ಮೇಷ: ಕುಟುಂಬದಲ್ಲಿ ಅಹಿತಕರ ವಾತಾವರಣ, ಆರ್ಥಿಕ ಸ್ಥಿತಿಯಲ್ಲಿ ಏರುಪೇರು, ಅಲ್ಪ ಲಾಭ.
ವೃಷಭ: ಕೆಲಸ ಕಾರ್ಯಗಳಲ್ಲಿ ಮಂದಗತಿ, ಮನೆಯ ಬಗ್ಗೆ ಹೆಚ್ಚು ಗಮನ, ವಿನಾಕಾರಣ ನಿಷ್ಠುರ.
ಮಿಥುನ: ಸಾಮಾಜಿಕ ಸೇವೆಗಳಲ್ಲಿ ಸಕ್ರಿಯ, ಕುಟುಂಬದಲ್ಲಿ ಸಂತೋಷ, ಆಸ್ತಿ ವಿವಾದದಲ್ಲಿ ಜಯ.
ಕಟಕ: ಗೃಹನಿರ್ಮಾಣದಲ್ಲಿ ಯಶಸ್ಸು, ಮಿತ್ರರಿಂದ ಸಹಕಾರ, ಮಕ್ಕಳಿಂದ ಶುಭವಾರ್ತೆ.
ಸಿಂಹ: ಗುತ್ತಿಗೆ ಕೆಲಸಗಾರರಿಗೆ ಹೆಚ್ಚು ಅನುಕೂಲ, ಅವಕಾಶಗಳನ್ನ ಸದುಪಯೋಗ ಪಡಿಸಿಕೊಳ್ಳುವಿರಿ, ಆರೋಗ್ಯ ಸಮಸ್ಯೆ.
ಕನ್ಯಾ: ಮಕ್ಕಳಿಂದ ತೃಪ್ತಿ, ಅನಿರೀಕ್ಷಿತ ಖರ್ಚು, ದುಡುಕಿನ ನಿರ್ಧಾರಗಳು ಬೇಡ.
ತುಲಾ: ಉದ್ಯೋಗ ಪ್ರಾಪ್ತಿ, ಕಾಲು ನೋವು, ದಾಂಪತ್ಯದಲ್ಲಿ ಕಿರಿಕಿರಿ.
ವೃಶ್ಚಿಕ: ಮನಕ್ಲೇಷ, ಕೋರ್ಟ್ ಕೆಲಸಗಳಲ್ಲಿ ಚಿಂತೆ, ವಿದ್ಯಾಭ್ಯಾಸದಲ್ಲಿ ಮುನ್ನಡೆ.
ಧನು: ಮಿತ್ರರಿಂದ ಸಹಾಯ, ಕಾರ್ಯಸಾಧನೆ, ಅಧಿಕಾರ-ಪ್ರಾಪ್ತಿ.
ಮಕರ: ಮಂಗಳ ಕಾರ್ಯಗಳಿಂದ ಶುಭ, ವಕೀಲರಿಗೆ ಯಶಸ್ಸು, ಉದ್ಯೋಗಿಗಳಿಗೆ ಅಭಿವೃದ್ಧಿ.
ಕುಂಭ: ಆತ್ಮೀಯರಿಂದ ಸಹಾಯ, ಅಧಿಕ ಖರ್ಚು, ಸ್ಥಿರಾಸ್ತಿ ಖರೀದಿ.
ಮೀನ: ಸಮಸ್ಯೆಗಳಿಗೆ ಅಂತ್ಯ ಕಾಣಬಹುದು, ಯೋಜನೆಗೆ ಗಮನ ಹರಿಸಬೇಕು, ಆರ್ಥಿಕ ಲಾಭ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…