಖ್ಯಾತ ಜ್ಯೋತಿಷಿ ಪಂಡಿತ್ ಶೇ‍ಷಗಿರಿ ಭಟ್- ಕರೆಮಾಡಿ ಪರಿಹಾರ ಪಡೆಯಿರಿ

ಮಿಥುನ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಸಂಗಾತಿಯಿಂದ ಸಹಕಾರ, ಸ್ನೇಹಿತರಿಂದ ಧನಾಗಮನ, ಆಧ್ಯಾತ್ಮಿಕ ಚಿಂತೆ.

ಕಟಕ: ಶತ್ರುಗಳ ಕಾಟ, ಶರೀರದಲ್ಲಿ ನೋವು, ಗ್ಯಾಸ್ಟ್ರಿಕ್ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು, ತಂದೆಯಿಂದ ಸಾಲದ ಸುಳಿಗೆ ಸಿಲುಕುವಿರಿ.

ವ್ಯವಹಾರದಲ್ಲಿ ನಿರಂತ ನಷ್ಟ,ಮಾನಸಿಕ ಕಿರಿಕಿರಿ, ಅಥಾವ ಸಾಲ ಭಾದೆ, ಆರೋಗ್ಯದಲ್ಲೊ ತೊಂದರೆ ಯಾವುದೇ ಸಮಸ್ಯೆಗಳಿದ್ದರೆ ಶೀಘ್ರ ಪರಿಹಾರ ನೀಡುವ ಖ್ಯಾತ ಜ್ಯೋತಿಷಿ ಪಂಡಿತ್ ಶೇ‍ಷಗಿರಿ ಭಟ್- ಕರೆಮಾಡಿ ಪರಿಹಾರ ಪಡೆಯಿರಿ

ಸಿಂಹ: ಮಕ್ಕಳಿಗಾಗಿ ಅಧಿಕ ಖರ್ಚು, ಆಕಸ್ಮಿಕ ಧಾರ್ಮಿಕ ಕ್ಷೇತ್ರಗಳಿಗೆ ಪ್ರಯಾಣ, ಮಕ್ಕಳಿಗೆ ಆಕಸ್ಮಿಕ ತೊಂದರೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ.

ಕನ್ಯಾ: ಸ್ಥಿರಾಸ್ತಿ-ವಾಹನದಿಂದ ಲಾಭ, ಮಾನಸಿಕ ವ್ಯಥೆ, ಕುಟುಂಬದಿಂದ ದೂರ ಉಳಿಯುವ ಆಲೋಚನೆ, ಆಧ್ಯಾತ್ಮಿಕ ಕಾರ್ಯದಲ್ಲಿ ಒಲವು, ಸಹೋದರನಿಂದಧನಾಗಮನ.

ವ್ಯವಹಾರದಲ್ಲಿ ನಿರಂತ ನಷ್ಟ,ಮಾನಸಿಕ ಕಿರಿಕಿರಿ, ಅಥಾವ ಸಾಲ ಭಾದೆ, ಆರೋಗ್ಯದಲ್ಲೊ ತೊಂದರೆ ಯಾವುದೇ ಸಮಸ್ಯೆಗಳಿದ್ದರೆ ಶೀಘ್ರ ಪರಿಹಾರ ನೀಡುವ ಖ್ಯಾತ ಜ್ಯೋತಿಷಿ ಪಂಡಿತ್ ಶೇ‍ಷಗಿರಿ ಭಟ್- ಕರೆಮಾಡಿ ಪರಿಹಾರ ಪಡೆಯಿರಿ

ತುಲಾ: ಉದ್ಯಮದಲ್ಲಿ ಲಾಭ, ಕೆಲಸ ಕಾರ್ಯಗಳಲ್ಲಿ ಪ್ರಗತಿ, ಬಂಧುಗಳಿಂದ ಅವಮಾನ, ಸಾಲ ಬಾಧೆ, ಮನಸ್ಸಿನಲ್ಲಿ ಅಶಾಂತಿ.

ವೃಶ್ಚಿಕ: ಕಾರ್ಯ ನಿಮಿತ್ತ ಓಡಾಟ, ಕೆಲಸ ಕಾರ್ಯಗಳಲ್ಲಿ ಜಯ, ಆಕಸ್ಮಿಕ ಅನಗತ್ಯ ಖರ್ಚು, ಮಕ್ಕಳ ಮನಸ್ಸಿಗೆ ನೋವು ಮಾಡುವಿರಿ.

ಧನಸ್ಸು: ವಾಹನ ಅಪಘಾತ, ನೀರಿರುವ ಸ್ಥಳಗಳಲ್ಲಿ ಎಚ್ಚರಿಕೆ, ಕೆಲಸ ಕಾರ್ಯಗಳಲ್ಲಿ ವಿಘ್ನ, ಸ್ಥಿರಾಸ್ತಿ ತಗಾದೆಯಿಂದ ಕೋರ್ಟ್‍ನ ಮೊರೆ.

ವ್ಯವಹಾರದಲ್ಲಿ ನಿರಂತ ನಷ್ಟ,ಮಾನಸಿಕ ಕಿರಿಕಿರಿ, ಅಥಾವ ಸಾಲ ಭಾದೆ, ಆರೋಗ್ಯದಲ್ಲೊ ತೊಂದರೆ ಯಾವುದೇ ಸಮಸ್ಯೆಗಳಿದ್ದರೆ ಶೀಘ್ರ ಪರಿಹಾರ ನೀಡುವ ಖ್ಯಾತ ಜ್ಯೋತಿಷಿ ಪಂಡಿತ್ ಶೇ‍ಷಗಿರಿ ಭಟ್- ಕರೆಮಾಡಿ ಪರಿಹಾರ ಪಡೆಯಿರಿ

ಮಕರ: ಶುಭ ಕಾರ್ಯಗಳಿಗೆ ಖರ್ಚು, ಆತ್ಮೀಯರಿಂದ ನಂಬಿಕೆದ್ರೋಹ, ಸಹೋದರನಿಂದ ಮೋಸ, ಸ್ವಯಂಕೃತ ಅಪರಾಧಗಳಿಂದ ನಷ್ಟ.

ಕುಂಭ: ಸಾಲದ ಸಹಾಯ ಪ್ರಾಪ್ತಿ, ಕುಟುಂಬದಲ್ಲಿ ವಾಗ್ವಾದ, ಮನಸ್ಸಿಗೆ ಕಿರಿಕಿರಿ, ಕೆಲಸಗಾರರ ಕೊರತೆ ನಿವಾರಣೆ.

ಮೀನ: ಮಕ್ಕಳಿಗೆ ಉದ್ಯೋಗ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಕಿರಿಕಿರಿ, ಉದ್ಯೋಗದಲ್ಲಿ ಒತ್ತಡ, ವಸ್ತ್ರಾಭರಣ ವ್ಯಾಪಾರಸ್ಥರಿಗೆ ಅನುಕೂಲ.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಪಂಡಿತ್ ಶೇಷಗಿರಿ ಭಟ್

9482206681

ಖಾಯಂ ವಿಳಾಸ,: #28 .21ನೇ ಮುಖ್ಯರಸ್ತೆ ಬಿಡಿಎ ಶಾಪಿಂಗ್ ಕಾಂಪ್ಲೆಕ್ಸ್ ಅಪೋಸಿಟ್

ಬನಶಂಕರಿ ಎರಡನೇ ಅಂತ ಬೆಂಗಳೂರು 70

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

12 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

12 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

12 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

12 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago