ದಿನ ಭವಿಷ್ಯ ಶುಕ್ರವಾರ ಧನ ಲಕ್ಷ್ಮೀ ಭಾಗ್ಯ ಈ ರಾಶಿಗೆ:

ದಿನ ಭವಿಷ್ಯ ಶುಕ್ರವಾರ ಧನ ಲಕ್ಷ್ಮೀ ಭಾಗ್ಯ ಈ ರಾಶಿಗೆ

ಮೇಷ: ವ್ಯಾಪಾರ ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ಕೃಷಿಕರಿಗೆ ಅನುಕೂಲ, ಉದ್ಯೋಗಸ್ಥರಿಗೆ ಉತ್ತಮ, ಪ್ರೇಮದ ಬಲೆಗೆ ಸಿಲುಕುವಿರಿ, ಸಂಗಾತಿಯೊಂದಿಗೆ ವಿಹಾರ.

ವೃಷಭ: ಕಲಾವಿದರಿಗೆ ಅನುಕೂಲ, ಯಂತ್ರೋಪಕರಣಗಳಿಗೆ ಖರ್ಚು, ಶೀತ ಸಂಬಂಧಿತ ರೋಗ, ಗರ್ಭದೋಷ, ಆರೋಗ್ಯದಲ್ಲಿ ಏರುಪೇರು, ಸಾಲಬಾಧೆಯಿಂದ ಮಾನಹಾನಿ, ವ್ಯವಹಾರದಲ್ಲಿ ಅಡೆತಡೆ.

ಮಿಥುನ: ಆಸೆ-ಆಕಾಂಕ್ಷೆಗಳಲ್ಲಿ ವಿಹಾರ, ನೆರೆಹೊರೆಯವರಿಂದ ಸಂಬಂಧ ವೃದ್ಧಿ, ಮಕ್ಕಳಿಂದ ನಷ್ಟ, ಅಲಂಕಾರಿಕ ವಸ್ತುಗಳ ಖರೀದಿಗಾಗಿ ಖರ್ಚು.

ಕಟಕ: ವ್ಯಾಪಾರ-ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ಸಂಪಾದನೆಯಲ್ಲಿ ವಿಪರೀತ ಖರ್ಚು, ಭೂ ವ್ಯವಹಾರದಲ್ಲಿ ಎಚ್ಚರಿಕೆ, ನಂಬಿಕಸ್ಥರಿಂದ ಮೋಸ ಸಾಧ್ಯತೆ, ಸಮುದ್ರ ಪ್ರದೇಶಗಳಲ್ಲಿ ಎಚ್ಚರಿಕೆ, ಗುಪ್ತ ವಿಚಾರಗಳು ಬಯಲು.

ನಿಮ್ಮ ಯಾವುದೇ ಸಮಸ್ಯೆಗಳಿದ್ದರೆ ಅಥವಾ ಜಾತಕ ಮತ್ತು ಮುಂದಿನ ಉಜ್ವಲ ಭವಿಷ್ಯದ ಬಗ್ಗೆ ಯಾವುದೇ ಮಾಹಿತಿ ಪಡೆಯಬೇಕಾದರೆ ನೀವು ಸಂಪರ್ಕಿಸಿ ಪರಿಹಾರ ಖಚಿತ: 9538175275

ಸಿಂಹ: ನೆರೆಹೊರೆಯ ಸ್ತ್ರೀಯರಿಂದ ಕಿರಿಕಿರಿ, ಉದ್ಯೋಗ ಸ್ಥಳದಲ್ಲಿ ಲಾಭ, ಮಿತ್ರರಿಂದ ಅನುಕೂಲ, ಮನರಂಜನೆಗಾಗಿ ಪ್ರವಾಸ, ಕಲಾವಿದರಿಗೆ ಸದಾವಕಾಶ, ಉದ್ಯೋಗ ಪ್ರಾಪ್ತಿ.

ಕನ್ಯಾ: ಮಿತ್ರರೊಂದಿಗೆ ಮೋಜು-ಮಸ್ತಿ, ಮಹಿಳೆಯರೊಂದಿಗೆ ಕಲಹ, ಉದ್ಯೋಗದಲ್ಲಿ ಕಿರಿಕಿರಿ, ಅಧಿಕ ಒತ್ತಡ, ಪ್ರಯಾಣದಲ್ಲಿ ಅಡೆತಡೆ, ಆಕಸ್ಮಿಕ ಶಕ್ತಿದೇವತೆಯ ದರ್ಶನ.

ತುಲಾ: ಸ್ನೇಹಿತರಿಂದ ಸಹಕಾರ, ಪಾಲುದಾರಿಕೆಯಲ್ಲಿ ಅನುಕೂಲ, ಮಹಿಳಾ ಮಿತ್ರರೊಂದಿಗೆ ಮನಃಸ್ತಾಪ, ಕೆಲಸ ಕಾರ್ಯಗಳಲ್ಲಿ ಯಶಸ್ಸು, ವ್ಯಾಪಾರ-ಉದ್ಯೋಗದಲ್ಲಿ ಅನುಕೂಲ, ವಾಹನಗಳಿಂದ ತೊಂದರೆ, ಆರೋಗ್ಯದಲ್ಲಿ ಏರುಪೇರು.

ನಿಮ್ಮ ಯಾವುದೇ ಸಮಸ್ಯೆಗಳಿದ್ದರೆ ಅಥವಾ ಜಾತಕ ಮತ್ತು ಮುಂದಿನ ಉಜ್ವಲ ಭವಿಷ್ಯದ ಬಗ್ಗೆ ಯಾವುದೇ ಮಾಹಿತಿ ಪಡೆಯಬೇಕಾದರೆ ನೀವು ಸಂಪರ್ಕಿಸಿ ಪರಿಹಾರ ಖಚಿತ: 9538175275

ವೃಶ್ಚಿಕ: ಸಂಗಾತಿಯೊಂದಿಗೆ ಶತ್ರುತ್ವ, ಪಾಲುದಾರಿಕೆ ಉದ್ಯಮದಲ್ಲಿ ತೊಂದರೆ, ಮಕ್ಕಳೊಂದಿಗೆ ಮನಃಸ್ತಾಪ, ಕಾರ್ಮಿಕರಿಂದ ತೊಂದರೆ, ಕೆಲಸ ಕಾರ್ಯಗಳಲ್ಲಿ ಒತ್ತಡ, ದೂರ ಪ್ರದೇಶ ಉದ್ಯೋಗಾವಕಾಶ.

ನಿಮ್ಮ ಯಾವುದೇ ಸಮಸ್ಯೆಗಳಿದ್ದರೆ ಅಥವಾ ಜಾತಕ ಮತ್ತು ಮುಂದಿನ ಉಜ್ವಲ ಭವಿಷ್ಯದ ಬಗ್ಗೆ ಯಾವುದೇ ಮಾಹಿತಿ ಪಡೆಯಬೇಕಾದರೆ ನೀವು ಸಂಪರ್ಕಿಸಿ ಪರಿಹಾರ ಖಚಿತ: 9538175275

ಧನಸ್ಸು: ಶೀತ ಸಂಬಂಧಿತ ರೋಗಬಾಧೆ, ಆರೋಗ್ಯದಲ್ಲಿ ವ್ಯತ್ಯಾಸ, ಸಂತಾನ ದೋಷ, ಮಕ್ಕಳಿಂದ ಅನುಕೂಲ, ಭೂ ವ್ಯವಹಾರಗಳಲ್ಲಿ ಲಾಭ, ಅಮೂಲ್ಯ ವಸ್ತುಗಳನ್ನ ಕಳೆದುಕೊಳ್ಳುವಿರಿ.

ಮಕರ: ಆಕಸ್ಮಿಕವಾಗಿ ಪ್ರೀತಿ-ಪ್ರೇಮಕ್ಕೆ ಮನಸ್ಸು, ಮಕ್ಕಳು ಶತ್ರುವಾಗುವರು, ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗ ನಷ್ಟದ ಭೀತಿ, ಮನಸ್ಸಿನಲ್ಲಿ ಆತಂಕ, ದಾಂಪತ್ಯದಲ್ಲಿ ಕಲಹ.

ಕುಂಭ: ಸ್ಥಿರಾಸ್ತಿ-ವಾಹನ ಖರೀದಿಸುವ ಆಸೆ, ಸ್ನೇಹಿತರೊಂದಿಗೆ ತೀರ್ಥಯಾತ್ರೆ, ಶತ್ರುಗಳಿಂದ ಉತ್ತಮ ಅವಕಾಶ, ತಲೆ ನೋವು, ಉಸಿರಾಟದ ತೊಂದರೆ.

ನಿಮ್ಮ ಯಾವುದೇ ಸಮಸ್ಯೆಗಳಿದ್ದರೆ ಅಥವಾ ಜಾತಕ ಮತ್ತು ಮುಂದಿನ ಉಜ್ವಲ ಭವಿಷ್ಯದ ಬಗ್ಗೆ ಯಾವುದೇ ಮಾಹಿತಿ ಪಡೆಯಬೇಕಾದರೆ ನೀವು ಸಂಪರ್ಕಿಸಿ ಪರಿಹಾರ ಖಚಿತ: 9538175275

ಮೀನ: ಮಕ್ಕಳೊಂದಿಗೆ ವಾಗ್ವಾದ, ಭೂ ವ್ಯವಹಾರ ನಿಮಿತ್ತ ಪ್ರಯಾಣ, ಭಾವನೆ-ಕಲ್ಪನೆಗಳಿಗೆ ಧಕ್ಕೆ, ಸರ್ಕಾರಿ ಅಧಿಕಾರಿಗಳಿಂದ ತೊಂದರೆ, ವಿದ್ಯುತ್ ಉಪಕರಣಗಳಿಂದ ನಷ್ಟ.

ದಿನ ಭವಿಷ್ಯ ಶುಕ್ರವಾರ ಧನ ಲಕ್ಷ್ಮೀ ಭಾಗ್ಯ ಈ ರಾಶಿಗೆ

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

14 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

15 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

15 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

15 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago