Featured

ದುಡುಕಿನ ನಿರ್ಧಾರದಿಂದ ಹಾನಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ದುಡುಕಿನ ನಿರ್ಧಾರದಿಂದ ಹಾನಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಶಸ್ತ್ರ ವೈದ್ಯರಿಗೆ ಶುಭ, ಅವಕಾಶಗಳನ್ನು ಒಪ್ಪಿಕೊಳ್ಳುವುದು ಸೂಕ್ತ, ಹಣಕಾಸಿನ ಕೊರತೆ ಇರುವುದಿಲ್ಲ.

ವೃಷಭ: ರಾಜಕೀಯ ವರ್ಗದವರಿಗೆ ಶುಭ, ಕೃಷಿಕರಿಗೆ ಶುಭ, ದಿನಸಿ ವ್ಯಾಪಾರಸ್ಥರಿಗೆ ಲಾಭ.

ಮಿಥುನ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯ, ಭಾವನೆಗಳಿಗೆ ಪೆಟ್ಟು.

ಕರ್ಕಾಟಕ: ನೌಕರರಿಗೆ ವರ್ಗಾವಣೆ, ಹಣ್ಣು ತರಕಾರಿ ವ್ಯಾಪಾರಸ್ಥರಿಗೆ ಲಾಭ, ಆರ್ಥಿಕ ಸಂಕಷ್ಟ.

ಸಿಂಹ: ಕ್ರೀಡಾಪಟುಗಳಿಗೆ ಅಶುಭ, ದಾಂಪತ್ಯದಲ್ಲಿ ಸರಾಸರಿ, ಸಂತಾನ ಯೋಗ.

ಕನ್ಯಾ: ಬಂಧು-ಮಿತ್ರರ ಸಹಕಾರ, ಹೂಡಿಕೆಯಲ್ಲಿ ಲಾಭ, ಭವಿಷ್ಯದ ಚಿಂತೆಗಳು.

ತುಲಾ: ಕೆಲಸದಲ್ಲಿ ಬಡ್ತಿ, ಮಾತೃ ವರ್ಗದವರಿಂದ ಸಹಾಯ, ಆಕಸ್ಮಿಕ ಧನಲಾಭ.

ವೃಶ್ಚಿಕ: ಹಣ ವ್ಯಯ, ಮನಸ್ಸಿನಲ್ಲಿ ಅಸ್ವಸ್ಥತೆ, ಅನಾವಶ್ಯಕ ವಾಗ್ವಾದ.

ಧನುಸ್ಸು: ಸ್ಥಿರವಾದ ಮನಸ್ಸು, ಕೆಲಸ ಕಾರ್ಯಗಳಲ್ಲಿ ಯಶಸ್ಸು, ಬುದ್ಧಿವಂತಿಕೆಯಿಂದ ವ್ಯವಹರಿಸಿ.

ಮಕರ: ಮಂಡಿ ನೋವಿನ ಸಮಸ್ಯೆ, ಅಧಿಕ ಕೆಲಸದೊತ್ತಡ, ವ್ಯಾಪಾರಿಗಳಿಗೆ ಚಿಂತೆ.

ಕುಂಭ: ತಂದೆಯ ಆರೋಗ್ಯದಲ್ಲಿ ಏರುಪೇರು, ಪತ್ನಿಯೊಂದಿಗೆ ವಾಗ್ವಾದ.
ದುಡುಕಿನ ನಿರ್ಧಾರದಿಂದ ಹಾನಿ

ಮೀನ: ಆರೋಗ್ಯದಲ್ಲಿ ತೊಂದರೆ, ಮನಸ್ಸಿನಲ್ಲಿ ಹೆದರಿಕೆ, ಮಾತಿನಲ್ಲಿ ನಿಯಂತ್ರಣವಿರಲಿ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago