ಮೇಷ: ಸ್ತ್ರೀಯರಿಂದ ಅದೃಷ್ಟ ಒಲಿಯುವುದು, ಯತ್ನ ಕಾರ್ಯಗಳಲ್ಲಿ ಜಯ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅನಗತ್ಯ ಮನಃಸ್ತಾಪ, ವ್ಯವಹಾರದಲ್ಲಿ ಅನುಕೂಲ ಸಾಧ್ಯತೆ.
ವೃಷಭ: ಕಲಾವಿದರಿಗೆ ಉತ್ತಮ ಅವಕಾಶ, ಮಾನಸಿಕ ನೆಮ್ಮದಿ ಪ್ರಾಪ್ತಿ, ಅಧಿಕಾರಿಗಳು-ರಾಜಕೀಯ ವ್ಯಕ್ತಿಗಳು ಪ್ರಯಾಣ ಮಾಡುವರು, ಸಹೋದ್ಯೋಗಿಗಳಿಂದ ನಷ್ಟ.
ಮಿಥುನ: ಸಹೋದರಿಯಿಂದ ಧನಾಗಮನ, ಅಧಿಕ ಸಾಲ ಬಾಧೆ, ನೆರೆಹೊರೆಯವರಿಂದ ಕಿರಿಕಿರಿ, ಬಂಧುಗಳಿಂದ ತೊಂದರೆ.
ಕಟಕ: ಶ್ರಮಕ್ಕೆ ತಕ್ಕ ಪ್ರತಿಫಲ, ಸ್ವಯಂ ಸಾಮಥ್ರ್ಯದಿಂದ ಸಂಪಾದನೆ ಮಾಡುವಿರಿ, ಮನೆಯಲ್ಲಿ ಅಹಿತಕರ ವಾತಾವರಣ, ಅಹಂಭಾವದ ಮಾತುಗಳನ್ನಾಡುವಿರಿ.
ಸಿಂಹ: ಆರೋಗ್ಯ ಸಮಸ್ಯೆ, ಶತ್ರುಗಳು ಅಧಿಕವಾಗುವರು, ದಾಂಪತ್ಯದಲ್ಲಿ ಮನಃಸ್ತಾಪ, ಸ್ನೇಹಿತರಿಂದ ಉದ್ಯೋಗ ಪ್ರಾಪ್ತಿ.
ಕನ್ಯಾ: ಕುಟುಂಬ ನಿರ್ವಹಣೆಗೆ ಸಾಲ, ಹಣಕಾಸು ವಿಚಾರದಲ್ಲಿ ಕಿರಿಕಿರಿ, ಕೌಟುಂಬಿಕ ಕಲಹ, ಮಕ್ಕಳಿಂದ ನಷ್ಟ ಅಧಿಕವಾಗುವುದು, ಸ್ಥಿರಾಸ್ತಿ ಸಮಸ್ಯೆ ಬಗೆಹರಿಯುವ ಸಾಧ್ಯತೆ.
ತುಲಾ: ಆಕಸ್ಮಿಕ ಉದ್ಯೋಗ ಬಡ್ತಿ, ಮಕ್ಕಳ ಪ್ರೇಮ ವಿಚಾರದಲ್ಲಿ ಅಶಾಂತಿ, ದಾಂಪತ್ಯದಲ್ಲಿ ಕಲಹ, ಪಿತ್ರಾರ್ಜಿತ ಆಸ್ತಿ ತಗಾದೆ, ಬಂಧುಗಳ ವಿರುದ್ಧ ಜಯ.
ವೃಶ್ಚಿಕ: ಮಕ್ಕಳಿಂದ ತೊಂದರೆ, ಮನೆಯಲ್ಲಿ ಅಶಾಂತಿ, ಉದ್ಯೋಗ ನಿಮಿತ್ತ ಪ್ರಯಾಣ, ಮನಸಿಗೆ ಕೆಟ್ಟಾಲೋಚನೆ, ಮಾನಸಿಕ ನೆಮ್ಮದಿ ಹಾಳು.
ಧನಸ್ಸು: ತಂದೆಯ ಸಾಲ ಬಾಧೆ, ಬಂಧುಗಳಿಂದ ಕಿರಿಕಿರಿ, ಸ್ತ್ರೀಯರೊಂದಿಗೆ ಕಲಹ, ಸರ್ಕಾರಿ ಕೆಲಸಗಳಲ್ಲಿ ಜಯ, ಅಧಿಕಾರಿಗಳಿಂದ ಅನುಕೂಲ.
ಮಕರ: ಆಕಸ್ಮಿಕ ಪ್ರೇಮದ ಬಲೆಗೆ ಸಿಲುಕುವಿರಿ, ಆತ್ಮ ವಿಶ್ವಾಸದ ಅಧಿಕವಾಗುವುದು, ಹೆಣ್ಣು ಮಕ್ಕಳಿಂದ ಅನುಕೂಲ, ಸೈಟ್ ಖರೀದಿಗೆ ಸಹಕಾರ.
ಕುಂಭ: ಸ್ನೇಹಿತರೇ ಶತ್ರುಗಳಾಗುವರು, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಸ್ಥಿರಾಸ್ತಿ-ವಾಹನ ಖರೀದಿಗೆ ಸಹಾಯ, ನೆಮ್ಮದಿಯ ವಾತಾವರಣಕ್ಕೆ ಧಕ್ಕೆ.
ಮೀನ: ಪಡೆದ ಸಾಲ ಮರುಪಾವತಿಸುವಿರಿ, ಸ್ವಯಂಕೃತ್ಯಗಳಿಂದ ತೊಂದರೆ, ಶತ್ರುಗಳು ಅಧಿಕವಾಗುವರು, ವಿಪರೀತ ನಷ್ಟ, ಮಕ್ಕಳಿಂದ ನಿದ್ರಾಭಂಗ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…