ದಿನ ಭವಿಷ್ಯ 18-06-2020 ಗುರುವಾರ: vishwanews24

ಮೇಷ: ಉದ್ಯೋಗ ಪ್ರಾಪ್ತಿ, ಮಾತೃವಿನಿಂದ ಅನುಕೂಲ, ಪಿತ್ರಾರ್ಜಿತ ಆಸ್ತಿ ತಗಾದೆ, ಅನಗತ್ಯ ಕಲಹ ಬಗೆಹರಿಯವುದು.

ವೃಷಭ: ಭಾವನೆಗಳಿಗೆ ಮನ್ನಣೆ, ಕಾರ್ಯ ನಿಮಿತ್ತ ಓಡಾಟ, ವ್ಯಾಪಾರ ಉದ್ಯಮದಲ್ಲಿ ಪ್ರಗತಿ, ನೆರೆಹೊರೆಯವರಿಂದ ಪ್ರಯಾಣ,

ಮಿಥುನ: ಪಿತ್ರಾರ್ಜಿತ ಆಸ್ತಿ ತಗಾದೆ, ವ್ಯವಹಾರದಲ್ಲಿ ಅಡೆತಡೆ, ಕುಟುಂಬಕ್ಕಾಗಿ ಖರ್ಚು, ವಸ್ತ್ರಾಭರಣ ಖರೀದಿ, ಆಕಸ್ಮಿಕ ಧನಾಗಮನ.

ಕಟಕ: ದುಶ್ಚಟಗಳಿಂದ ತೊಂದರೆಗೆ ಸಿಲುಕುವಿರಿ, ಕುಟುಂಬಸ್ಥರಿಂದಲೇ ಮಾನಹಾನಿ, ವ್ಯಾಪಾರ ವ್ಯವಹಾರದಲ್ಲಿ ಅನುಕೂಲ.

ಸಿಂಹ: ಬಂಧುಗಳಲ್ಲಿ ಕಲಹ, ಮಿತ್ರರಿಂದ ಅನುಕೂಲ, ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ಗ್ಯಾಸ್ಟ್ರಿಕ್ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ.

ಕನ್ಯಾ: ಪ್ರಯಾಣದಲ್ಲಿ ಅಡೆತಡೆ, ತಂದೆಯಿಂದ ಲಾಭ, ಕೆಲಸ ಕಾರ್ಯಗಳಲ್ಲಿ ಅನುಕೂಲ, ಗೌರವ-ಕೀರ್ತಿ ಸಂಪಾದನೆಗೆ ಹಂಬಲ, ಉನ್ನತ ಹುದ್ದೆಗಾಗಿ ಕನಸು.

ತುಲಾ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮಾನಸಿಕ ಒತ್ತಡ, ವ್ಯಾಪಾರಸ್ಥರಿಗೆ ಅನುಕೂಲ, ಕೋರ್ಟ್ ಕೇಸ್‍ಗಳಲ್ಲಿ ಜಯ.

ವೃಶ್ಚಿಕ: ದಾಂಪತ್ಯದಲ್ಲಿ ವಿರಸ, ಮಾನಸಿಕ ವ್ಯಥೆ, ಸ್ಥಿರಾಸ್ತಿಯಿಂದ ಲಾಭ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ.

 

ಧನಸ್ಸು: ಹಣಕಾಸು ಸಮಸ್ಯೆ, ಅಧಿಕ ಚಿಂತೆ, ಅನಗತ್ಯ ನಷ್ಟ, ಉದ್ಯೋಗ ನಿಮಿತ್ತ ಪ್ರಯಾಣ,

 

ಮಕರ: ಸಂಗಾತಿಯಿಂದ ಅನುಕೂಲ, ಮಕ್ಕಳಿಗೆ ಉತ್ತಮ ಅವಕಾಶ ಪ್ರಾಪ್ತಿ, ರೋಗ ಬಾಧೆಗಳಿಂದ ಮುಕ್ತಿ, ಅಹಂಭಾವದಿಂದ ಅಪನಂಬಿಕೆ.

ಕುಂಭ: ಸೇವಕರಿಂದ ಕಿರಿಕಿರಿ, ಕೆಲಸಗಾರರಿಂದ ನಷ್ಟ, ಉದ್ಯೋಗದಲ್ಲಿ ನಿರಾಸಕ್ತಿ, ಕೆಲಸದಲ್ಲಿ ವಿಪರೀತ ಒತ್ತಡ, ಸ್ಥಿರಾಸ್ತಿ-ವಾಹನದ ಮೇಲೆ ಸಾಲದ ಬೇಡಿಕೆ.

ಮೀನ: ಭಾವನಾ ಲೋಕದಲ್ಲಿ ವಿಹಾರ, ಪತ್ರ ವ್ಯವಹಾರದಲ್ಲಿ ಅನುಕೂಲ, ಮಕ್ಕಳಿಗೆ ಉತ್ತಮ ಅವಕಾಶ, ಈ ದಿನ ಶುಭ ಫಲ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago