ಮೇಷ: ಕುಟುಂಬದಲ್ಲಿ ಅಹಿತಕರ ವಾತಾವರಣ, ಆರ್ಥಿಕ ಸ್ಥಿತಿಯಲ್ಲಿ ಏರುಪೇರು, ಅಲ್ಪ ಲಾಭ.
ವೃಷಭ: ಕೆಲಸ ಕಾರ್ಯಗಳಲ್ಲಿ ಮಂದಗತಿ, ಮನೆಯ ಬಗ್ಗೆ ಹೆಚ್ಚು ಗಮನ, ವಿನಾಕಾರಣ ನಿಷ್ಠುರ.
ಮಿಥುನ: ಸಾಮಾಜಿಕ ಸೇವೆಗಳಲ್ಲಿ ಸಕ್ರಿಯ, ಕುಟುಂಬದಲ್ಲಿ ಸಂತೋಷ, ಆಸ್ತಿ ವಿವಾದದಲ್ಲಿ ಜಯ.
ಕಟಕ: ಗೃಹನಿರ್ಮಾಣದಲ್ಲಿ ಯಶಸ್ಸು, ಮಿತ್ರರಿಂದ ಸಹಕಾರ, ಮಕ್ಕಳಿಂದ ಶುಭವಾರ್ತೆ.
ಸಿಂಹ: ಗುತ್ತಿಗೆ ಕೆಲಸಗಾರರಿಗೆ ಹೆಚ್ಚು ಅನುಕೂಲ, ಅವಕಾಶಗಳನ್ನ ಸದುಪಯೋಗ ಪಡಿಸಿಕೊಳ್ಳುವಿರಿ, ಆರೋಗ್ಯ ಸಮಸ್ಯೆ.
ಕನ್ಯಾ: ಮಕ್ಕಳಿಂದ ತೃಪ್ತಿ, ಅನಿರೀಕ್ಷಿತ ಖರ್ಚು, ದುಡುಕಿನ ನಿರ್ಧಾರಗಳು ಬೇಡ.
ತುಲಾ: ಉದ್ಯೋಗ ಪ್ರಾಪ್ತಿ, ಕಾಲು ನೋವು, ದಾಂಪತ್ಯದಲ್ಲಿ ಕಿರಿಕಿರಿ.
ವೃಶ್ಚಿಕ: ಮನಕ್ಲೇಷ, ಕೋರ್ಟ್ ಕೆಲಸಗಳಲ್ಲಿ ಚಿಂತೆ, ವಿದ್ಯಾಭ್ಯಾಸದಲ್ಲಿ ಮುನ್ನಡೆ.
ಧನು: ಮಿತ್ರರಿಂದ ಸಹಾಯ, ಕಾರ್ಯಸಾಧನೆ, ಅಧಿಕಾರ-ಪ್ರಾಪ್ತಿ.
ಮಕರ: ಮಂಗಳ ಕಾರ್ಯಗಳಿಂದ ಶುಭ, ವಕೀಲರಿಗೆ ಯಶಸ್ಸು, ಉದ್ಯೋಗಿಗಳಿಗೆ ಅಭಿವೃದ್ಧಿ.
ಕುಂಭ: ಆತ್ಮೀಯರಿಂದ ಸಹಾಯ, ಅಧಿಕ ಖರ್ಚು, ಸ್ಥಿರಾಸ್ತಿ ಖರೀದಿ.
ಮೀನ: ಸಮಸ್ಯೆಗಳಿಗೆ ಅಂತ್ಯ ಕಾಣಬಹುದು, ಯೋಜನೆಗೆ ಗಮನ ಹರಿಸಬೇಕು, ಆರ್ಥಿಕ ಲಾಭ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…