ದಿನ ಭವಿಷ್ಯ 18-06-2020 ಗುರುವಾರ: vishwanews24

ಮೇಷ: ಉದ್ಯೋಗ ಪ್ರಾಪ್ತಿ, ಮಾತೃವಿನಿಂದ ಅನುಕೂಲ, ಪಿತ್ರಾರ್ಜಿತ ಆಸ್ತಿ ತಗಾದೆ, ಅನಗತ್ಯ ಕಲಹ ಬಗೆಹರಿಯವುದು.

ವೃಷಭ: ಭಾವನೆಗಳಿಗೆ ಮನ್ನಣೆ, ಕಾರ್ಯ ನಿಮಿತ್ತ ಓಡಾಟ, ವ್ಯಾಪಾರ ಉದ್ಯಮದಲ್ಲಿ ಪ್ರಗತಿ, ನೆರೆಹೊರೆಯವರಿಂದ ಪ್ರಯಾಣ,

ಮಿಥುನ: ಪಿತ್ರಾರ್ಜಿತ ಆಸ್ತಿ ತಗಾದೆ, ವ್ಯವಹಾರದಲ್ಲಿ ಅಡೆತಡೆ, ಕುಟುಂಬಕ್ಕಾಗಿ ಖರ್ಚು, ವಸ್ತ್ರಾಭರಣ ಖರೀದಿ, ಆಕಸ್ಮಿಕ ಧನಾಗಮನ.

ಕಟಕ: ದುಶ್ಚಟಗಳಿಂದ ತೊಂದರೆಗೆ ಸಿಲುಕುವಿರಿ, ಕುಟುಂಬಸ್ಥರಿಂದಲೇ ಮಾನಹಾನಿ, ವ್ಯಾಪಾರ ವ್ಯವಹಾರದಲ್ಲಿ ಅನುಕೂಲ.

ಸಿಂಹ: ಬಂಧುಗಳಲ್ಲಿ ಕಲಹ, ಮಿತ್ರರಿಂದ ಅನುಕೂಲ, ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ಗ್ಯಾಸ್ಟ್ರಿಕ್ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ.

ಕನ್ಯಾ: ಪ್ರಯಾಣದಲ್ಲಿ ಅಡೆತಡೆ, ತಂದೆಯಿಂದ ಲಾಭ, ಕೆಲಸ ಕಾರ್ಯಗಳಲ್ಲಿ ಅನುಕೂಲ, ಗೌರವ-ಕೀರ್ತಿ ಸಂಪಾದನೆಗೆ ಹಂಬಲ, ಉನ್ನತ ಹುದ್ದೆಗಾಗಿ ಕನಸು.

ತುಲಾ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮಾನಸಿಕ ಒತ್ತಡ, ವ್ಯಾಪಾರಸ್ಥರಿಗೆ ಅನುಕೂಲ, ಕೋರ್ಟ್ ಕೇಸ್‍ಗಳಲ್ಲಿ ಜಯ.

ವೃಶ್ಚಿಕ: ದಾಂಪತ್ಯದಲ್ಲಿ ವಿರಸ, ಮಾನಸಿಕ ವ್ಯಥೆ, ಸ್ಥಿರಾಸ್ತಿಯಿಂದ ಲಾಭ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ.

 

ಧನಸ್ಸು: ಹಣಕಾಸು ಸಮಸ್ಯೆ, ಅಧಿಕ ಚಿಂತೆ, ಅನಗತ್ಯ ನಷ್ಟ, ಉದ್ಯೋಗ ನಿಮಿತ್ತ ಪ್ರಯಾಣ,

 

ಮಕರ: ಸಂಗಾತಿಯಿಂದ ಅನುಕೂಲ, ಮಕ್ಕಳಿಗೆ ಉತ್ತಮ ಅವಕಾಶ ಪ್ರಾಪ್ತಿ, ರೋಗ ಬಾಧೆಗಳಿಂದ ಮುಕ್ತಿ, ಅಹಂಭಾವದಿಂದ ಅಪನಂಬಿಕೆ.

ಕುಂಭ: ಸೇವಕರಿಂದ ಕಿರಿಕಿರಿ, ಕೆಲಸಗಾರರಿಂದ ನಷ್ಟ, ಉದ್ಯೋಗದಲ್ಲಿ ನಿರಾಸಕ್ತಿ, ಕೆಲಸದಲ್ಲಿ ವಿಪರೀತ ಒತ್ತಡ, ಸ್ಥಿರಾಸ್ತಿ-ವಾಹನದ ಮೇಲೆ ಸಾಲದ ಬೇಡಿಕೆ.

ಮೀನ: ಭಾವನಾ ಲೋಕದಲ್ಲಿ ವಿಹಾರ, ಪತ್ರ ವ್ಯವಹಾರದಲ್ಲಿ ಅನುಕೂಲ, ಮಕ್ಕಳಿಗೆ ಉತ್ತಮ ಅವಕಾಶ, ಈ ದಿನ ಶುಭ ಫಲ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

16 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago