Featured

ದುಡುಕದೆ ನಿರ್ಣಯವನ್ನು ತೆಗೆದುಕೊಳ್ಳಿ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ದುಡುಕದೆ ನಿರ್ಣಯವನ್ನು ತೆಗೆದುಕೊಳ್ಳಿ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮೇಷ: ಅನಿರೀಕ್ಷಿತ ಧನ ಲಾಭವಿರುತ್ತದೆ, ಅನವಶ್ಯಕ ಖರ್ಚು ಹೆಚ್ಚು, ಕಾರ್ಮಿಕ ವೃಂದಕ್ಕೆ ಶುಭ.

ವೃಷಭ: ಯೋಜನೆಗಳನ್ನು ಮಾಡುವಲ್ಲಿ ಎಚ್ಚರಿಕೆ, ದಾಂಪತ್ಯದಲ್ಲಿ ನೆಮ್ಮದಿ, ವಿವಾಹಕಾಂಕ್ಷಿಗಳಿಗೆ ಶುಭ.

ಮಿಥುನ: ಅಗ್ನಿಶಾಮಕ ವಿಭಾಗದವರು ಎಚ್ಚರವಾಗಿರಿ, ಯಂತ್ರಗಳ ಆಮದು ರಫ್ತುದಾರರಿಗೆ ಮುನ್ನಡೆ, ಹಣಕ್ಕೆ ತೊಂದರೆಬಾರದು.

ಕರ್ಕಾಟಕ: ವಸ್ತ್ರೋದ್ಯಮ ಉದ್ದಿಮೆದಾರರಿಗೆ ಲಾಭ, ಹೋಟೆಲ್ ಉದ್ಯಮಿದಾರರಿಗೆ ಲಾಭ, ಹಿರಿಯರಿಂದ ಧನಸಹಾಯ.

ಸಿಂಹ: ಅನಿರೀಕ್ಷಿತ ಧನ ಲಾಭ, ಅನ್ಯರ ವಿಚಾರಕ್ಕೆ ಕೈ ಹಾಕಬೇಡಿ, ಸ್ಥಿರಾಸ್ತಿಯನ್ನು ಮಾರುವ ಸಂಭವ ಪರಿಹಾರ.

ಕನ್ಯಾ: ಮನೆ ಪಾಠ ಮಾಡುವವರಿಗೆ ಶುಭ, ಆರೋಗ್ಯದಲ್ಲಿ ವ್ಯತ್ಯಾಸ, ಕುಟುಂಬದಲ್ಲಿ ಕಲಹ ಸಾಧ್ಯತೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು
ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ತುಲಾ: ದುಡುಕಿ ಮಾತನಾಡಬೇಡಿ, ವಿದ್ಯಾರ್ಥಿಗಳಿಗೆ ಶುಭ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು.

ವೃಶ್ಚಿಕ: ರಾಜಕಾರಣಿಗಳಿಗೆ ಹೆಚ್ಚಿನ ಒತ್ತಡವಿರುತ್ತದೆ, ಮೇಲಾಧಿಕಾರಿಗಳಿಂದ ಸಹಕಾರ, ಸ್ನೇಹಿತರ ಭೇಟಿಯಿಂದ ಸಂತಸ.

ಧನಸ್ಸು: ಕೆಲಸಗಳಲ್ಲಿ ಏರುಪೇರಿದ್ದರೂ ತೊಂದರೆಗಳಿಲ್ಲ, ಬೇಗನೆ ಕೋಪಗೊಳ್ಳುವಿರಿ, ವಾದವಿವಾದ ಬೇಡ.

ಮಕರ: ಆತ್ಮವಿಶ್ವಾಸ ಹೆಚ್ಚುತ್ತದೆ, ದುಡುಕದೆ ನಿರ್ಣಯವನ್ನು ತೆಗೆದುಕೊಳ್ಳಿ, ವಿವಾಹದಲ್ಲಿ ಅಶುಭ.

ಕುಂಭ: ಖರ್ಚು ವೆಚ್ಚಿನಲ್ಲಿ ಅಧಿಕ ಭೂ ಲಾಭವಿದೆ, ದಾಂಪತ್ಯದಲ್ಲಿ ಸಾಮರಸ್ಯವಿರುತ್ತದೆ.

ಮೀನ: ವ್ಯವಹಾರಗಳಲ್ಲಿ ಗೊಂದಲ, ಧಾರ್ಮಿಕ ವಿಷಯಗಳಲ್ಲಿ ಒಲವು, ರಾಜಕೀಯ ವ್ಯಕ್ತಿಗಳಿಗೆ ಅಶುಭ

.

Vishwa News 24

Recent Posts

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

16 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

16 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

17 hours ago

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…

17 hours ago

‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ – vishwanews24

'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…

18 hours ago

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ – vishwanews24

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ  : ಚಾಲಕನ ನಿಯಂತ್ರಣ…

19 hours ago