Featured

ದೀಪಾವಳಿ ಹಬ್ಬದ ದಿನ ದೇಶಾದ್ಯಂತ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ ; ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಬೆಳಕಿನ ಹಬ್ಬ ದೀಪಾವಳಿ ಹತ್ತಿರ ಬರುತ್ತಿದ್ದು, ಈ ವೇಳೆ ಪಟಾಕಿ ಸಿಡಿಸುವ ಕುರಿತು ಎದುರಾಗಿದ್ದ ಗೊಂದಲ ಹಾಗೂ ಕುತೂಹಲಗಳಿಗೆ ಸುಪ್ರೀಂಕೋರ್ಟ್ ತೆರೆ ಎಳೆದಿದ್ದು, ಪಟಾಕಿ ಮಾರಾಟದ ಮೇಲೆ ಯಾವುದೇ ನಿರ್ಬಂಧವಿಲ್ಲ ಎಂದು  ಹೇಳಿದೆ.
ಪರಿಸರ ಮಾಲೀನ್ಯದ ಕಾರಣದ ದೀಪಾವಳಿ ಹಬ್ಬಕ್ಕೆ ಪಟಾಕಿ ಮಾರಾಟ ನಿಷೇಧಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪಟಾಕಿ ಮಾರಾಟದ ಮೇಲೆ ಯಾವುದೇ ನಿರ್ಬಂಧವಿಲ್ಲ ಎಂದು ಹೇಳಿದೆ. ಆದರೆ, ಪಟಾಕಿ ಮಾರಾಟಕ್ಕೆ ಕೆಲ ಷರತ್ತುಗಳ ಅಗತ್ಯವಿದೆ ಎಂದು ಹೇಳಿದೆ.
ಪಟಾಕಿ ಮಾರಾಟಕ್ಕೆ ಷರತ್ತುಗಳನ್ನು ವಿಧಿಸಿರುವ ನ್ಯಾಯಾಲಯ, ಕಡಿಮೆ ಮಾಲಿನ್ಯ ಉಂಟು ಮಾಡುವ ಪಟಾಕಿಗಳಿಗೆ ಮಾತ್ರ ಅನುಮತಿ ನೀಡಿದೆ. ಅಲ್ಲದೆ, ನಿಗದಿಪಡಿಸಿದ ಪ್ರದೇಶಗಳಲ್ಲಿ ಮಾತ್ರ ಸೀಮಿತ ಸಮಯದಲ್ಲಿ ಪಟಾಕಿ ಹೊಡೆಯಲು ಅನುವು ಮಾಡಿಕೊಟ್ಟಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8 ಗಂಟೆಯಿಂದ 10ಗಂಟೆಯವರೆಗೆ ಮಾತ್ರ ಪಟಾಕಿ ಹೊಡೆಯಲು  ಅನುಮತಿ ನೀಡಿದೆ.
Vishwa News 24

Recent Posts

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

5 minutes ago

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ – vishwanews24

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…

13 minutes ago

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago