ಉಡುಪಿ: ಹೊಸದಿಲ್ಲಿಯಲ್ಲಿ ಸ್ಫೋಟ ನಡೆದಿದ್ದು, ಆ ಹಿನ್ನೆಲೆಯಲ್ಲಿ ಪೊಲೀಸ್ ಮಹಾನಿರ್ದೇಶಕರ ಸೂಚನೆಯ ಮೇರೆಗೆ ಜಿಲ್ಲೆಯಲ್ಲಿಯೂ ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ.
ದಿನಂಪ್ರತಿ ತಪಾಸಣೆ ಮಾತ್ರವಲ್ಲದೆ ಆಯ್ದ ಭಾಗದಲ್ಲಿ ಎಚ್ಚರದಿಂದ ಇರುವಂತೆ ಪೊಲೀಸರಿಗೆ ಸೂಚನೆ ಲಭಿಸಿದ್ದು, ಆ ನಿಮಿತ್ತ ನಗರದ ಧಾರ್ಮಿಕ ಕ್ಷೇತ್ರಗಳು ಸಹಿತ ಪ್ರವಾಸಿ ತಾಣಗಳ ಮೇಲೆ ವಿಶೇಷ ನಿಗಾ ಇರಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.’
ಜಿಲ್ಲೆಯ ಪ್ರಮುಖ ದೇವಸ್ಥಾನ, ಬೀಚ್, ಧಾರ್ಮಿಕ ಕೇಂದ್ರಗಳು ಸಹಿತವಾಗಿ ಜನದಟ್ಟಣೆ ಹೆಚ್ಚಿರುವ, ಪ್ರವಾಸಿಗರು ಹೆಚ್ಚು ಸೇರುವ ಕಡೆಗಳಲ್ಲಿ ವಿಶೇಷ ಭದ್ರತೆ, ನಿಗಾ ವ್ಯವಸ್ಥೆ ಹಾಗೂ ಪರಿಶೀಲನೆ ಇತ್ಯಾದಿ ಹೆಚ್ಚಿಸಲಿದ್ದೇವೆ ಎಂಬ ಮಾಹಿತಿ ನೀಡಿದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…