ಮಂಗಳೂರು :’ ದಿ ಕೇರಳ ಸ್ಟೋರಿ’ ಚಲನ ಚಿತ್ರವನ್ನು ಪ್ರತಿಯೊಂದು ಹೆಣ್ಣೂ ಮಗಳು ಕುಟುಂಬ ಸಮೇತ ನೋಡ ಬೇಕಿದೆ. ಇದು ಚಿತ್ರವಲ್ಲ ದಿನಾ ನಡೆಯುತ್ತಿರುವ ವಾಸ್ತಾವಂಶವಾಗಿದ್ದು ದಿ ಕೇರಳ ಸ್ಟೋರಿ ಚಿತ್ರ ಎಚ್ಚರಿಕೆಯ ಕರೆ ಗಂಟೆಯನ್ನು ಸಮಾಜಕ್ಕೆ ನೀಡಿದೆ ಎಂದು ಆರ್ ಎಸ್ ಎಸ್ ಹಿರಿಯ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರು ನಗರದಲ್ಲಿ ಶನಿವಾರ ಧರ್ಮಪತ್ನಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರೊಂದಿಗೆ ದಿ ಕೇರಳ ಸ್ಟೋರಿ ಚಿತ್ರ ವೀಕ್ಷಿಸಿದ ಸುದ್ದಿಗಾರರೊಂದಿಗೆ ಮಾತನಾಡಿರು. ಈ ಚಿತ್ರವನ್ನು ಪ್ರತಿಯೊಬ್ಬ ಹಿಂದೂ ಹೆಣ್ಣು ಮಗಳು ಕುಟುಂಬದ ಜೊತೆಗೆ ನೋಡಬೇಕು. ಅವರ ಅತೀ ಮತೀಯವಾದ ಮತ್ತು ನಮ್ಮ ಮಕ್ಕಳಿಗೆ ಧರ್ಮದ ತಿಳುವಳಿಕೆ ಇಲ್ಲದಿರೋದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಈ ರೀತಿಯ ಅನ್ಯಾಯವನ್ನು ಜಗತ್ತೇ ಒಪ್ಪಬಾರದು ಮತ್ತು ಹೆಣ್ಣು ಮಗಳಮೇಲೆ ಅನ್ಯಾಯ ಆದಾಗ ಸಮಾಜ ಸುಮ್ಮನೆ ಕೂರಬಾರದು ಎಂದರು.
ಕಾಂಗ್ರೆಸ್ ಕಮ್ಯುನಿಸ್ಟ್ ಜನತಾದಳ ಈ ಅನ್ಯಾಯಕ್ಕೆ ಪ್ರೇರಣೆ ನೀಡುತ್ತಾರೆ ಎಂದು ಆರೋಪಿಸಿದ ಭಟ್ ಈ ಚಿತ್ರ ನೋಡಿ ಹೆಣ್ಣು ಮಕ್ಕಳು ಯೋಚನೆ ಮಾಡಬೇಕು ಜೊತೆಗೆ ತಂದೆ-ತಾಯಿ ಮಕ್ಕಳನ್ನು ಎಚ್ಚರಿಕೆಯಿಂದ ನೋಡಬೇಕು.
ಹೆಚ್ಚು ಕಲಿಯೋಕೆ ಬೇರೆ ಊರಿಗೆ ಕಳುಹಿಸೋವಾಗ ಅತೀ ಎಚ್ಚರಿಕೆಯಿಂದ ಇರಬೇಕು ಎಂದು ಅಭಿಪ್ರಾಯಪಟ್ಟರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…