ದಿನ ಭವಿಷ್ಯ 16-01-2020 ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292

ಮೇಷ: ಮಾನಸಿಕ ವ್ಯಥೆ, ಸಾಲಗಾರರಿಂದ ಕಿರಿಕಿರಿ, ಶತ್ರುಗಳಿಂದ ಮಾನಸಿಕ ಹಿಂಸೆ, ಆಸ್ತಿ ತಗಾದೆ ಕೋರ್ಟ್ ಮೊರೆ.

ವೃಷಭ: ಹಣಕಾಸು ವಿಚಾರವಾಗಿ ಗೌರವಕ್ಕೆ ಧಕ್ಕೆ, ದುಶ್ಚಟಗಳಿಂದ ಸಂಕಷ್ಟಕ್ಕೆ ಸಿಲುಕುವಿರಿ, ನೆರೆಹೊರೆಯವರೊಂದಿಗೆ ವೈಮನಸ್ಸು, ಬಂಧುಗಳಿಂದ ಕಿರಿಕಿರಿ.

ಮಿಥುನ: ಸ್ಥಿರಾಸ್ತಿಯಿಂದ ನಷ್ಟ, ಬಾಯಿ ಹುಣ್ಣು, ನರ ದೌರ್ಬಲ್ಯ, ಚರ್ಮ ತುರಿಕೆ, ಆರೋಗ್ಯದಲ್ಲಿ ಏರುಪೇರು, ತಾಯಿಗೆ ಅನಾರೋಗ್ಯ.

ಕಟಕ: ಆತ್ಮೀಯರಿಂದಲೇ ಮೋಸ, ಬಂಧು ಮಿತ್ರರಿಂದ ನಷ್ಟ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ತಂದೆಯಿಂದ ಮಾನಸಿಕ ಕಿರಿಕಿರಿ.

ಸಿಂಹ: ಹೊಸ ವಸ್ತು ಖರೀದಿಯಿಂದ ನಷ್ಟ, ಮನಸ್ಸಿನಲ್ಲಿ ಆತಂಕ, ಕನಸಿನಲ್ಲಿ ಸರ್ಪ ಪ್ರತ್ಯಕ್ಷ, ಕುಟುಂಬಕ್ಕೆ ಮಾಟ-ಮಂತ್ರದ ಆತಂಕ.

ಕನ್ಯಾ: ಮಿತ್ರರಿಂದ ಆಕಸ್ಮಿಕ ಲಾಭ, ತಂದೆಯಿಂದ ಬೈಗುಳ ಕೇಳುವಿರಿ, ದಾಂಪತ್ಯದಲ್ಲಿ ಕಲಹ, ಪಾಲುದಾರಿಕೆ ವ್ಯವಹಾರದಲ್ಲಿ ಕಿರಿಕಿರಿ, ಮಾನಸಿಕ ಕಿರಿಕಿರಿ.

ತುಲಾ: ಪ್ರಯಾಣದಲ್ಲಿ ನಷ್ಟ, ಆಕಸ್ಮಿಕ ಉದ್ಯೋಗ ಕಳೆದುಕೊಳ್ಳುವಿರಿ, ತಂದೆಯೊಂದಿಗೆ ವಾಗ್ವಾದ, ಆಲೋಚನೆಗಳಿಂದ ನಿದ್ರಾಭಂಗ.

ವೃಶ್ಚಿಕ: ಮಿತ್ರರಿಂದ ದಾಂಪತ್ಯದಲ್ಲಿ ಸಂಶಯ, ಕುಟುಂಬದಲ್ಲಿ ಮನಃಸ್ತಾಪ, ಅತಿಯಾದ ಆಸೆಗಳಿಂದ ಸಂಕಷ್ಟ, ಕೆಟ್ಟ ಆಲೋಚನೆಗಳಿಂದ ತೊಂದರೆ.

ಧನಸ್ಸು: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಆಕಸ್ಮಿಕ ಅವಘಢ, ವಿಶ್ರಾಂತಿ ವೇತನಕ್ಕೆ ಅಡೆತಡೆ, ಗೌರವ ಸನ್ಮಾನದಿಂದ ವಂಚಿತರಾಗುವಿರಿ, ಆತುರ ಸ್ವಭಾವದಿಂದ ಸಂಕಷ್ಟ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಸಂಶಯ, ತಂದೆ ಮಾಡಿದ ಸಾಲದಿಂದ ಮಾನಹಾನಿ, ಪ್ರತಿಭೆಗೆ ತಕ್ಕ ಫಲ, ಸ್ಪರ್ಧಾತ್ಮಕ ಚಟುವಟಿಕೆಗಳಿಂದ ದೂರ ಉಳಿಯುವಿರಿ,

ಕುಂಭ: ವಾಹನ ಅಪಘಾತದಿಂದ ತೊಂದರೆ, ಆರೋಗ್ಯದಲ್ಲಿ ಏರುಪೇರು, ಬಾಡಿಗೆದಾರರು-ಸೇವಕರಿಂದ ತೊಂದರೆ, ಆಕಸ್ಮಿಕ ಧನ ಯೋಗ, ಸಾಲ ದೊರೆಯುವ ಸಾಧ್ಯತೆ.

ಮೀನ: ಮಕ್ಕಳ ಬಗ್ಗೆ ಸಂಶಯ, ಮನಸ್ಸಿನಲ್ಲಿ ಆತಂಕ, ಶೀತ ಸಂಬಂಧಿತ ರೋಗ ಬಾಧೆ, ಶರೀರ ಬಾಧೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ವಿಚಾರದಲ್ಲಿ ಮೋಸ-ನಷ್ಟ.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ
ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292
ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ ಇನ್ನೂ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 8088827292

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago