ದಿನ ಭವಿಷ್ಯ 19-06-2020 ಶುಕ್ರವಾರ: vishwanews24

ಮೇಷ: ಸ್ತ್ರೀಯರಿಂದ ಅದೃಷ್ಟ ಒಲಿಯುವುದು, ಯತ್ನ ಕಾರ್ಯಗಳಲ್ಲಿ ಜಯ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅನಗತ್ಯ ಮನಃಸ್ತಾಪ, ವ್ಯವಹಾರದಲ್ಲಿ ಅನುಕೂಲ ಸಾಧ್ಯತೆ.

ವೃಷಭ: ಕಲಾವಿದರಿಗೆ ಉತ್ತಮ ಅವಕಾಶ, ಮಾನಸಿಕ ನೆಮ್ಮದಿ ಪ್ರಾಪ್ತಿ, ಅಧಿಕಾರಿಗಳು-ರಾಜಕೀಯ ವ್ಯಕ್ತಿಗಳು ಪ್ರಯಾಣ ಮಾಡುವರು, ಸಹೋದ್ಯೋಗಿಗಳಿಂದ ನಷ್ಟ.

ಮಿಥುನ: ಸಹೋದರಿಯಿಂದ ಧನಾಗಮನ, ಅಧಿಕ ಸಾಲ ಬಾಧೆ, ನೆರೆಹೊರೆಯವರಿಂದ ಕಿರಿಕಿರಿ, ಬಂಧುಗಳಿಂದ ತೊಂದರೆ.

ಕಟಕ: ಶ್ರಮಕ್ಕೆ ತಕ್ಕ ಪ್ರತಿಫಲ, ಸ್ವಯಂ ಸಾಮಥ್ರ್ಯದಿಂದ ಸಂಪಾದನೆ ಮಾಡುವಿರಿ, ಮನೆಯಲ್ಲಿ ಅಹಿತಕರ ವಾತಾವರಣ, ಅಹಂಭಾವದ ಮಾತುಗಳನ್ನಾಡುವಿರಿ.

ಸಿಂಹ: ಆರೋಗ್ಯ ಸಮಸ್ಯೆ, ಶತ್ರುಗಳು ಅಧಿಕವಾಗುವರು, ದಾಂಪತ್ಯದಲ್ಲಿ ಮನಃಸ್ತಾಪ, ಸ್ನೇಹಿತರಿಂದ ಉದ್ಯೋಗ ಪ್ರಾಪ್ತಿ.

ಕನ್ಯಾ: ಕುಟುಂಬ ನಿರ್ವಹಣೆಗೆ ಸಾಲ, ಹಣಕಾಸು ವಿಚಾರದಲ್ಲಿ ಕಿರಿಕಿರಿ, ಕೌಟುಂಬಿಕ ಕಲಹ, ಮಕ್ಕಳಿಂದ ನಷ್ಟ ಅಧಿಕವಾಗುವುದು, ಸ್ಥಿರಾಸ್ತಿ ಸಮಸ್ಯೆ ಬಗೆಹರಿಯುವ ಸಾಧ್ಯತೆ.

ತುಲಾ: ಆಕಸ್ಮಿಕ ಉದ್ಯೋಗ ಬಡ್ತಿ, ಮಕ್ಕಳ ಪ್ರೇಮ ವಿಚಾರದಲ್ಲಿ ಅಶಾಂತಿ, ದಾಂಪತ್ಯದಲ್ಲಿ ಕಲಹ, ಪಿತ್ರಾರ್ಜಿತ ಆಸ್ತಿ ತಗಾದೆ, ಬಂಧುಗಳ ವಿರುದ್ಧ ಜಯ.

ವೃಶ್ಚಿಕ: ಮಕ್ಕಳಿಂದ ತೊಂದರೆ, ಮನೆಯಲ್ಲಿ ಅಶಾಂತಿ, ಉದ್ಯೋಗ ನಿಮಿತ್ತ ಪ್ರಯಾಣ, ಮನಸಿಗೆ ಕೆಟ್ಟಾಲೋಚನೆ, ಮಾನಸಿಕ ನೆಮ್ಮದಿ ಹಾಳು.

ಧನಸ್ಸು: ತಂದೆಯ ಸಾಲ ಬಾಧೆ, ಬಂಧುಗಳಿಂದ ಕಿರಿಕಿರಿ, ಸ್ತ್ರೀಯರೊಂದಿಗೆ ಕಲಹ, ಸರ್ಕಾರಿ ಕೆಲಸಗಳಲ್ಲಿ ಜಯ, ಅಧಿಕಾರಿಗಳಿಂದ ಅನುಕೂಲ.

ಮಕರ: ಆಕಸ್ಮಿಕ ಪ್ರೇಮದ ಬಲೆಗೆ ಸಿಲುಕುವಿರಿ, ಆತ್ಮ ವಿಶ್ವಾಸದ ಅಧಿಕವಾಗುವುದು, ಹೆಣ್ಣು ಮಕ್ಕಳಿಂದ ಅನುಕೂಲ, ಸೈಟ್ ಖರೀದಿಗೆ ಸಹಕಾರ.

ಕುಂಭ: ಸ್ನೇಹಿತರೇ ಶತ್ರುಗಳಾಗುವರು, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಸ್ಥಿರಾಸ್ತಿ-ವಾಹನ ಖರೀದಿಗೆ ಸಹಾಯ, ನೆಮ್ಮದಿಯ ವಾತಾವರಣಕ್ಕೆ ಧಕ್ಕೆ.

ಮೀನ: ಪಡೆದ ಸಾಲ ಮರುಪಾವತಿಸುವಿರಿ, ಸ್ವಯಂಕೃತ್ಯಗಳಿಂದ ತೊಂದರೆ, ಶತ್ರುಗಳು ಅಧಿಕವಾಗುವರು, ವಿಪರೀತ ನಷ್ಟ, ಮಕ್ಕಳಿಂದ ನಿದ್ರಾಭಂಗ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago