ದಿನ ಭವಿಷ್ಯ 16-01-2020 ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292

ಮೇಷ: ಮಾನಸಿಕ ವ್ಯಥೆ, ಸಾಲಗಾರರಿಂದ ಕಿರಿಕಿರಿ, ಶತ್ರುಗಳಿಂದ ಮಾನಸಿಕ ಹಿಂಸೆ, ಆಸ್ತಿ ತಗಾದೆ ಕೋರ್ಟ್ ಮೊರೆ.

ವೃಷಭ: ಹಣಕಾಸು ವಿಚಾರವಾಗಿ ಗೌರವಕ್ಕೆ ಧಕ್ಕೆ, ದುಶ್ಚಟಗಳಿಂದ ಸಂಕಷ್ಟಕ್ಕೆ ಸಿಲುಕುವಿರಿ, ನೆರೆಹೊರೆಯವರೊಂದಿಗೆ ವೈಮನಸ್ಸು, ಬಂಧುಗಳಿಂದ ಕಿರಿಕಿರಿ.

ಮಿಥುನ: ಸ್ಥಿರಾಸ್ತಿಯಿಂದ ನಷ್ಟ, ಬಾಯಿ ಹುಣ್ಣು, ನರ ದೌರ್ಬಲ್ಯ, ಚರ್ಮ ತುರಿಕೆ, ಆರೋಗ್ಯದಲ್ಲಿ ಏರುಪೇರು, ತಾಯಿಗೆ ಅನಾರೋಗ್ಯ.

ಕಟಕ: ಆತ್ಮೀಯರಿಂದಲೇ ಮೋಸ, ಬಂಧು ಮಿತ್ರರಿಂದ ನಷ್ಟ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ತಂದೆಯಿಂದ ಮಾನಸಿಕ ಕಿರಿಕಿರಿ.

ಸಿಂಹ: ಹೊಸ ವಸ್ತು ಖರೀದಿಯಿಂದ ನಷ್ಟ, ಮನಸ್ಸಿನಲ್ಲಿ ಆತಂಕ, ಕನಸಿನಲ್ಲಿ ಸರ್ಪ ಪ್ರತ್ಯಕ್ಷ, ಕುಟುಂಬಕ್ಕೆ ಮಾಟ-ಮಂತ್ರದ ಆತಂಕ.

ಕನ್ಯಾ: ಮಿತ್ರರಿಂದ ಆಕಸ್ಮಿಕ ಲಾಭ, ತಂದೆಯಿಂದ ಬೈಗುಳ ಕೇಳುವಿರಿ, ದಾಂಪತ್ಯದಲ್ಲಿ ಕಲಹ, ಪಾಲುದಾರಿಕೆ ವ್ಯವಹಾರದಲ್ಲಿ ಕಿರಿಕಿರಿ, ಮಾನಸಿಕ ಕಿರಿಕಿರಿ.

ತುಲಾ: ಪ್ರಯಾಣದಲ್ಲಿ ನಷ್ಟ, ಆಕಸ್ಮಿಕ ಉದ್ಯೋಗ ಕಳೆದುಕೊಳ್ಳುವಿರಿ, ತಂದೆಯೊಂದಿಗೆ ವಾಗ್ವಾದ, ಆಲೋಚನೆಗಳಿಂದ ನಿದ್ರಾಭಂಗ.

ವೃಶ್ಚಿಕ: ಮಿತ್ರರಿಂದ ದಾಂಪತ್ಯದಲ್ಲಿ ಸಂಶಯ, ಕುಟುಂಬದಲ್ಲಿ ಮನಃಸ್ತಾಪ, ಅತಿಯಾದ ಆಸೆಗಳಿಂದ ಸಂಕಷ್ಟ, ಕೆಟ್ಟ ಆಲೋಚನೆಗಳಿಂದ ತೊಂದರೆ.

ಧನಸ್ಸು: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಆಕಸ್ಮಿಕ ಅವಘಢ, ವಿಶ್ರಾಂತಿ ವೇತನಕ್ಕೆ ಅಡೆತಡೆ, ಗೌರವ ಸನ್ಮಾನದಿಂದ ವಂಚಿತರಾಗುವಿರಿ, ಆತುರ ಸ್ವಭಾವದಿಂದ ಸಂಕಷ್ಟ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಸಂಶಯ, ತಂದೆ ಮಾಡಿದ ಸಾಲದಿಂದ ಮಾನಹಾನಿ, ಪ್ರತಿಭೆಗೆ ತಕ್ಕ ಫಲ, ಸ್ಪರ್ಧಾತ್ಮಕ ಚಟುವಟಿಕೆಗಳಿಂದ ದೂರ ಉಳಿಯುವಿರಿ,

ಕುಂಭ: ವಾಹನ ಅಪಘಾತದಿಂದ ತೊಂದರೆ, ಆರೋಗ್ಯದಲ್ಲಿ ಏರುಪೇರು, ಬಾಡಿಗೆದಾರರು-ಸೇವಕರಿಂದ ತೊಂದರೆ, ಆಕಸ್ಮಿಕ ಧನ ಯೋಗ, ಸಾಲ ದೊರೆಯುವ ಸಾಧ್ಯತೆ.

ಮೀನ: ಮಕ್ಕಳ ಬಗ್ಗೆ ಸಂಶಯ, ಮನಸ್ಸಿನಲ್ಲಿ ಆತಂಕ, ಶೀತ ಸಂಬಂಧಿತ ರೋಗ ಬಾಧೆ, ಶರೀರ ಬಾಧೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ವಿಚಾರದಲ್ಲಿ ಮೋಸ-ನಷ್ಟ.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ
ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292
ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ ಇನ್ನೂ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 8088827292

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

15 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago