ದಿನ ಭವಿಷ್ಯ 18-06-2020 ಗುರುವಾರ: vishwanews24

ಮೇಷ: ಉದ್ಯೋಗ ಪ್ರಾಪ್ತಿ, ಮಾತೃವಿನಿಂದ ಅನುಕೂಲ, ಪಿತ್ರಾರ್ಜಿತ ಆಸ್ತಿ ತಗಾದೆ, ಅನಗತ್ಯ ಕಲಹ ಬಗೆಹರಿಯವುದು.

ವೃಷಭ: ಭಾವನೆಗಳಿಗೆ ಮನ್ನಣೆ, ಕಾರ್ಯ ನಿಮಿತ್ತ ಓಡಾಟ, ವ್ಯಾಪಾರ ಉದ್ಯಮದಲ್ಲಿ ಪ್ರಗತಿ, ನೆರೆಹೊರೆಯವರಿಂದ ಪ್ರಯಾಣ,

ಮಿಥುನ: ಪಿತ್ರಾರ್ಜಿತ ಆಸ್ತಿ ತಗಾದೆ, ವ್ಯವಹಾರದಲ್ಲಿ ಅಡೆತಡೆ, ಕುಟುಂಬಕ್ಕಾಗಿ ಖರ್ಚು, ವಸ್ತ್ರಾಭರಣ ಖರೀದಿ, ಆಕಸ್ಮಿಕ ಧನಾಗಮನ.

ಕಟಕ: ದುಶ್ಚಟಗಳಿಂದ ತೊಂದರೆಗೆ ಸಿಲುಕುವಿರಿ, ಕುಟುಂಬಸ್ಥರಿಂದಲೇ ಮಾನಹಾನಿ, ವ್ಯಾಪಾರ ವ್ಯವಹಾರದಲ್ಲಿ ಅನುಕೂಲ.

ಸಿಂಹ: ಬಂಧುಗಳಲ್ಲಿ ಕಲಹ, ಮಿತ್ರರಿಂದ ಅನುಕೂಲ, ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ಗ್ಯಾಸ್ಟ್ರಿಕ್ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ.

ಕನ್ಯಾ: ಪ್ರಯಾಣದಲ್ಲಿ ಅಡೆತಡೆ, ತಂದೆಯಿಂದ ಲಾಭ, ಕೆಲಸ ಕಾರ್ಯಗಳಲ್ಲಿ ಅನುಕೂಲ, ಗೌರವ-ಕೀರ್ತಿ ಸಂಪಾದನೆಗೆ ಹಂಬಲ, ಉನ್ನತ ಹುದ್ದೆಗಾಗಿ ಕನಸು.

ತುಲಾ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮಾನಸಿಕ ಒತ್ತಡ, ವ್ಯಾಪಾರಸ್ಥರಿಗೆ ಅನುಕೂಲ, ಕೋರ್ಟ್ ಕೇಸ್‍ಗಳಲ್ಲಿ ಜಯ.

ವೃಶ್ಚಿಕ: ದಾಂಪತ್ಯದಲ್ಲಿ ವಿರಸ, ಮಾನಸಿಕ ವ್ಯಥೆ, ಸ್ಥಿರಾಸ್ತಿಯಿಂದ ಲಾಭ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ.

 

ಧನಸ್ಸು: ಹಣಕಾಸು ಸಮಸ್ಯೆ, ಅಧಿಕ ಚಿಂತೆ, ಅನಗತ್ಯ ನಷ್ಟ, ಉದ್ಯೋಗ ನಿಮಿತ್ತ ಪ್ರಯಾಣ,

 

ಮಕರ: ಸಂಗಾತಿಯಿಂದ ಅನುಕೂಲ, ಮಕ್ಕಳಿಗೆ ಉತ್ತಮ ಅವಕಾಶ ಪ್ರಾಪ್ತಿ, ರೋಗ ಬಾಧೆಗಳಿಂದ ಮುಕ್ತಿ, ಅಹಂಭಾವದಿಂದ ಅಪನಂಬಿಕೆ.

ಕುಂಭ: ಸೇವಕರಿಂದ ಕಿರಿಕಿರಿ, ಕೆಲಸಗಾರರಿಂದ ನಷ್ಟ, ಉದ್ಯೋಗದಲ್ಲಿ ನಿರಾಸಕ್ತಿ, ಕೆಲಸದಲ್ಲಿ ವಿಪರೀತ ಒತ್ತಡ, ಸ್ಥಿರಾಸ್ತಿ-ವಾಹನದ ಮೇಲೆ ಸಾಲದ ಬೇಡಿಕೆ.

ಮೀನ: ಭಾವನಾ ಲೋಕದಲ್ಲಿ ವಿಹಾರ, ಪತ್ರ ವ್ಯವಹಾರದಲ್ಲಿ ಅನುಕೂಲ, ಮಕ್ಕಳಿಗೆ ಉತ್ತಮ ಅವಕಾಶ, ಈ ದಿನ ಶುಭ ಫಲ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago