Featured

ದುಡುಕಿನ ತೀರ್ಮಾನ ಬೇಡ : ನೋಡಿ ಇಂದಿನ ದಿನ ಭವಿಷ್ಯ -Vishwanews24

ದುಡುಕಿನ ತೀರ್ಮಾನ ಬೇಡ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ : ಭಡ್ತಿ ಸಿಗಲಿದೆ, ಅಲಂಕಾರಿಕ ವಸ್ತುಗಳ ಮಾರಾಟಸ್ಥರಿಗೆ ಆದಾಯ, ಮನಸ್ಸಿಗೆ ನೋವು, ಪರಿಹಾರ-ಗೋಮಾತೆಗೆ ನೈವೇದ್ಯಸಲ್ಲಿಸಿ

ವೃಷಭ : ಕೆಲಸದಲ್ಲಿ ಚಿರುಕುತನವಿರುತ್ತದೆ, ಉದರ ಬಾಧೆ, ದುಡುಕಿನ ತೀರ್ಮಾನ ಬೇಡ

ಮಿಥುನ : ದೂರಪ್ರಯಾಣ ಮಾಡುವಿರಿ, ಕೆಲಸಗಳಲ್ಲಿ ಅಡ್ಡಿ ಇದ್ದರೂ ಜಯ, ವಕೀಲರಿಗೆ ಲಾಭ

ಕರ್ಕಾಟಕ : ಅನಿರೀಕ್ಷಿತ ಧನಾಗಮನ, ವ್ಯಾಪಾರದಲ್ಲಿ ಮಂದಗತಿ, ಸರ್ಕಾರಿ ಕೆಲಸಗಳಲ್ಲಿ ಯಶಸ್ಸು

ಸಿಂಹ : ವಿವಾಹಾಕಾಂಕ್ಷಿಗಳಿಗೆ ಶುಭ, ಆಸ್ತಿ ಖರೀದಿಗೆ ಸಕಾಲವಲ್ಲ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಯಶಸ್ಸು

ಕನ್ಯಾ : ವ್ಯಾಪಾರಸ್ಥರಿಗೆ ಶುಭ, ಆಧ್ಯಾತ್ಮಿಕ ದತ್ತ ಒಲವು, ಭೂಲಾಭ

ತುಲಾ : ವ್ಯಾಪಾರದಲ್ಲಿ ಮಂದಗತಿ, ಅಧಿಕ ದೇಹಯಾಸ, ಪ್ರಯತ್ನದಿಂದ ಕಾರ್ಯಸಿದ್ಧಿ

ವೃಶ್ಚಿಕ : ಮಕ್ಕಳ ಆರೋಗ್ಯ ಉತ್ತಮವಾಗಿರುತ್ತದೆ, ಅನಿರೀಕ್ಷಿತ ಧನ ಲಾಭ, ಕುಟುಂಬದಲ್ಲಿ ಸಾಮರಸ್ಯ

ಧನಸ್ಸು : ತೀರ್ಮಾನಗಳಲ್ಲಿ ದಿಟ್ಟತನವಿರಲಿ, ಬ್ಯಾಗ್ ವ್ಯಾಪಾರದಲ್ಲಿ ಶುಭ, ಮಹಿಳಾ ವಸ್ತ್ರಗಳ ವ್ಯಾಪಾರಸ್ಥರಿಗೆ ಲಾಭ,

ಮಕರ : ಮಕ್ಕಳ ಆರೋಗ್ಯದ ಬಗ್ಗೆ ಚಿಂತೆ ಬಂಧುಗಳಿಂದ ತೊಂದರೆ, ವ್ಯಾಪಾರದಲ್ಲಿ ಇಳಿಮುಖ

ಕುಂಭ : ಕೃಷಿಕರಿಗೆ ಶುಭ, ಗುರುಹಿರಿಯರಿಂದ ಸಹಾಯ ಪಡೆದುಕೊಳ್ಳಿ, ವಿದ್ಯಾರ್ಥಿಗಳಿಗೆ ಶುಭ

ಮೀನ : ಸಂಗಾತಿಯಲ್ಲಿ ಅಸಮಾಧಾನ, ಚರ್ಮ ಸಂಬಂಧಿ ಬಾದೆ, ಕುಟುಂಬದಲ್ಲಿ ಶಾಂತಿ

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

14 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

17 hours ago