Featured

ದೀಪಾವಳಿ ಹಬ್ಬದ ಪ್ರಯುಕ್ತ ಉಂಡಾರುವಿನಲ್ಲಿ ಜೋಡು ಬಂಟರ ನರ್ತನ ಸೇವೆ: Video -Vishwanews24

ದೀಪಾವಳಿ ಪ್ರಯುಕ್ತ ಉಂಡಾರುವಿನಲ್ಲಿ ಜೋಡು ಬಂಟರ ನರ್ತನ ಸೇವೆ.

ಕಾಪು: ಹಿಂದುಗಳ ಪವಿತ್ರ ದೀಪಗಳ ಹಬ್ಬ ದೀಪಾವಳಿಯ ಪ್ರಯುಕ್ತ ಪ್ರತಿ ವರ್ಷವೂ ನಡೆಯುವ ಸಂಪ್ರದಾಯತೆ ಜೋಡು ಬಂಟರ ನರ್ತನ‌ ಸೇವೆಯು ಆದಿತ್ಯವಾರದ ನಸುಕಿನ‌ ಜಾವ ಐದು ಗಂಟೆಗೆ ನಡೆಯಲಿದೆ.

ಕಾಪು ಉಂಡಾರು ವಿಷ್ಣುಮೂರ್ತಿ ದೇಗುಲದಿಂದ ಸಾಂಪ್ರದಾಯಿಕ ಮೆರವಣಿಗೆ ಮುಖಾಂತರ ಸಾಗಿ ಗೋಳಿಕಟ್ಟೆ ಶ್ರೀ ವಿಠೋಭ ಭಜನಾ ಮಂದಿರದವರೆಗೆ ಸಾಗಿ ಮುಳ್ಳಿನ‌ ರಾಶಿ (ಮುಳ್ಳಮುಟ್ಟೆ) ಗೆ ಬೆಂಕಿ ನೀಡುವ ಮೂಲಕ‌ ಸಮಾಪನ ಗೊಳ್ಳಲಿದೆ.

ಈ‌ ಕಾರ್ಯಕ್ರಮದಲ್ಲಿ ಊರಿನ‌ ಪರ ಊರಿನ ಗ್ರಾಮಸ್ಥರು ಭಾಗವಹಿಸುವಂತೆ ಪ್ರಕಟನೆ ತಿಳಿಸಿದೆ.

 

Vishwa News 24

Recent Posts

ಭಾರತದ ಮೊದಲ ಹೈಡ್ರೋಜನ್‌ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ – vishwanews24

ಭಾರತದ ಮೊದಲ ಹೈಡ್ರೋಜನ್‌ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಚಂಡೀಗಢ: ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ  ಪ್ರಧಾನಿ…

42 minutes ago

ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ – vishwanews24

ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ…

54 minutes ago

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  – vishwanews24

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ…

1 hour ago

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ – vishwanews24

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ ಮಂಗಳೂರು:ಬಂಟ್ವಾಳದ ಬಿ.ಸಿ. ರಸ್ತೆಯ ಕೆಎಸ್‌ಆರ್‌ಟಿಸಿ…

1 hour ago

ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ – vishwanews24

ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ ಕಾರವಾರ: ಉತ್ತರ ಕನ್ನಡ  ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕುಮಟಾ ತಾಲೂಕಿನ…

1 hour ago

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ – vishwanews24

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ…

2 hours ago