ದಿನ ಭವಿಷ್ಯ: 20-06-2020 ಶನಿವಾರ

ಮೇಷ: ಎಲೆಕ್ಟ್ರಾನಿಕ್, ಯಂತ್ರೋಪಕರಣ ಮಾರಾಟಗಾರಿಗೆ ಲಾಭ, ವ್ಯಾಪಾರದಲ್ಲಿ ಅಧಿಕ ಧನಾಗಮನ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ದೇಹದಲ್ಲಿ ಆಲಸ್ಯ, ಅವಕಾಶ ಕಳೆದುಕೊಳ್ಳುವಿರಿ.

ವೃಷಭ: ವಾಹನ-ಸ್ಥಿರಾಸ್ತಿ ನಷ್ಟ, ದಾಂಪತ್ಯದಲ್ಲಿ ಕಲಹ, ಮನೆ ವಾತಾವರಣ ಅಶಾಂತಿ, ಮಿತ್ರರೇ ದೂರಾಗುವರು, ಪತ್ರ ವ್ಯವಹಾರಗಳಲ್ಲಿ ತೊಂದರೆ, ಉದ್ಯೋಗ-ಗೃಹ ಬದಲಾವಣೆಯಿಂದ ಸಮಸ್ಯೆ.

ಮಿಥುನ: ಬಂಧುಗಳಿಂದ ಪಡೆದ ಸಾಲದ ಚಿಂತೆ, ನಾನಾ ಚಿಂತೆಯಿಂದ ನಿದ್ರಾಭಂಗ, ಆರ್ಥಿಕ ಸಂಕಷ್ಟ, ಕೌಟುಂಬಿಕ ಸಮಸ್ಯೆ, ಸಹೋದ್ಯೋಗಿಗಳ ಜೊತೆ ಕಲಹ, ನೆಮ್ಮದಿ ಇಲ್ಲದ ಜೀವನ.

ಕಟಕ: ಮಕ್ಕಳಿಂದ ಧನ ಲಾಭ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಪ್ರಾಪ್ತಿ, ಭವಿಷ್ಯದ ಬಗ್ಗೆ ಚಿಂತನೆ, ಉತ್ತಮ ಗೌರವ ಸಂಪಾದನೆಗೆ ಹಂಬಲ, ಶುಭ ಫಲ ಯೋಗ.

ಸಿಂಹ: ಉದ್ಯೋಗ ನಿಮಿತ್ತ ಪ್ರಯಾಣ, ಸ್ಥಿರಾಸ್ತಿ-ವಾಹನ ಖರೀದಿಗೆ ಅನುಕೂಲ, ಸಾಲದ ಸಹಾಯ ಲಭಿಸುವುದು, ಉದ್ಯೋಗ ಸ್ಥಳದಲ್ಲಿ ಮಂದಗತಿ, ಕೆಲಸ ಕಾರ್ಯದಲ್ಲಿ ಪ್ರಗತಿ.

ಕನ್ಯಾ: ತಂದೆಯಿಂದ ಅದೃಷ್ಟ ಬದಲಾಗುವುದು, ಮಿತ್ರರಿಂದ ದಾಂಪತ್ಯದಲ್ಲಿ ಕಲಹ, ನೆಮ್ಮದಿ ಇಲ್ಲದ ವಾತಾವರಣ, ಸಾಲದ ಸಹಾಯ ಲಭಿಸುವುದು.

ತುಲಾ: ಮಿತ್ರರೊಂದಿಗೆ ವಾಗ್ವಾದ, ಕುಟುಂಬದಲ್ಲಿ ವೈಮನಸ್ಸು, ಅನಿರೀಕ್ಷಿತ ಉದ್ಯೋಗ ನಷ್ಟ, ಸಂಗಾತಿಯಿಂದ ಲಾಭ.

ವೃಶ್ಚಿಕ: ಉದ್ಯೋಗ ಸ್ಥಳದಲ್ಲಿ ಒತ್ತಡ, ದಾಂಪತ್ಯದ ಮೇಲೆ ದುಷ್ಪರಿಣಾಮ, ಪಾಲುದಾರಿಕೆ ವ್ಯವಹಾರದಲ್ಲಿ ಮನಃಸ್ತಾಪ, ಗೌರವಕ್ಕೆ ಧಕ್ಕೆ, ತಂದೆಯ ಆರೋಗ್ಯದಲ್ಲಿ ಸಮಸ್ಯೆ.

ಧನಸ್ಸು: ಮಿತ್ರರಿಗಾಗಿ ಅಧಿಕ ಖರ್ಚು, ಅನಿರೀಕ್ಷಿತ ಬೆಳವಣಿಗೆ, ಪ್ರೀತಿ ಪ್ರೇಮದ ಬಲೆಗೆ ಸಿಲುಕುವಿರಿ, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಕಲಹ, ಕೋರ್ಟ್ ಕೇಸ್‍ಗಳಿಗೆ ಓಡಾಟ.

ಮಕರ: ದಾಂಪತ್ಯದಲ್ಲಿ ಅಶಾಂತಿ, ಬಂಧುಗಳಿಂದ ಕಿರಿಕಿರಿ, ನೆರೆಹೊರೆಯವರಿಂದ ತೊಂದರೆ, ಆಕಸ್ಮಿಕ ಅನುಕೂಲ, ಸೇವಾ ವೃತ್ತಿಯ ಉದ್ಯೋಗ ಲಭಿಸುವುದು.

ಕುಂಭ: ಸಂಗಾತಿಯ ಬಂಧುಗಳಿಂದ ಅನುಕೂಲ, ಆರ್ಥಿಕ ಸಮಸ್ಯೆ ಬಗೆಹರಿಯವುದು, ಉದ್ಯೋಗದಲ್ಲಿ ಸಮಸ್ಯೆ, ಕೆಲಸದಲ್ಲಿ ಗೊಂದಲಗಳು ನಿವಾರಣೆ.

ಮೀನ: ಪ್ರಯಾಣದಲ್ಲಿ ಅಡೆತಡೆ, ಉದ್ಯೋಗದಲ್ಲಿ ಬದಲಾವಣೆ, ಸ್ಥಳ ಬದಲಾವಣೆ, ಯಶಸ್ಸು ಲಭಿಸುವುದು, ಅಧಿಕವಾದ ಉಷ್ಣ ಬಾಧೆ, ಅಜೀರ್ಣ, ಹೊಟ್ಟೆ ನೋವು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago