ದಿನ ಭವಿಷ್ಯ 19-06-2020 ಶುಕ್ರವಾರ: vishwanews24

ಮೇಷ: ಸ್ತ್ರೀಯರಿಂದ ಅದೃಷ್ಟ ಒಲಿಯುವುದು, ಯತ್ನ ಕಾರ್ಯಗಳಲ್ಲಿ ಜಯ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅನಗತ್ಯ ಮನಃಸ್ತಾಪ, ವ್ಯವಹಾರದಲ್ಲಿ ಅನುಕೂಲ ಸಾಧ್ಯತೆ.

ವೃಷಭ: ಕಲಾವಿದರಿಗೆ ಉತ್ತಮ ಅವಕಾಶ, ಮಾನಸಿಕ ನೆಮ್ಮದಿ ಪ್ರಾಪ್ತಿ, ಅಧಿಕಾರಿಗಳು-ರಾಜಕೀಯ ವ್ಯಕ್ತಿಗಳು ಪ್ರಯಾಣ ಮಾಡುವರು, ಸಹೋದ್ಯೋಗಿಗಳಿಂದ ನಷ್ಟ.

ಮಿಥುನ: ಸಹೋದರಿಯಿಂದ ಧನಾಗಮನ, ಅಧಿಕ ಸಾಲ ಬಾಧೆ, ನೆರೆಹೊರೆಯವರಿಂದ ಕಿರಿಕಿರಿ, ಬಂಧುಗಳಿಂದ ತೊಂದರೆ.

ಕಟಕ: ಶ್ರಮಕ್ಕೆ ತಕ್ಕ ಪ್ರತಿಫಲ, ಸ್ವಯಂ ಸಾಮಥ್ರ್ಯದಿಂದ ಸಂಪಾದನೆ ಮಾಡುವಿರಿ, ಮನೆಯಲ್ಲಿ ಅಹಿತಕರ ವಾತಾವರಣ, ಅಹಂಭಾವದ ಮಾತುಗಳನ್ನಾಡುವಿರಿ.

ಸಿಂಹ: ಆರೋಗ್ಯ ಸಮಸ್ಯೆ, ಶತ್ರುಗಳು ಅಧಿಕವಾಗುವರು, ದಾಂಪತ್ಯದಲ್ಲಿ ಮನಃಸ್ತಾಪ, ಸ್ನೇಹಿತರಿಂದ ಉದ್ಯೋಗ ಪ್ರಾಪ್ತಿ.

ಕನ್ಯಾ: ಕುಟುಂಬ ನಿರ್ವಹಣೆಗೆ ಸಾಲ, ಹಣಕಾಸು ವಿಚಾರದಲ್ಲಿ ಕಿರಿಕಿರಿ, ಕೌಟುಂಬಿಕ ಕಲಹ, ಮಕ್ಕಳಿಂದ ನಷ್ಟ ಅಧಿಕವಾಗುವುದು, ಸ್ಥಿರಾಸ್ತಿ ಸಮಸ್ಯೆ ಬಗೆಹರಿಯುವ ಸಾಧ್ಯತೆ.

ತುಲಾ: ಆಕಸ್ಮಿಕ ಉದ್ಯೋಗ ಬಡ್ತಿ, ಮಕ್ಕಳ ಪ್ರೇಮ ವಿಚಾರದಲ್ಲಿ ಅಶಾಂತಿ, ದಾಂಪತ್ಯದಲ್ಲಿ ಕಲಹ, ಪಿತ್ರಾರ್ಜಿತ ಆಸ್ತಿ ತಗಾದೆ, ಬಂಧುಗಳ ವಿರುದ್ಧ ಜಯ.

ವೃಶ್ಚಿಕ: ಮಕ್ಕಳಿಂದ ತೊಂದರೆ, ಮನೆಯಲ್ಲಿ ಅಶಾಂತಿ, ಉದ್ಯೋಗ ನಿಮಿತ್ತ ಪ್ರಯಾಣ, ಮನಸಿಗೆ ಕೆಟ್ಟಾಲೋಚನೆ, ಮಾನಸಿಕ ನೆಮ್ಮದಿ ಹಾಳು.

ಧನಸ್ಸು: ತಂದೆಯ ಸಾಲ ಬಾಧೆ, ಬಂಧುಗಳಿಂದ ಕಿರಿಕಿರಿ, ಸ್ತ್ರೀಯರೊಂದಿಗೆ ಕಲಹ, ಸರ್ಕಾರಿ ಕೆಲಸಗಳಲ್ಲಿ ಜಯ, ಅಧಿಕಾರಿಗಳಿಂದ ಅನುಕೂಲ.

ಮಕರ: ಆಕಸ್ಮಿಕ ಪ್ರೇಮದ ಬಲೆಗೆ ಸಿಲುಕುವಿರಿ, ಆತ್ಮ ವಿಶ್ವಾಸದ ಅಧಿಕವಾಗುವುದು, ಹೆಣ್ಣು ಮಕ್ಕಳಿಂದ ಅನುಕೂಲ, ಸೈಟ್ ಖರೀದಿಗೆ ಸಹಕಾರ.

ಕುಂಭ: ಸ್ನೇಹಿತರೇ ಶತ್ರುಗಳಾಗುವರು, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಸ್ಥಿರಾಸ್ತಿ-ವಾಹನ ಖರೀದಿಗೆ ಸಹಾಯ, ನೆಮ್ಮದಿಯ ವಾತಾವರಣಕ್ಕೆ ಧಕ್ಕೆ.

ಮೀನ: ಪಡೆದ ಸಾಲ ಮರುಪಾವತಿಸುವಿರಿ, ಸ್ವಯಂಕೃತ್ಯಗಳಿಂದ ತೊಂದರೆ, ಶತ್ರುಗಳು ಅಧಿಕವಾಗುವರು, ವಿಪರೀತ ನಷ್ಟ, ಮಕ್ಕಳಿಂದ ನಿದ್ರಾಭಂಗ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago