ದಿನ ಭವಿಷ್ಯ 16-01-2020 ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292

ಮೇಷ: ಮಾನಸಿಕ ವ್ಯಥೆ, ಸಾಲಗಾರರಿಂದ ಕಿರಿಕಿರಿ, ಶತ್ರುಗಳಿಂದ ಮಾನಸಿಕ ಹಿಂಸೆ, ಆಸ್ತಿ ತಗಾದೆ ಕೋರ್ಟ್ ಮೊರೆ.

ವೃಷಭ: ಹಣಕಾಸು ವಿಚಾರವಾಗಿ ಗೌರವಕ್ಕೆ ಧಕ್ಕೆ, ದುಶ್ಚಟಗಳಿಂದ ಸಂಕಷ್ಟಕ್ಕೆ ಸಿಲುಕುವಿರಿ, ನೆರೆಹೊರೆಯವರೊಂದಿಗೆ ವೈಮನಸ್ಸು, ಬಂಧುಗಳಿಂದ ಕಿರಿಕಿರಿ.

ಮಿಥುನ: ಸ್ಥಿರಾಸ್ತಿಯಿಂದ ನಷ್ಟ, ಬಾಯಿ ಹುಣ್ಣು, ನರ ದೌರ್ಬಲ್ಯ, ಚರ್ಮ ತುರಿಕೆ, ಆರೋಗ್ಯದಲ್ಲಿ ಏರುಪೇರು, ತಾಯಿಗೆ ಅನಾರೋಗ್ಯ.

ಕಟಕ: ಆತ್ಮೀಯರಿಂದಲೇ ಮೋಸ, ಬಂಧು ಮಿತ್ರರಿಂದ ನಷ್ಟ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ತಂದೆಯಿಂದ ಮಾನಸಿಕ ಕಿರಿಕಿರಿ.

ಸಿಂಹ: ಹೊಸ ವಸ್ತು ಖರೀದಿಯಿಂದ ನಷ್ಟ, ಮನಸ್ಸಿನಲ್ಲಿ ಆತಂಕ, ಕನಸಿನಲ್ಲಿ ಸರ್ಪ ಪ್ರತ್ಯಕ್ಷ, ಕುಟುಂಬಕ್ಕೆ ಮಾಟ-ಮಂತ್ರದ ಆತಂಕ.

ಕನ್ಯಾ: ಮಿತ್ರರಿಂದ ಆಕಸ್ಮಿಕ ಲಾಭ, ತಂದೆಯಿಂದ ಬೈಗುಳ ಕೇಳುವಿರಿ, ದಾಂಪತ್ಯದಲ್ಲಿ ಕಲಹ, ಪಾಲುದಾರಿಕೆ ವ್ಯವಹಾರದಲ್ಲಿ ಕಿರಿಕಿರಿ, ಮಾನಸಿಕ ಕಿರಿಕಿರಿ.

ತುಲಾ: ಪ್ರಯಾಣದಲ್ಲಿ ನಷ್ಟ, ಆಕಸ್ಮಿಕ ಉದ್ಯೋಗ ಕಳೆದುಕೊಳ್ಳುವಿರಿ, ತಂದೆಯೊಂದಿಗೆ ವಾಗ್ವಾದ, ಆಲೋಚನೆಗಳಿಂದ ನಿದ್ರಾಭಂಗ.

ವೃಶ್ಚಿಕ: ಮಿತ್ರರಿಂದ ದಾಂಪತ್ಯದಲ್ಲಿ ಸಂಶಯ, ಕುಟುಂಬದಲ್ಲಿ ಮನಃಸ್ತಾಪ, ಅತಿಯಾದ ಆಸೆಗಳಿಂದ ಸಂಕಷ್ಟ, ಕೆಟ್ಟ ಆಲೋಚನೆಗಳಿಂದ ತೊಂದರೆ.

ಧನಸ್ಸು: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಆಕಸ್ಮಿಕ ಅವಘಢ, ವಿಶ್ರಾಂತಿ ವೇತನಕ್ಕೆ ಅಡೆತಡೆ, ಗೌರವ ಸನ್ಮಾನದಿಂದ ವಂಚಿತರಾಗುವಿರಿ, ಆತುರ ಸ್ವಭಾವದಿಂದ ಸಂಕಷ್ಟ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಸಂಶಯ, ತಂದೆ ಮಾಡಿದ ಸಾಲದಿಂದ ಮಾನಹಾನಿ, ಪ್ರತಿಭೆಗೆ ತಕ್ಕ ಫಲ, ಸ್ಪರ್ಧಾತ್ಮಕ ಚಟುವಟಿಕೆಗಳಿಂದ ದೂರ ಉಳಿಯುವಿರಿ,

ಕುಂಭ: ವಾಹನ ಅಪಘಾತದಿಂದ ತೊಂದರೆ, ಆರೋಗ್ಯದಲ್ಲಿ ಏರುಪೇರು, ಬಾಡಿಗೆದಾರರು-ಸೇವಕರಿಂದ ತೊಂದರೆ, ಆಕಸ್ಮಿಕ ಧನ ಯೋಗ, ಸಾಲ ದೊರೆಯುವ ಸಾಧ್ಯತೆ.

ಮೀನ: ಮಕ್ಕಳ ಬಗ್ಗೆ ಸಂಶಯ, ಮನಸ್ಸಿನಲ್ಲಿ ಆತಂಕ, ಶೀತ ಸಂಬಂಧಿತ ರೋಗ ಬಾಧೆ, ಶರೀರ ಬಾಧೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ವಿಚಾರದಲ್ಲಿ ಮೋಸ-ನಷ್ಟ.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ
ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292
ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ ಇನ್ನೂ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 8088827292

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago