Featured

ದುಡುಕಿನ ತೀರ್ಮಾನ ಬೇಡ : ನೋಡಿ ಇಂದಿನ ದಿನ ಭವಿಷ್ಯ -Vishwanews24

ದುಡುಕಿನ ತೀರ್ಮಾನ ಬೇಡ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ : ಭಡ್ತಿ ಸಿಗಲಿದೆ, ಅಲಂಕಾರಿಕ ವಸ್ತುಗಳ ಮಾರಾಟಸ್ಥರಿಗೆ ಆದಾಯ, ಮನಸ್ಸಿಗೆ ನೋವು, ಪರಿಹಾರ-ಗೋಮಾತೆಗೆ ನೈವೇದ್ಯಸಲ್ಲಿಸಿ

ವೃಷಭ : ಕೆಲಸದಲ್ಲಿ ಚಿರುಕುತನವಿರುತ್ತದೆ, ಉದರ ಬಾಧೆ, ದುಡುಕಿನ ತೀರ್ಮಾನ ಬೇಡ

ಮಿಥುನ : ದೂರಪ್ರಯಾಣ ಮಾಡುವಿರಿ, ಕೆಲಸಗಳಲ್ಲಿ ಅಡ್ಡಿ ಇದ್ದರೂ ಜಯ, ವಕೀಲರಿಗೆ ಲಾಭ

ಕರ್ಕಾಟಕ : ಅನಿರೀಕ್ಷಿತ ಧನಾಗಮನ, ವ್ಯಾಪಾರದಲ್ಲಿ ಮಂದಗತಿ, ಸರ್ಕಾರಿ ಕೆಲಸಗಳಲ್ಲಿ ಯಶಸ್ಸು

ಸಿಂಹ : ವಿವಾಹಾಕಾಂಕ್ಷಿಗಳಿಗೆ ಶುಭ, ಆಸ್ತಿ ಖರೀದಿಗೆ ಸಕಾಲವಲ್ಲ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಯಶಸ್ಸು

ಕನ್ಯಾ : ವ್ಯಾಪಾರಸ್ಥರಿಗೆ ಶುಭ, ಆಧ್ಯಾತ್ಮಿಕ ದತ್ತ ಒಲವು, ಭೂಲಾಭ

ತುಲಾ : ವ್ಯಾಪಾರದಲ್ಲಿ ಮಂದಗತಿ, ಅಧಿಕ ದೇಹಯಾಸ, ಪ್ರಯತ್ನದಿಂದ ಕಾರ್ಯಸಿದ್ಧಿ

ವೃಶ್ಚಿಕ : ಮಕ್ಕಳ ಆರೋಗ್ಯ ಉತ್ತಮವಾಗಿರುತ್ತದೆ, ಅನಿರೀಕ್ಷಿತ ಧನ ಲಾಭ, ಕುಟುಂಬದಲ್ಲಿ ಸಾಮರಸ್ಯ

ಧನಸ್ಸು : ತೀರ್ಮಾನಗಳಲ್ಲಿ ದಿಟ್ಟತನವಿರಲಿ, ಬ್ಯಾಗ್ ವ್ಯಾಪಾರದಲ್ಲಿ ಶುಭ, ಮಹಿಳಾ ವಸ್ತ್ರಗಳ ವ್ಯಾಪಾರಸ್ಥರಿಗೆ ಲಾಭ,

ಮಕರ : ಮಕ್ಕಳ ಆರೋಗ್ಯದ ಬಗ್ಗೆ ಚಿಂತೆ ಬಂಧುಗಳಿಂದ ತೊಂದರೆ, ವ್ಯಾಪಾರದಲ್ಲಿ ಇಳಿಮುಖ

ಕುಂಭ : ಕೃಷಿಕರಿಗೆ ಶುಭ, ಗುರುಹಿರಿಯರಿಂದ ಸಹಾಯ ಪಡೆದುಕೊಳ್ಳಿ, ವಿದ್ಯಾರ್ಥಿಗಳಿಗೆ ಶುಭ

ಮೀನ : ಸಂಗಾತಿಯಲ್ಲಿ ಅಸಮಾಧಾನ, ಚರ್ಮ ಸಂಬಂಧಿ ಬಾದೆ, ಕುಟುಂಬದಲ್ಲಿ ಶಾಂತಿ

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

24 hours ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

24 hours ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago