ದಿನ ಭವಿಷ್ಯ: 20-06-2020 ಶನಿವಾರ

ಮೇಷ: ಎಲೆಕ್ಟ್ರಾನಿಕ್, ಯಂತ್ರೋಪಕರಣ ಮಾರಾಟಗಾರಿಗೆ ಲಾಭ, ವ್ಯಾಪಾರದಲ್ಲಿ ಅಧಿಕ ಧನಾಗಮನ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ದೇಹದಲ್ಲಿ ಆಲಸ್ಯ, ಅವಕಾಶ ಕಳೆದುಕೊಳ್ಳುವಿರಿ.

ವೃಷಭ: ವಾಹನ-ಸ್ಥಿರಾಸ್ತಿ ನಷ್ಟ, ದಾಂಪತ್ಯದಲ್ಲಿ ಕಲಹ, ಮನೆ ವಾತಾವರಣ ಅಶಾಂತಿ, ಮಿತ್ರರೇ ದೂರಾಗುವರು, ಪತ್ರ ವ್ಯವಹಾರಗಳಲ್ಲಿ ತೊಂದರೆ, ಉದ್ಯೋಗ-ಗೃಹ ಬದಲಾವಣೆಯಿಂದ ಸಮಸ್ಯೆ.

ಮಿಥುನ: ಬಂಧುಗಳಿಂದ ಪಡೆದ ಸಾಲದ ಚಿಂತೆ, ನಾನಾ ಚಿಂತೆಯಿಂದ ನಿದ್ರಾಭಂಗ, ಆರ್ಥಿಕ ಸಂಕಷ್ಟ, ಕೌಟುಂಬಿಕ ಸಮಸ್ಯೆ, ಸಹೋದ್ಯೋಗಿಗಳ ಜೊತೆ ಕಲಹ, ನೆಮ್ಮದಿ ಇಲ್ಲದ ಜೀವನ.

ಕಟಕ: ಮಕ್ಕಳಿಂದ ಧನ ಲಾಭ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಪ್ರಾಪ್ತಿ, ಭವಿಷ್ಯದ ಬಗ್ಗೆ ಚಿಂತನೆ, ಉತ್ತಮ ಗೌರವ ಸಂಪಾದನೆಗೆ ಹಂಬಲ, ಶುಭ ಫಲ ಯೋಗ.

ಸಿಂಹ: ಉದ್ಯೋಗ ನಿಮಿತ್ತ ಪ್ರಯಾಣ, ಸ್ಥಿರಾಸ್ತಿ-ವಾಹನ ಖರೀದಿಗೆ ಅನುಕೂಲ, ಸಾಲದ ಸಹಾಯ ಲಭಿಸುವುದು, ಉದ್ಯೋಗ ಸ್ಥಳದಲ್ಲಿ ಮಂದಗತಿ, ಕೆಲಸ ಕಾರ್ಯದಲ್ಲಿ ಪ್ರಗತಿ.

ಕನ್ಯಾ: ತಂದೆಯಿಂದ ಅದೃಷ್ಟ ಬದಲಾಗುವುದು, ಮಿತ್ರರಿಂದ ದಾಂಪತ್ಯದಲ್ಲಿ ಕಲಹ, ನೆಮ್ಮದಿ ಇಲ್ಲದ ವಾತಾವರಣ, ಸಾಲದ ಸಹಾಯ ಲಭಿಸುವುದು.

ತುಲಾ: ಮಿತ್ರರೊಂದಿಗೆ ವಾಗ್ವಾದ, ಕುಟುಂಬದಲ್ಲಿ ವೈಮನಸ್ಸು, ಅನಿರೀಕ್ಷಿತ ಉದ್ಯೋಗ ನಷ್ಟ, ಸಂಗಾತಿಯಿಂದ ಲಾಭ.

ವೃಶ್ಚಿಕ: ಉದ್ಯೋಗ ಸ್ಥಳದಲ್ಲಿ ಒತ್ತಡ, ದಾಂಪತ್ಯದ ಮೇಲೆ ದುಷ್ಪರಿಣಾಮ, ಪಾಲುದಾರಿಕೆ ವ್ಯವಹಾರದಲ್ಲಿ ಮನಃಸ್ತಾಪ, ಗೌರವಕ್ಕೆ ಧಕ್ಕೆ, ತಂದೆಯ ಆರೋಗ್ಯದಲ್ಲಿ ಸಮಸ್ಯೆ.

ಧನಸ್ಸು: ಮಿತ್ರರಿಗಾಗಿ ಅಧಿಕ ಖರ್ಚು, ಅನಿರೀಕ್ಷಿತ ಬೆಳವಣಿಗೆ, ಪ್ರೀತಿ ಪ್ರೇಮದ ಬಲೆಗೆ ಸಿಲುಕುವಿರಿ, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಕಲಹ, ಕೋರ್ಟ್ ಕೇಸ್‍ಗಳಿಗೆ ಓಡಾಟ.

ಮಕರ: ದಾಂಪತ್ಯದಲ್ಲಿ ಅಶಾಂತಿ, ಬಂಧುಗಳಿಂದ ಕಿರಿಕಿರಿ, ನೆರೆಹೊರೆಯವರಿಂದ ತೊಂದರೆ, ಆಕಸ್ಮಿಕ ಅನುಕೂಲ, ಸೇವಾ ವೃತ್ತಿಯ ಉದ್ಯೋಗ ಲಭಿಸುವುದು.

ಕುಂಭ: ಸಂಗಾತಿಯ ಬಂಧುಗಳಿಂದ ಅನುಕೂಲ, ಆರ್ಥಿಕ ಸಮಸ್ಯೆ ಬಗೆಹರಿಯವುದು, ಉದ್ಯೋಗದಲ್ಲಿ ಸಮಸ್ಯೆ, ಕೆಲಸದಲ್ಲಿ ಗೊಂದಲಗಳು ನಿವಾರಣೆ.

ಮೀನ: ಪ್ರಯಾಣದಲ್ಲಿ ಅಡೆತಡೆ, ಉದ್ಯೋಗದಲ್ಲಿ ಬದಲಾವಣೆ, ಸ್ಥಳ ಬದಲಾವಣೆ, ಯಶಸ್ಸು ಲಭಿಸುವುದು, ಅಧಿಕವಾದ ಉಷ್ಣ ಬಾಧೆ, ಅಜೀರ್ಣ, ಹೊಟ್ಟೆ ನೋವು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago