ಮೇಷ : ಭಡ್ತಿ ಸಿಗಲಿದೆ, ಅಲಂಕಾರಿಕ ವಸ್ತುಗಳ ಮಾರಾಟಸ್ಥರಿಗೆ ಆದಾಯ, ಮನಸ್ಸಿಗೆ ನೋವು, ಪರಿಹಾರ-ಗೋಮಾತೆಗೆ ನೈವೇದ್ಯಸಲ್ಲಿಸಿ
ವೃಷಭ : ಕೆಲಸದಲ್ಲಿ ಚಿರುಕುತನವಿರುತ್ತದೆ, ಉದರ ಬಾಧೆ, ದುಡುಕಿನ ತೀರ್ಮಾನ ಬೇಡ
ಮಿಥುನ : ದೂರಪ್ರಯಾಣ ಮಾಡುವಿರಿ, ಕೆಲಸಗಳಲ್ಲಿ ಅಡ್ಡಿ ಇದ್ದರೂ ಜಯ, ವಕೀಲರಿಗೆ ಲಾಭ
ಕರ್ಕಾಟಕ : ಅನಿರೀಕ್ಷಿತ ಧನಾಗಮನ, ವ್ಯಾಪಾರದಲ್ಲಿ ಮಂದಗತಿ, ಸರ್ಕಾರಿ ಕೆಲಸಗಳಲ್ಲಿ ಯಶಸ್ಸು
ಸಿಂಹ : ವಿವಾಹಾಕಾಂಕ್ಷಿಗಳಿಗೆ ಶುಭ, ಆಸ್ತಿ ಖರೀದಿಗೆ ಸಕಾಲವಲ್ಲ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಯಶಸ್ಸು
ಕನ್ಯಾ : ವ್ಯಾಪಾರಸ್ಥರಿಗೆ ಶುಭ, ಆಧ್ಯಾತ್ಮಿಕ ದತ್ತ ಒಲವು, ಭೂಲಾಭ
ತುಲಾ : ವ್ಯಾಪಾರದಲ್ಲಿ ಮಂದಗತಿ, ಅಧಿಕ ದೇಹಯಾಸ, ಪ್ರಯತ್ನದಿಂದ ಕಾರ್ಯಸಿದ್ಧಿ
ವೃಶ್ಚಿಕ : ಮಕ್ಕಳ ಆರೋಗ್ಯ ಉತ್ತಮವಾಗಿರುತ್ತದೆ, ಅನಿರೀಕ್ಷಿತ ಧನ ಲಾಭ, ಕುಟುಂಬದಲ್ಲಿ ಸಾಮರಸ್ಯ
ಧನಸ್ಸು : ತೀರ್ಮಾನಗಳಲ್ಲಿ ದಿಟ್ಟತನವಿರಲಿ, ಬ್ಯಾಗ್ ವ್ಯಾಪಾರದಲ್ಲಿ ಶುಭ, ಮಹಿಳಾ ವಸ್ತ್ರಗಳ ವ್ಯಾಪಾರಸ್ಥರಿಗೆ ಲಾಭ,
ಮಕರ : ಮಕ್ಕಳ ಆರೋಗ್ಯದ ಬಗ್ಗೆ ಚಿಂತೆ ಬಂಧುಗಳಿಂದ ತೊಂದರೆ, ವ್ಯಾಪಾರದಲ್ಲಿ ಇಳಿಮುಖ
ಕುಂಭ : ಕೃಷಿಕರಿಗೆ ಶುಭ, ಗುರುಹಿರಿಯರಿಂದ ಸಹಾಯ ಪಡೆದುಕೊಳ್ಳಿ, ವಿದ್ಯಾರ್ಥಿಗಳಿಗೆ ಶುಭ
ಮೀನ : ಸಂಗಾತಿಯಲ್ಲಿ ಅಸಮಾಧಾನ, ಚರ್ಮ ಸಂಬಂಧಿ ಬಾದೆ, ಕುಟುಂಬದಲ್ಲಿ ಶಾಂತಿ
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…