ದಿನ ಭವಿಷ್ಯ ಖ್ಯಾತ ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ .

ಮೇಷ: ಸ್ಥಿರಾಸ್ತಿ-ವಾಹನ ಖರೀದಿಯೋಗ, ತಂದೆಯಿಂದ ನಷ್ಟ, ಅನಗತ್ಯ ಕಿರಿಕಿರಿ, ತಾಯಿ ಕಡೆಯಿಂದ ಅನುಕೂಲ.

ವೃಷಭ: ಆಕಸ್ಮಿಕ ಧನ ಲಾಭ, ಸಹೋದರನೊಂದಿಗೆ ಕಿರಿಕಿರಿ, ಕುಟುಂಬದಲ್ಲಿ ಮನಃಸ್ತಾಪ, ಪ್ರಯಾಣಕ್ಕೆ ಅಡೆತಡೆ, ಗೃಹ ಬದಲಾವಣೆಯಿಂದ ತೊಂದರೆ.

ವ್ಯವಹಾರದಲ್ಲಿ ನಿರಂತ ನಷ್ಟ,ಮಾನಸಿಕ ಕಿರಿಕಿರಿ, ಅಥಾವ ಸಾಲ ಭಾದೆ, ಆರೋಗ್ಯದಲ್ಲೊ ತೊಂದರೆ ಯಾವುದೇ ಸಮಸ್ಯೆಗಳಿದ್ದರೆ ಶೀಘ್ರ ಪರಿಹಾರ ನೀಡುವ ಖ್ಯಾತ ಜ್ಯೋತಿಷಿ ಪಂಡಿತ್ ಶೇ‍ಷಗಿರಿ ಭಟ್- ಕರೆಮಾಡಿ ಪರಿಹಾರ ಪಡೆಯಿರಿ

ಮಿಥುನ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಸಂಗಾತಿಯಿಂದ ಸಹಕಾರ, ಸ್ನೇಹಿತರಿಂದ ಧನಾಗಮನ, ಆಧ್ಯಾತ್ಮಿಕ ಚಿಂತೆ.

ಕಟಕ: ಶತ್ರುಗಳ ಕಾಟ, ಶರೀರದಲ್ಲಿ ನೋವು, ಗ್ಯಾಸ್ಟ್ರಿಕ್ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು, ತಂದೆಯಿಂದ ಸಾಲದ ಸುಳಿಗೆ ಸಿಲುಕುವಿರಿ.

ವ್ಯವಹಾರದಲ್ಲಿ ನಿರಂತ ನಷ್ಟ,ಮಾನಸಿಕ ಕಿರಿಕಿರಿ, ಅಥಾವ ಸಾಲ ಭಾದೆ, ಆರೋಗ್ಯದಲ್ಲೊ ತೊಂದರೆ ಯಾವುದೇ ಸಮಸ್ಯೆಗಳಿದ್ದರೆ ಶೀಘ್ರ ಪರಿಹಾರ ನೀಡುವ ಖ್ಯಾತ ಜ್ಯೋತಿಷಿ ಪಂಡಿತ್ ಶೇ‍ಷಗಿರಿ ಭಟ್- ಕರೆಮಾಡಿ ಪರಿಹಾರ ಪಡೆಯಿರಿ

ಸಿಂಹ: ಮಕ್ಕಳಿಗಾಗಿ ಅಧಿಕ ಖರ್ಚು, ಆಕಸ್ಮಿಕ ಧಾರ್ಮಿಕ ಕ್ಷೇತ್ರಗಳಿಗೆ ಪ್ರಯಾಣ, ಮಕ್ಕಳಿಗೆ ಆಕಸ್ಮಿಕ ತೊಂದರೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ.

ಕನ್ಯಾ: ಸ್ಥಿರಾಸ್ತಿ-ವಾಹನದಿಂದ ಲಾಭ, ಮಾನಸಿಕ ವ್ಯಥೆ, ಕುಟುಂಬದಿಂದ ದೂರ ಉಳಿಯುವ ಆಲೋಚನೆ, ಆಧ್ಯಾತ್ಮಿಕ ಕಾರ್ಯದಲ್ಲಿ ಒಲವು, ಸಹೋದರನಿಂದಧನಾಗಮನ.

ವ್ಯವಹಾರದಲ್ಲಿ ನಿರಂತ ನಷ್ಟ,ಮಾನಸಿಕ ಕಿರಿಕಿರಿ, ಅಥಾವ ಸಾಲ ಭಾದೆ, ಆರೋಗ್ಯದಲ್ಲೊ ತೊಂದರೆ ಯಾವುದೇ ಸಮಸ್ಯೆಗಳಿದ್ದರೆ ಶೀಘ್ರ ಪರಿಹಾರ ನೀಡುವ ಖ್ಯಾತ ಜ್ಯೋತಿಷಿ ಪಂಡಿತ್ ಶೇ‍ಷಗಿರಿ ಭಟ್- ಕರೆಮಾಡಿ ಪರಿಹಾರ ಪಡೆಯಿರಿ

ತುಲಾ: ಉದ್ಯಮದಲ್ಲಿ ಲಾಭ, ಕೆಲಸ ಕಾರ್ಯಗಳಲ್ಲಿ ಪ್ರಗತಿ, ಬಂಧುಗಳಿಂದ ಅವಮಾನ, ಸಾಲ ಬಾಧೆ, ಮನಸ್ಸಿನಲ್ಲಿ ಅಶಾಂತಿ.

ವೃಶ್ಚಿಕ: ಕಾರ್ಯ ನಿಮಿತ್ತ ಓಡಾಟ, ಕೆಲಸ ಕಾರ್ಯಗಳಲ್ಲಿ ಜಯ, ಆಕಸ್ಮಿಕ ಅನಗತ್ಯ ಖರ್ಚು, ಮಕ್ಕಳ ಮನಸ್ಸಿಗೆ ನೋವು ಮಾಡುವಿರಿ.

ಧನಸ್ಸು: ವಾಹನ ಅಪಘಾತ, ನೀರಿರುವ ಸ್ಥಳಗಳಲ್ಲಿ ಎಚ್ಚರಿಕೆ, ಕೆಲಸ ಕಾರ್ಯಗಳಲ್ಲಿ ವಿಘ್ನ, ಸ್ಥಿರಾಸ್ತಿ ತಗಾದೆಯಿಂದ ಕೋರ್ಟ್‍ನ ಮೊರೆ.

ವ್ಯವಹಾರದಲ್ಲಿ ನಿರಂತ ನಷ್ಟ,ಮಾನಸಿಕ ಕಿರಿಕಿರಿ, ಅಥಾವ ಸಾಲ ಭಾದೆ, ಆರೋಗ್ಯದಲ್ಲೊ ತೊಂದರೆ ಯಾವುದೇ ಸಮಸ್ಯೆಗಳಿದ್ದರೆ ಶೀಘ್ರ ಪರಿಹಾರ ನೀಡುವ ಖ್ಯಾತ ಜ್ಯೋತಿಷಿ ಪಂಡಿತ್ ಶೇ‍ಷಗಿರಿ ಭಟ್- ಕರೆಮಾಡಿ ಪರಿಹಾರ ಪಡೆಯಿರಿ

ಮಕರ: ಶುಭ ಕಾರ್ಯಗಳಿಗೆ ಖರ್ಚು, ಆತ್ಮೀಯರಿಂದ ನಂಬಿಕೆದ್ರೋಹ, ಸಹೋದರನಿಂದ ಮೋಸ, ಸ್ವಯಂಕೃತ ಅಪರಾಧಗಳಿಂದ ನಷ್ಟ.

ಕುಂಭ: ಸಾಲದ ಸಹಾಯ ಪ್ರಾಪ್ತಿ, ಕುಟುಂಬದಲ್ಲಿ ವಾಗ್ವಾದ, ಮನಸ್ಸಿಗೆ ಕಿರಿಕಿರಿ, ಕೆಲಸಗಾರರ ಕೊರತೆ ನಿವಾರಣೆ.

ಮೀನ: ಮಕ್ಕಳಿಗೆ ಉದ್ಯೋಗ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಕಿರಿಕಿರಿ, ಉದ್ಯೋಗದಲ್ಲಿ ಒತ್ತಡ, ವಸ್ತ್ರಾಭರಣ ವ್ಯಾಪಾರಸ್ಥರಿಗೆ ಅನುಕೂಲ.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಪಂಡಿತ್ ಶೇಷಗಿರಿ ಭಟ್

9482206681

ಖಾಯಂ ವಿಳಾಸ,: #28 .21ನೇ ಮುಖ್ಯರಸ್ತೆ ಬಿಡಿಎ ಶಾಪಿಂಗ್ ಕಾಂಪ್ಲೆಕ್ಸ್ ಅಪೋಸಿಟ್

ಬನಶಂಕರಿ ಎರಡನೇ ಅಂತ ಬೆಂಗಳೂರು 70

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

12 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

13 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

14 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

14 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

14 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago