ಮಂಗಳೂರು : ಮಂಗಳೂರು ನಗರದ ಕೂಳೂರು ಪಂಜಿಮೊಗರು ವಿದ್ಯಾನಗರದ ಯುವಕ ದುಬೈಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಅಖ್ತರ್(27) ಹೃದಯಾಘಾತಕ್ಕೆ ಬಲಿಯಾದ ಯುವಕನಾಗಿದ್ದಾರೆ. ನಗರದ ಪಂಜಿಮೊಗರು ವಿದ್ಯಾನಗರದ ಮುಹಮ್ಮದ್ ಎಂಬವರು ಪುತ್ರ ಅಖ್ತರ್ ಕಳೆದ 7 ತಿಂಗಳಿನಿಂದ ದುಬೈಯಲ್ಲಿ ಕೆಲಸದಲ್ಲಿದ್ದರು. ರವಿವಾರ ಕರ್ತವ್ಯ ಮುಗಿಸಿ ರೂಮಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅಖ್ತರ್ ಏಳದೇ ಇದ್ದಾಗ ಸಂಗಡಿಗರು ಪರಿಶೀಲಿಸಿದಾದ ಅವರು ಇಹಲೋಕ ತ್ಯಜಿಸಿದ್ದರು ಎಂದು ತಿಳಿದುಬಂದಿದೆ.
ಮೃತದೇಹವನ್ನು ಊರಿಗೆ ತರುವ ನಿಟ್ಟಿನಲ್ಲಿ ಕೆಸಿಎಫ್ ಸಂಘಟನೆಯ ಪದಾಧಿಕಾರಿಗಳು, ಸೌದಿಯಲ್ಲಿರುವ ಮೃತರ ಸಹೋದರ ಇರ್ಫಾನ್ ಸ್ಥಳಕ್ಕೆ ಆಗಮಿಸಿದ್ದು ಕ್ರಮ ಕೈಗೊಂಡಿದ್ದಾರೆ. ಮೃತರು ತಂದೆ, ತಾಯಿ, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…