ದುಡ್ಡಿಲ್ಲಾಂದ್ರು ಪರವಾಗಿಲ್ಲ ಮೊಬೈಲ್ ಕೊಂಡೊಯ್ಯಿರಿ,ಆಮೇಲೆ ಪಾವತಿಸಿ ಇದು ವಿಕ್ಕಿ ಮೊಬೈಲ್ ವೈಶಿಷ್ಟ್ಯ..! ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿಯೆ ವಿಕ್ಕಿ ಮೊಬೈಲ್ ನೀಡುತ್ತಿದೆ ಬಂಪರ್ ಆಫರ್.
ಉಡುಪಿ: ರಾಜ್ಯದಲ್ಲಿ ಮೊಬೈಲ್ ಮಳಿಗೆಗಳ ಇತಿಹಾಸದಲ್ಲಿ ಪ್ರಪ್ರಥಮ ಭಾರಿಗೆ ಉಡುಪಿಯ ಪ್ರತಿಷ್ಠಿತ ವಿಕ್ಕಿ ಮೊಬೈಲ್ ಗ್ರಾಹಕರಿಗೆ ಸಾದರಪಡಿಸುತ್ತಿದೆ ಮೊಬೈಲ್ ಕೊಂಡೊಯ್ಯಿರಿ,ಆಮೇಲೆ ಪಾವತಿಸಿ ಸ್ಕೀಮ್ ಇದು ವಿಕ್ಕಿ ಮೊಬೈಲೋತ್ಸವದ ಪ್ರಯುಕ್ತ ಆಯೋಜನೆ ಮಾಡಿರುವ ಹೊಸ ಆಫರ್ ಇದಾಗಿದೆ.
ಎಲ್ಲಾ ಬ್ರ್ಯಾಂಡ್ಗಳ ಮೊಬೈಲ್ ಒಂದೇ ಸೂರಿನಡಿಯಲ್ಲಿ ಎಲ್ಲಾ ಮಳಿಗೆಗಳಿಗಿಂತ ಅತ್ಯಂತ ಕಡಿಮೆ ದರದಲ್ಲಿ ಗ್ರಾಹಕರಿಗೆ ನೀಡುತ್ತಿದೆ.ಅದೂ ಕೂಡ ಕೊಡುಗೆಗಳ ಜತೆಗೆ ಯಾವುದೇ ಬ್ರ್ಯಾಂಡ್ನ ಫೋನ್ ಕೊಂಡರು ಸ್ಪೇಷಲ್ ಗಿಫ್ಟ್ ಪಕ್ಕಾ.ಉಡುಪಿ ಕಿದಿಯೂರ್ ಹೋಟೆಲ್ ಮುಂಭಾಗದಲ್ಲಿರುವ ವಿಕ್ಕಿ ಮೊಬೈಲ್ ಮಳಿಗೆ ಕೊಡುಗೆಗಳ ಸುರಿಮಳೆಯನ್ನ ಗ್ರಾಹಕರಿಗೆ ನೀಡುತ್ತಿದೆ , ಪ್ರತಿದಿನ ಲಕ್ಕಿ ಡ್ರಾ ಅಲ್ಲಿಯೇ ಬಹುಮಾನ, ಪ್ರತಿದಿನ ಮೊಬೈಲ್ ಫೋನ್ ಗೆಲ್ಲುವ ಅವಕಾಶವನ್ನ ಸಂಸ್ಥೆ ನೀಡುತ್ತಿದೆ.
ಹೆಡ್ಸೆಟ್,ಸ್ಪೀಕರ್ಸ್,ಪವರ್ಬ್ಯಾಂಕ್,ಕ್ಯಾಶ್ಬ್ಯಾಕ್ ಆಫರ್ ಗಳನ್ನ ಕೂಡ ಗ್ರಾಹಕರಿಗೆ ನೀಡಿ ಸಂತೃಪ್ತಿಗೊಳಿಸುವ ಏಕೈಕ ಮಳಿಗೆ ಅದು ವಿಕ್ಕಿ ಮೊಬೈಲ್ಸ್.
ಅದೃಷ್ಟ ಚೀಟಿಯ ಮೂಲಕ ಕಾರ್ ಮತ್ತು ವಿದೇಶ ಪ್ರಯಾಣ ಸುತ್ತುವ ಅವಕಾಶ ನಿಮ್ಮದಾಗಿಸಬಹುದು.
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…