Featured

ದೀಪಾವಳಿಯ ಬಂಪರ್ ಧಮಾಕ : 600 ಉದ್ಯೋಗಿಗಳಿಗೆ ಕಾರ್ ವಿತರಿಸಿದ ಸೂರತ್ ವಜ್ರದ ವ್ಯಾಪಾರಿ

ಸೂರತ್: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಹಾಗೂ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಸೂರತ್‌ನ ವಜ್ರದ ವ್ಯಾಪಾರಿಯಾಗಿರುವ ಸಾವ್ಜಿ ಡೋಲಾಕಿಯಾ ಅವರು, ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳಿಗೆ ದೀಪಾವಳಿ ಪ್ರಯುಕ್ತ ಭರ್ಜರಿ ಉಡುಗೊರೆ ನೀಡಿದ್ದಾರೆ.

ಈತ ತನ್ನ ಕಂಪನಿಯ 600 ಉದ್ಯೋಗಿಗಳಿಗೆ ಈ ವರ್ಷದ ದೀಪಾವಳಿ ಉಡುಗೊರೆಯನ್ನಾಗಿ ಕಾರುಗಳನ್ನು ನೀಡುತ್ತಿದ್ದು, ಇನ್ನಿತರ ಉದ್ಯೋಗಿಗಳಿಗೆ ಫ್ಲ್ಯಾಟ್​ ಮತ್ತು ಆಭರಣಗಳನ್ನು ಗಿಫ್ಟ್​ ಆಗಿ ನೀಡಲಿದ್ದಾರೆ.

ತಮ್ಮ ಕಂಪನಿಯಲ್ಲಿ 25 ವರ್ಷ ಸೇವೆ ಸಲ್ಲಿಸಿದ ಮೂವರು ಉದ್ಯೋಗಿಗಳಿಗೆ ಧೋಲಾಕಿಯಾ ಅವರು ಕಳೆದ ಆಗಸ್ಟ್​ ತಿಂಗಳಲ್ಲಿ 3 ಕೋಟಿ ರೂ. ಮೌಲ್ಯದ ಮೂರು ಮರ್ಸಿಡಿಸ್-ಬೆನ್ಜ್ ಜಿಎಲ್​ಎಸ್​ ಕಾರನ್ನು ಉಡುಗೊರೆಯನ್ನಾಗಿ ನೀಡಿದ್ದರು.

ದೀಪಾವಳಿ ಉಡುಗೊರೆಯಿಂದ ಎಲ್ಲರಿಗೂ ಪರಿಚಿತರಾಗಿರುವ ಪರೋಪಕಾರಿ ಧೋಲಾಕಿಯಾ ಅವರು ಹಿಂದೆ ತನ್ನ ಉದ್ಯೋಗಿಗಳಿಗೆ ತಿಂಗಳ ಕಂತಿನಲ್ಲಿ ಸಾವಿರಾರು ಕಾರು ಹಾಗೂ ಫ್ಲ್ಯಾಟ್​ಗಳನ್ನು ನೀಡಿದ್ದರು.

ದೀಪಾವಳಿಯ ದುಬಾರಿ ಬೋನಸ್​ ಹಾಗೂ ಉಡುಗೊರೆ ಹರೇ ಕೃಷ್ಣ ಎಕ್ಸ್​ಪೋರ್ಟ್ಸ್​ ಕಂಪನಿಯ ವಾರ್ಷಿಕ ಆಚರಣೆಯಾಗಿದೆ.

 

Vishwa News 24

Recent Posts

ಅರಿಶಿಣ ಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ – vishwanews24

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…

19 hours ago

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆ. ಎನ್ ರಾಜಣ್ಣ ಸ್ಫೋಟಕ ಹೇಳಿಕೆ – vishwanews24

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್‌…

20 hours ago

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ – vishwanews24

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…

20 hours ago

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ – vishwanews24

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್‌ಪೋಸ್ಟ್‌ ಬಳಿ …

20 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಕೊಲ್ಲೂರು:…

20 hours ago

ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – vishwanews24

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಬೆಳಗಾವಿ : ಕಾಂಗ್ರೆಸ್ ಯಾವತ್ತೂ…

21 hours ago