Featured

ದುಡುಕಿನ ತೀರ್ಮಾನ ಬೇಡ : ನೋಡಿ ಇಂದಿನ ದಿನ ಭವಿಷ್ಯ -Vishwanews24

ದುಡುಕಿನ ತೀರ್ಮಾನ ಬೇಡ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ : ಭಡ್ತಿ ಸಿಗಲಿದೆ, ಅಲಂಕಾರಿಕ ವಸ್ತುಗಳ ಮಾರಾಟಸ್ಥರಿಗೆ ಆದಾಯ, ಮನಸ್ಸಿಗೆ ನೋವು, ಪರಿಹಾರ-ಗೋಮಾತೆಗೆ ನೈವೇದ್ಯಸಲ್ಲಿಸಿ

ವೃಷಭ : ಕೆಲಸದಲ್ಲಿ ಚಿರುಕುತನವಿರುತ್ತದೆ, ಉದರ ಬಾಧೆ, ದುಡುಕಿನ ತೀರ್ಮಾನ ಬೇಡ

ಮಿಥುನ : ದೂರಪ್ರಯಾಣ ಮಾಡುವಿರಿ, ಕೆಲಸಗಳಲ್ಲಿ ಅಡ್ಡಿ ಇದ್ದರೂ ಜಯ, ವಕೀಲರಿಗೆ ಲಾಭ

ಕರ್ಕಾಟಕ : ಅನಿರೀಕ್ಷಿತ ಧನಾಗಮನ, ವ್ಯಾಪಾರದಲ್ಲಿ ಮಂದಗತಿ, ಸರ್ಕಾರಿ ಕೆಲಸಗಳಲ್ಲಿ ಯಶಸ್ಸು

ಸಿಂಹ : ವಿವಾಹಾಕಾಂಕ್ಷಿಗಳಿಗೆ ಶುಭ, ಆಸ್ತಿ ಖರೀದಿಗೆ ಸಕಾಲವಲ್ಲ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಯಶಸ್ಸು

ಕನ್ಯಾ : ವ್ಯಾಪಾರಸ್ಥರಿಗೆ ಶುಭ, ಆಧ್ಯಾತ್ಮಿಕ ದತ್ತ ಒಲವು, ಭೂಲಾಭ

ತುಲಾ : ವ್ಯಾಪಾರದಲ್ಲಿ ಮಂದಗತಿ, ಅಧಿಕ ದೇಹಯಾಸ, ಪ್ರಯತ್ನದಿಂದ ಕಾರ್ಯಸಿದ್ಧಿ

ವೃಶ್ಚಿಕ : ಮಕ್ಕಳ ಆರೋಗ್ಯ ಉತ್ತಮವಾಗಿರುತ್ತದೆ, ಅನಿರೀಕ್ಷಿತ ಧನ ಲಾಭ, ಕುಟುಂಬದಲ್ಲಿ ಸಾಮರಸ್ಯ

ಧನಸ್ಸು : ತೀರ್ಮಾನಗಳಲ್ಲಿ ದಿಟ್ಟತನವಿರಲಿ, ಬ್ಯಾಗ್ ವ್ಯಾಪಾರದಲ್ಲಿ ಶುಭ, ಮಹಿಳಾ ವಸ್ತ್ರಗಳ ವ್ಯಾಪಾರಸ್ಥರಿಗೆ ಲಾಭ,

ಮಕರ : ಮಕ್ಕಳ ಆರೋಗ್ಯದ ಬಗ್ಗೆ ಚಿಂತೆ ಬಂಧುಗಳಿಂದ ತೊಂದರೆ, ವ್ಯಾಪಾರದಲ್ಲಿ ಇಳಿಮುಖ

ಕುಂಭ : ಕೃಷಿಕರಿಗೆ ಶುಭ, ಗುರುಹಿರಿಯರಿಂದ ಸಹಾಯ ಪಡೆದುಕೊಳ್ಳಿ, ವಿದ್ಯಾರ್ಥಿಗಳಿಗೆ ಶುಭ

ಮೀನ : ಸಂಗಾತಿಯಲ್ಲಿ ಅಸಮಾಧಾನ, ಚರ್ಮ ಸಂಬಂಧಿ ಬಾದೆ, ಕುಟುಂಬದಲ್ಲಿ ಶಾಂತಿ

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

20 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

22 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

22 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

22 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

22 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

22 hours ago