ಮೇಷ: ಸ್ತ್ರೀಯರಿಂದ ಅದೃಷ್ಟ ಒಲಿಯುವುದು, ಯತ್ನ ಕಾರ್ಯಗಳಲ್ಲಿ ಜಯ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅನಗತ್ಯ ಮನಃಸ್ತಾಪ, ವ್ಯವಹಾರದಲ್ಲಿ ಅನುಕೂಲ ಸಾಧ್ಯತೆ.
ವೃಷಭ: ಕಲಾವಿದರಿಗೆ ಉತ್ತಮ ಅವಕಾಶ, ಮಾನಸಿಕ ನೆಮ್ಮದಿ ಪ್ರಾಪ್ತಿ, ಅಧಿಕಾರಿಗಳು-ರಾಜಕೀಯ ವ್ಯಕ್ತಿಗಳು ಪ್ರಯಾಣ ಮಾಡುವರು, ಸಹೋದ್ಯೋಗಿಗಳಿಂದ ನಷ್ಟ.
ಮಿಥುನ: ಸಹೋದರಿಯಿಂದ ಧನಾಗಮನ, ಅಧಿಕ ಸಾಲ ಬಾಧೆ, ನೆರೆಹೊರೆಯವರಿಂದ ಕಿರಿಕಿರಿ, ಬಂಧುಗಳಿಂದ ತೊಂದರೆ.
ಕಟಕ: ಶ್ರಮಕ್ಕೆ ತಕ್ಕ ಪ್ರತಿಫಲ, ಸ್ವಯಂ ಸಾಮಥ್ರ್ಯದಿಂದ ಸಂಪಾದನೆ ಮಾಡುವಿರಿ, ಮನೆಯಲ್ಲಿ ಅಹಿತಕರ ವಾತಾವರಣ, ಅಹಂಭಾವದ ಮಾತುಗಳನ್ನಾಡುವಿರಿ.
ಸಿಂಹ: ಆರೋಗ್ಯ ಸಮಸ್ಯೆ, ಶತ್ರುಗಳು ಅಧಿಕವಾಗುವರು, ದಾಂಪತ್ಯದಲ್ಲಿ ಮನಃಸ್ತಾಪ, ಸ್ನೇಹಿತರಿಂದ ಉದ್ಯೋಗ ಪ್ರಾಪ್ತಿ.
ಕನ್ಯಾ: ಕುಟುಂಬ ನಿರ್ವಹಣೆಗೆ ಸಾಲ, ಹಣಕಾಸು ವಿಚಾರದಲ್ಲಿ ಕಿರಿಕಿರಿ, ಕೌಟುಂಬಿಕ ಕಲಹ, ಮಕ್ಕಳಿಂದ ನಷ್ಟ ಅಧಿಕವಾಗುವುದು, ಸ್ಥಿರಾಸ್ತಿ ಸಮಸ್ಯೆ ಬಗೆಹರಿಯುವ ಸಾಧ್ಯತೆ.
ತುಲಾ: ಆಕಸ್ಮಿಕ ಉದ್ಯೋಗ ಬಡ್ತಿ, ಮಕ್ಕಳ ಪ್ರೇಮ ವಿಚಾರದಲ್ಲಿ ಅಶಾಂತಿ, ದಾಂಪತ್ಯದಲ್ಲಿ ಕಲಹ, ಪಿತ್ರಾರ್ಜಿತ ಆಸ್ತಿ ತಗಾದೆ, ಬಂಧುಗಳ ವಿರುದ್ಧ ಜಯ.
ವೃಶ್ಚಿಕ: ಮಕ್ಕಳಿಂದ ತೊಂದರೆ, ಮನೆಯಲ್ಲಿ ಅಶಾಂತಿ, ಉದ್ಯೋಗ ನಿಮಿತ್ತ ಪ್ರಯಾಣ, ಮನಸಿಗೆ ಕೆಟ್ಟಾಲೋಚನೆ, ಮಾನಸಿಕ ನೆಮ್ಮದಿ ಹಾಳು.
ಧನಸ್ಸು: ತಂದೆಯ ಸಾಲ ಬಾಧೆ, ಬಂಧುಗಳಿಂದ ಕಿರಿಕಿರಿ, ಸ್ತ್ರೀಯರೊಂದಿಗೆ ಕಲಹ, ಸರ್ಕಾರಿ ಕೆಲಸಗಳಲ್ಲಿ ಜಯ, ಅಧಿಕಾರಿಗಳಿಂದ ಅನುಕೂಲ.
ಮಕರ: ಆಕಸ್ಮಿಕ ಪ್ರೇಮದ ಬಲೆಗೆ ಸಿಲುಕುವಿರಿ, ಆತ್ಮ ವಿಶ್ವಾಸದ ಅಧಿಕವಾಗುವುದು, ಹೆಣ್ಣು ಮಕ್ಕಳಿಂದ ಅನುಕೂಲ, ಸೈಟ್ ಖರೀದಿಗೆ ಸಹಕಾರ.
ಕುಂಭ: ಸ್ನೇಹಿತರೇ ಶತ್ರುಗಳಾಗುವರು, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಸ್ಥಿರಾಸ್ತಿ-ವಾಹನ ಖರೀದಿಗೆ ಸಹಾಯ, ನೆಮ್ಮದಿಯ ವಾತಾವರಣಕ್ಕೆ ಧಕ್ಕೆ.
ಮೀನ: ಪಡೆದ ಸಾಲ ಮರುಪಾವತಿಸುವಿರಿ, ಸ್ವಯಂಕೃತ್ಯಗಳಿಂದ ತೊಂದರೆ, ಶತ್ರುಗಳು ಅಧಿಕವಾಗುವರು, ವಿಪರೀತ ನಷ್ಟ, ಮಕ್ಕಳಿಂದ ನಿದ್ರಾಭಂಗ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…