Featured

ದುಡುಕಿನ ನಿರ್ಧಾರಗಳು ಬೇಡ ; ನೋಡಿ ಇಂದಿನ ದಿನ ಭವಿಷ್ಯ -Vishwanews24

ದುಡುಕಿನ ನಿರ್ಧಾರಗಳು ಬೇಡ ; ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಕುಟುಂಬದಲ್ಲಿ ಅಹಿತಕರ ವಾತಾವರಣ, ಆರ್ಥಿಕ ಸ್ಥಿತಿಯಲ್ಲಿ ಏರುಪೇರು, ಅಲ್ಪ ಲಾಭ.

ವೃಷಭ: ಕೆಲಸ ಕಾರ್ಯಗಳಲ್ಲಿ ಮಂದಗತಿ, ಮನೆಯ ಬಗ್ಗೆ ಹೆಚ್ಚು ಗಮನ, ವಿನಾಕಾರಣ ನಿಷ್ಠುರ.

ಮಿಥುನ: ಸಾಮಾಜಿಕ ಸೇವೆಗಳಲ್ಲಿ ಸಕ್ರಿಯ, ಕುಟುಂಬದಲ್ಲಿ ಸಂತೋಷ, ಆಸ್ತಿ ವಿವಾದದಲ್ಲಿ ಜಯ.

ಕಟಕ: ಗೃಹನಿರ್ಮಾಣದಲ್ಲಿ ಯಶಸ್ಸು, ಮಿತ್ರರಿಂದ ಸಹಕಾರ, ಮಕ್ಕಳಿಂದ ಶುಭವಾರ್ತೆ.

ಸಿಂಹ: ಗುತ್ತಿಗೆ ಕೆಲಸಗಾರರಿಗೆ ಹೆಚ್ಚು ಅನುಕೂಲ, ಅವಕಾಶಗಳನ್ನ ಸದುಪಯೋಗ ಪಡಿಸಿಕೊಳ್ಳುವಿರಿ, ಆರೋಗ್ಯ ಸಮಸ್ಯೆ.

ಕನ್ಯಾ: ಮಕ್ಕಳಿಂದ ತೃಪ್ತಿ, ಅನಿರೀಕ್ಷಿತ ಖರ್ಚು, ದುಡುಕಿನ ನಿರ್ಧಾರಗಳು ಬೇಡ.

ತುಲಾ: ಉದ್ಯೋಗ ಪ್ರಾಪ್ತಿ, ಕಾಲು ನೋವು, ದಾಂಪತ್ಯದಲ್ಲಿ ಕಿರಿಕಿರಿ.

ವೃಶ್ಚಿಕ: ಮನಕ್ಲೇಷ, ಕೋರ್ಟ್ ಕೆಲಸಗಳಲ್ಲಿ ಚಿಂತೆ, ವಿದ್ಯಾಭ್ಯಾಸದಲ್ಲಿ ಮುನ್ನಡೆ.

ಧನು: ಮಿತ್ರರಿಂದ ಸಹಾಯ, ಕಾರ್ಯಸಾಧನೆ, ಅಧಿಕಾರ-ಪ್ರಾಪ್ತಿ.

ಮಕರ: ಮಂಗಳ ಕಾರ್ಯಗಳಿಂದ ಶುಭ, ವಕೀಲರಿಗೆ ಯಶಸ್ಸು, ಉದ್ಯೋಗಿಗಳಿಗೆ ಅಭಿವೃದ್ಧಿ.

ಕುಂಭ: ಆತ್ಮೀಯರಿಂದ ಸಹಾಯ, ಅಧಿಕ ಖರ್ಚು, ಸ್ಥಿರಾಸ್ತಿ ಖರೀದಿ.

ಮೀನ: ಸಮಸ್ಯೆಗಳಿಗೆ ಅಂತ್ಯ ಕಾಣಬಹುದು, ಯೋಜನೆಗೆ ಗಮನ ಹರಿಸಬೇಕು, ಆರ್ಥಿಕ ಲಾಭ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago