ಮಂಗಳೂರು : ಮಂಗಳೂರು ನಗರದ ಕೂಳೂರು ಪಂಜಿಮೊಗರು ವಿದ್ಯಾನಗರದ ಯುವಕ ದುಬೈಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಅಖ್ತರ್(27) ಹೃದಯಾಘಾತಕ್ಕೆ ಬಲಿಯಾದ ಯುವಕನಾಗಿದ್ದಾರೆ. ನಗರದ ಪಂಜಿಮೊಗರು ವಿದ್ಯಾನಗರದ ಮುಹಮ್ಮದ್ ಎಂಬವರು ಪುತ್ರ ಅಖ್ತರ್ ಕಳೆದ 7 ತಿಂಗಳಿನಿಂದ ದುಬೈಯಲ್ಲಿ ಕೆಲಸದಲ್ಲಿದ್ದರು. ರವಿವಾರ ಕರ್ತವ್ಯ ಮುಗಿಸಿ ರೂಮಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅಖ್ತರ್ ಏಳದೇ ಇದ್ದಾಗ ಸಂಗಡಿಗರು ಪರಿಶೀಲಿಸಿದಾದ ಅವರು ಇಹಲೋಕ ತ್ಯಜಿಸಿದ್ದರು ಎಂದು ತಿಳಿದುಬಂದಿದೆ.
ಮೃತದೇಹವನ್ನು ಊರಿಗೆ ತರುವ ನಿಟ್ಟಿನಲ್ಲಿ ಕೆಸಿಎಫ್ ಸಂಘಟನೆಯ ಪದಾಧಿಕಾರಿಗಳು, ಸೌದಿಯಲ್ಲಿರುವ ಮೃತರ ಸಹೋದರ ಇರ್ಫಾನ್ ಸ್ಥಳಕ್ಕೆ ಆಗಮಿಸಿದ್ದು ಕ್ರಮ ಕೈಗೊಂಡಿದ್ದಾರೆ. ಮೃತರು ತಂದೆ, ತಾಯಿ, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…