ಮೇಷ: ಎಲೆಕ್ಟ್ರಾನಿಕ್, ಯಂತ್ರೋಪಕರಣ ಮಾರಾಟಗಾರಿಗೆ ಲಾಭ, ವ್ಯಾಪಾರದಲ್ಲಿ ಅಧಿಕ ಧನಾಗಮನ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ದೇಹದಲ್ಲಿ ಆಲಸ್ಯ, ಅವಕಾಶ ಕಳೆದುಕೊಳ್ಳುವಿರಿ.
ವೃಷಭ: ವಾಹನ-ಸ್ಥಿರಾಸ್ತಿ ನಷ್ಟ, ದಾಂಪತ್ಯದಲ್ಲಿ ಕಲಹ, ಮನೆ ವಾತಾವರಣ ಅಶಾಂತಿ, ಮಿತ್ರರೇ ದೂರಾಗುವರು, ಪತ್ರ ವ್ಯವಹಾರಗಳಲ್ಲಿ ತೊಂದರೆ, ಉದ್ಯೋಗ-ಗೃಹ ಬದಲಾವಣೆಯಿಂದ ಸಮಸ್ಯೆ.
ಮಿಥುನ: ಬಂಧುಗಳಿಂದ ಪಡೆದ ಸಾಲದ ಚಿಂತೆ, ನಾನಾ ಚಿಂತೆಯಿಂದ ನಿದ್ರಾಭಂಗ, ಆರ್ಥಿಕ ಸಂಕಷ್ಟ, ಕೌಟುಂಬಿಕ ಸಮಸ್ಯೆ, ಸಹೋದ್ಯೋಗಿಗಳ ಜೊತೆ ಕಲಹ, ನೆಮ್ಮದಿ ಇಲ್ಲದ ಜೀವನ.
ಕಟಕ: ಮಕ್ಕಳಿಂದ ಧನ ಲಾಭ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಪ್ರಾಪ್ತಿ, ಭವಿಷ್ಯದ ಬಗ್ಗೆ ಚಿಂತನೆ, ಉತ್ತಮ ಗೌರವ ಸಂಪಾದನೆಗೆ ಹಂಬಲ, ಶುಭ ಫಲ ಯೋಗ.
ಸಿಂಹ: ಉದ್ಯೋಗ ನಿಮಿತ್ತ ಪ್ರಯಾಣ, ಸ್ಥಿರಾಸ್ತಿ-ವಾಹನ ಖರೀದಿಗೆ ಅನುಕೂಲ, ಸಾಲದ ಸಹಾಯ ಲಭಿಸುವುದು, ಉದ್ಯೋಗ ಸ್ಥಳದಲ್ಲಿ ಮಂದಗತಿ, ಕೆಲಸ ಕಾರ್ಯದಲ್ಲಿ ಪ್ರಗತಿ.
ಕನ್ಯಾ: ತಂದೆಯಿಂದ ಅದೃಷ್ಟ ಬದಲಾಗುವುದು, ಮಿತ್ರರಿಂದ ದಾಂಪತ್ಯದಲ್ಲಿ ಕಲಹ, ನೆಮ್ಮದಿ ಇಲ್ಲದ ವಾತಾವರಣ, ಸಾಲದ ಸಹಾಯ ಲಭಿಸುವುದು.
ತುಲಾ: ಮಿತ್ರರೊಂದಿಗೆ ವಾಗ್ವಾದ, ಕುಟುಂಬದಲ್ಲಿ ವೈಮನಸ್ಸು, ಅನಿರೀಕ್ಷಿತ ಉದ್ಯೋಗ ನಷ್ಟ, ಸಂಗಾತಿಯಿಂದ ಲಾಭ.
ವೃಶ್ಚಿಕ: ಉದ್ಯೋಗ ಸ್ಥಳದಲ್ಲಿ ಒತ್ತಡ, ದಾಂಪತ್ಯದ ಮೇಲೆ ದುಷ್ಪರಿಣಾಮ, ಪಾಲುದಾರಿಕೆ ವ್ಯವಹಾರದಲ್ಲಿ ಮನಃಸ್ತಾಪ, ಗೌರವಕ್ಕೆ ಧಕ್ಕೆ, ತಂದೆಯ ಆರೋಗ್ಯದಲ್ಲಿ ಸಮಸ್ಯೆ.
ಧನಸ್ಸು: ಮಿತ್ರರಿಗಾಗಿ ಅಧಿಕ ಖರ್ಚು, ಅನಿರೀಕ್ಷಿತ ಬೆಳವಣಿಗೆ, ಪ್ರೀತಿ ಪ್ರೇಮದ ಬಲೆಗೆ ಸಿಲುಕುವಿರಿ, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಕಲಹ, ಕೋರ್ಟ್ ಕೇಸ್ಗಳಿಗೆ ಓಡಾಟ.
ಮಕರ: ದಾಂಪತ್ಯದಲ್ಲಿ ಅಶಾಂತಿ, ಬಂಧುಗಳಿಂದ ಕಿರಿಕಿರಿ, ನೆರೆಹೊರೆಯವರಿಂದ ತೊಂದರೆ, ಆಕಸ್ಮಿಕ ಅನುಕೂಲ, ಸೇವಾ ವೃತ್ತಿಯ ಉದ್ಯೋಗ ಲಭಿಸುವುದು.
ಕುಂಭ: ಸಂಗಾತಿಯ ಬಂಧುಗಳಿಂದ ಅನುಕೂಲ, ಆರ್ಥಿಕ ಸಮಸ್ಯೆ ಬಗೆಹರಿಯವುದು, ಉದ್ಯೋಗದಲ್ಲಿ ಸಮಸ್ಯೆ, ಕೆಲಸದಲ್ಲಿ ಗೊಂದಲಗಳು ನಿವಾರಣೆ.
ಮೀನ: ಪ್ರಯಾಣದಲ್ಲಿ ಅಡೆತಡೆ, ಉದ್ಯೋಗದಲ್ಲಿ ಬದಲಾವಣೆ, ಸ್ಥಳ ಬದಲಾವಣೆ, ಯಶಸ್ಸು ಲಭಿಸುವುದು, ಅಧಿಕವಾದ ಉಷ್ಣ ಬಾಧೆ, ಅಜೀರ್ಣ, ಹೊಟ್ಟೆ ನೋವು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…