ದಿನ ಭವಿಷ್ಯ 18-06-2020 ಗುರುವಾರ: vishwanews24

ಮೇಷ: ಉದ್ಯೋಗ ಪ್ರಾಪ್ತಿ, ಮಾತೃವಿನಿಂದ ಅನುಕೂಲ, ಪಿತ್ರಾರ್ಜಿತ ಆಸ್ತಿ ತಗಾದೆ, ಅನಗತ್ಯ ಕಲಹ ಬಗೆಹರಿಯವುದು.

ವೃಷಭ: ಭಾವನೆಗಳಿಗೆ ಮನ್ನಣೆ, ಕಾರ್ಯ ನಿಮಿತ್ತ ಓಡಾಟ, ವ್ಯಾಪಾರ ಉದ್ಯಮದಲ್ಲಿ ಪ್ರಗತಿ, ನೆರೆಹೊರೆಯವರಿಂದ ಪ್ರಯಾಣ,

ಮಿಥುನ: ಪಿತ್ರಾರ್ಜಿತ ಆಸ್ತಿ ತಗಾದೆ, ವ್ಯವಹಾರದಲ್ಲಿ ಅಡೆತಡೆ, ಕುಟುಂಬಕ್ಕಾಗಿ ಖರ್ಚು, ವಸ್ತ್ರಾಭರಣ ಖರೀದಿ, ಆಕಸ್ಮಿಕ ಧನಾಗಮನ.

ಕಟಕ: ದುಶ್ಚಟಗಳಿಂದ ತೊಂದರೆಗೆ ಸಿಲುಕುವಿರಿ, ಕುಟುಂಬಸ್ಥರಿಂದಲೇ ಮಾನಹಾನಿ, ವ್ಯಾಪಾರ ವ್ಯವಹಾರದಲ್ಲಿ ಅನುಕೂಲ.

ಸಿಂಹ: ಬಂಧುಗಳಲ್ಲಿ ಕಲಹ, ಮಿತ್ರರಿಂದ ಅನುಕೂಲ, ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ಗ್ಯಾಸ್ಟ್ರಿಕ್ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ.

ಕನ್ಯಾ: ಪ್ರಯಾಣದಲ್ಲಿ ಅಡೆತಡೆ, ತಂದೆಯಿಂದ ಲಾಭ, ಕೆಲಸ ಕಾರ್ಯಗಳಲ್ಲಿ ಅನುಕೂಲ, ಗೌರವ-ಕೀರ್ತಿ ಸಂಪಾದನೆಗೆ ಹಂಬಲ, ಉನ್ನತ ಹುದ್ದೆಗಾಗಿ ಕನಸು.

ತುಲಾ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮಾನಸಿಕ ಒತ್ತಡ, ವ್ಯಾಪಾರಸ್ಥರಿಗೆ ಅನುಕೂಲ, ಕೋರ್ಟ್ ಕೇಸ್‍ಗಳಲ್ಲಿ ಜಯ.

ವೃಶ್ಚಿಕ: ದಾಂಪತ್ಯದಲ್ಲಿ ವಿರಸ, ಮಾನಸಿಕ ವ್ಯಥೆ, ಸ್ಥಿರಾಸ್ತಿಯಿಂದ ಲಾಭ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ.

 

ಧನಸ್ಸು: ಹಣಕಾಸು ಸಮಸ್ಯೆ, ಅಧಿಕ ಚಿಂತೆ, ಅನಗತ್ಯ ನಷ್ಟ, ಉದ್ಯೋಗ ನಿಮಿತ್ತ ಪ್ರಯಾಣ,

 

ಮಕರ: ಸಂಗಾತಿಯಿಂದ ಅನುಕೂಲ, ಮಕ್ಕಳಿಗೆ ಉತ್ತಮ ಅವಕಾಶ ಪ್ರಾಪ್ತಿ, ರೋಗ ಬಾಧೆಗಳಿಂದ ಮುಕ್ತಿ, ಅಹಂಭಾವದಿಂದ ಅಪನಂಬಿಕೆ.

ಕುಂಭ: ಸೇವಕರಿಂದ ಕಿರಿಕಿರಿ, ಕೆಲಸಗಾರರಿಂದ ನಷ್ಟ, ಉದ್ಯೋಗದಲ್ಲಿ ನಿರಾಸಕ್ತಿ, ಕೆಲಸದಲ್ಲಿ ವಿಪರೀತ ಒತ್ತಡ, ಸ್ಥಿರಾಸ್ತಿ-ವಾಹನದ ಮೇಲೆ ಸಾಲದ ಬೇಡಿಕೆ.

ಮೀನ: ಭಾವನಾ ಲೋಕದಲ್ಲಿ ವಿಹಾರ, ಪತ್ರ ವ್ಯವಹಾರದಲ್ಲಿ ಅನುಕೂಲ, ಮಕ್ಕಳಿಗೆ ಉತ್ತಮ ಅವಕಾಶ, ಈ ದಿನ ಶುಭ ಫಲ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

8 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

8 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

9 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

9 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

9 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

9 hours ago