ಮೇಷ: ಪಿತ್ರಾರ್ಜಿತ ಆಸ್ತಿ ತಗಾದೆ, ಕೋರ್ಟ್ ಕೇಸ್ಗಳಲ್ಲಿ ಜಯ, ಪಿತ್ತ ಅಧಿಕ ಉಷ್ಣ ಬಾಧೆ, ಆರೋಗ್ಯದಲ್ಲಿ ವಿಪರೀತ ವ್ಯತ್ಯಾಸ, ಬಂಧುಗಳಿಂದ ಆರ್ಥಿಕ ಸಂಕಷ್ಟ.
ವೃಷಭ: ಮಾಧ್ಯಮ ಕ್ಷೇತ್ರದವರಿಗೆ ಅನುಕೂಲ, ಕಲಾವಿದರು-ಉದ್ಯಮಸ್ಥರಿಗೆ ಲಾಭ, ನೆರೆಹೊರೆಯವರಿಂದ ನಿಂದನೆ, ಅಗೌರವ-ಅಪಕೀರ್ತಿ, ಪಿತ್ರಾರ್ಜಿತ ಆಸ್ತಿಗಾಗಿ ಖರ್ಚು.
ಮಿಥುನ: ಸ್ಥಿರಾಸ್ತಿ ಮಾರಾಟದಿಂದ ನಷ್ಟ, ತಂದೆಯ ಬಂಧುಗಳಿಂದ ಸಹಕಾರ, ಸರ್ಕಾರದಿಂದ ಅನುಕೂಲ, ಕುಟುಂಬದಲ್ಲಿ ಆತಂಕದ ವಾತಾವರಣ.
ಕಟಕ: ಆತ್ಮೀಯ ಬಂಧುಗಳ ಭೇಟಿ, ಸಹೋದರಿ-ಮಾವನಿಂದ ಲಾಭ, ಸರ್ಕಾರಿ ಕೆಲಸ ಕಾರ್ಯದಲ್ಲಿ ಜಯ, ವ್ಯಾಪಾರ ವ್ಯವಹಾರದಲ್ಲಿ ಅನುಕೂಲ.
ಸಿಂಹ: ತಂದೆಯಿಂದ ಧನಾಗಮನ, ಸರ್ಕಾರಿ ಹುದ್ದೆಯಲ್ಲಿ ಬಡ್ತಿ, ಉದ್ಯೋಗಕ್ಕಾಗಿ ಹಣ ಖರ್ಚು, ಹಣ ಕೊಟ್ಟು ಮೋಸ ಹೋಗುವಿರಿ.
ಕನ್ಯಾ: ವ್ಯಾಪಾರೋದ್ಯಮಕ್ಕೆ ಅಡೆತಡೆ, ಸರ್ಕಾರಿ ಅಧಿಕಾರಿಗಳಿಂದ ಕಿರಿಕಿರಿ, ಪೂರ್ವಜರ ಆಸ್ತಿ ಲಭಿಸುವುದು, ಅಕ್ರಮ ಹಣ ಸಂಪಾದನೆಗೆ ಮನಸ್ಸು.
ತುಲಾ: ಸಹೋದ್ಯೋಗಿಗಳಿಂದ ಉದ್ಯೋಗ ನಷ್ಟ, ದಾಂಪತ್ಯದಲ್ಲಿ ಕಲಹ, ನೆಮ್ಮದಿ ಇಲ್ಲದೇ ನಿದ್ರಾಭಂಗ, ಆಕಸ್ಮಿಕ ಪ್ರಯಾಣ, ಅವಕಾಶಗಳು ಲಭಿಸುವುದು.
ವೃಶ್ಚಿಕ: ಸೇವಾವೃತ್ತಿಯ ಉದ್ಯೋಗ ಲಭಿಸುವುದು, ಸ್ಥಿರಾಸ್ತಿ ತಗಾದೆಗಳಿಂದ ಮುಕ್ತಿ, ಅಕ್ರಮ ಹಣ ಸಂಪಾದನೆಯಿಂದ ತೊಂದರೆ, ದುರಾಲೋಚನೆಗಳಿಂದ ಸಮಸ್ಯೆ.
ಧನಸ್ಸು: ಸ್ನೇಹಿತರೇ ಶತ್ರುಗಳಾಗುವರು, ಉದ್ಯೋಗ ಸ್ಥಳದಲ್ಲಿ ಒತ್ತಡ, ಆತಂಕದ ವಾತಾವರಣ, ಮಕ್ಕಳಲ್ಲಿ ಅಹಂಭಾವ, ಮೊಂಡುತನ ಅಧಿಕ.
ಮಕರ: ಪ್ರೇಮದ ಬಲೆಯಲ್ಲಿ ಸಿಲುಕುವಿರಿ, ತಂದೆಯಿಂದ ಮಾನಸಿಕ ವ್ಯಥೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಅಪಘಾತವಾಗುವ ಸಾಧ್ಯತೆ.
ಕುಂಭ: ವಿಪರೀತ ರಾಜಯೋಗದ ದಿನ, ಸಂಗಾತಿಯ ಬಂಧುಗಳ ಆಗಮನ, ಮಕ್ಕಳಿಂದ ಸ್ಥಿರಾಸ್ತಿ ಯೋಗ, ವಾಹನ ಖರೀದಿ ಸಾಧ್ಯತೆ.
ಮೀನ: ಆತ್ಮ ಗೌರವಕ್ಕೆ ಧಕ್ಕೆ, ಭಾವನೆಗಳಿಗೆ ಪೆಟ್ಟು, ಅಧಿಕವಾದ ಉಷ್ಣ ಬಾಧೆ, ಗಂಟಲು-ಬಾಯಿ ಉರಿ, ಸಾಲ ಮರುಪಾವತಿಸುವ ಸಾಧ್ಯತೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…