ಉಡುಪಿ: ಹೊಸದಿಲ್ಲಿಯಲ್ಲಿ ಸ್ಫೋಟ ನಡೆದಿದ್ದು, ಆ ಹಿನ್ನೆಲೆಯಲ್ಲಿ ಪೊಲೀಸ್ ಮಹಾನಿರ್ದೇಶಕರ ಸೂಚನೆಯ ಮೇರೆಗೆ ಜಿಲ್ಲೆಯಲ್ಲಿಯೂ ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ.
ದಿನಂಪ್ರತಿ ತಪಾಸಣೆ ಮಾತ್ರವಲ್ಲದೆ ಆಯ್ದ ಭಾಗದಲ್ಲಿ ಎಚ್ಚರದಿಂದ ಇರುವಂತೆ ಪೊಲೀಸರಿಗೆ ಸೂಚನೆ ಲಭಿಸಿದ್ದು, ಆ ನಿಮಿತ್ತ ನಗರದ ಧಾರ್ಮಿಕ ಕ್ಷೇತ್ರಗಳು ಸಹಿತ ಪ್ರವಾಸಿ ತಾಣಗಳ ಮೇಲೆ ವಿಶೇಷ ನಿಗಾ ಇರಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.’
ಜಿಲ್ಲೆಯ ಪ್ರಮುಖ ದೇವಸ್ಥಾನ, ಬೀಚ್, ಧಾರ್ಮಿಕ ಕೇಂದ್ರಗಳು ಸಹಿತವಾಗಿ ಜನದಟ್ಟಣೆ ಹೆಚ್ಚಿರುವ, ಪ್ರವಾಸಿಗರು ಹೆಚ್ಚು ಸೇರುವ ಕಡೆಗಳಲ್ಲಿ ವಿಶೇಷ ಭದ್ರತೆ, ನಿಗಾ ವ್ಯವಸ್ಥೆ ಹಾಗೂ ಪರಿಶೀಲನೆ ಇತ್ಯಾದಿ ಹೆಚ್ಚಿಸಲಿದ್ದೇವೆ ಎಂಬ ಮಾಹಿತಿ ನೀಡಿದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…