Featured

ದುಬೈ : ನೂತನ ಹಿಂದೂ ದೇವಾಲಯ ಲೋಕಾರ್ಪಣೆಗೊಳಿಸಿದ ಯುಎಇ ಸಚಿವ ಶೇಖ್ ನಹ್ಯಾನ್ – Vishwanews24

ದುಬೈ : ನೂತನ ಹಿಂದೂ ದೇವಾಲಯ ಲೋಕಾರ್ಪಣೆಗೊಳಿಸಿದ ಯುಎಇ ಸಚಿವ ಶೇಖ್ ನಹ್ಯಾನ್

ದುಬೈ: ದುಬೈನಲ್ಲಿ ಜೆಬೆಲ್ ಅಲಿ ಪ್ರದೇಶದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹಿಂದೂ ದೇವಾಲಯವನ್ನು ಯುಎಇಯ ಸಹಿಷ್ಣುತೆ ಸಚಿವ ಎಚ್.ಎಚ್.ಶೇಖ್ ನಹ್ಯಾನ್ ಬಿನ್ ಮುಬಾರಕ್ ಅಲ್ ನಹ್ಯಾನ್ ಲೋಕಾರ್ಪಣೆಗೊಳಿಸಿದ್ದಾರೆ. ಈ ಮೂಲಕ ಹಿಂದೂ ದೇವಾಲಯದ ದಶಕದ ಭಾರತೀಯ ಕನಸು ಮಂಗಳವಾರ ನನಸಾಗಿದೆ.


ಈ ದೇವಸ್ಥಾನ ನಿರ್ಮಾಣಕ್ಕೆ ಫೆಬ್ರವರಿ 2020 ರಲ್ಲಿ ದೇವಾಲಯದ ಅಡಿಪಾಯವನ್ನು ಹಾಕಲಾಯಿತು. ದಸರಾ ಹಬ್ಬದ ದಿನವಾದ ಇಂದಿನಿಂದ ಅಧಿಕೃತವಾಗಿ ಸಾರ್ವಜನಿಕರಿಗೆ ತೆರೆದಿರುವ ಈ ದೇವಾಲಯವು ಎಲ್ಲಾ ಧರ್ಮಗಳ ಜನರನ್ನು ಸ್ವಾಗತಿಸುತ್ತದೆ ಮತ್ತು 16 ದೇವತೆಗಳ ಇತರ ಒಳಾಂಗಣ ಕೆಲಸಗಳನ್ನು ವೀಕ್ಷಿಸಲು ಭಕ್ತರು ಮತ್ತು ಇತರ ಸಂದರ್ಶಕರಿಗೆ ಪ್ರವೇಶವನ್ನು ಅನುಮತಿಸಿದೆ .

ಉಡುಪಿ: ಅಂಬಲಪಾಡಿ ಜನಾರ್ಧನ ಮಹಾಕಾಳಿ ದೇಗುಲದಲ್ಲಿ ಮಕ್ಕಳಿಗೆ ಸಾಮೂಹಿಕ ಮೊದಲ ಅಕ್ಷರಾಭ್ಯಾಸ : Vishwanews24

ದೇವಾಲಯದ ಆಡಳಿತ ಮಂಡಳಿಯು ತನ್ನ ವೆಬ್ಸೈಟ್ ಮೂಲಕ ಕ್ಯೂಆರ್-ಕೋಡ್-ಆಧಾರಿತ ಅಪಾಯಿಂಟ್ಮೆಂಟ್ ಬುಕಿಂಗ್ ವ್ಯವಸ್ಥೆ ಜಾರಿಗೊಳಿಸಿದೆ. ದೇವಾಲಯವು ಮೊದಲ ದಿನದಿಂದ, ವಿಶೇಷವಾಗಿ ವಾರಾಂತ್ಯಗಳಲ್ಲಿ ಸಾವಿರಾರು ಮಂದಿ ಭೇಟಿ ನೀಡಿದ್ದಾರೆ. ಜನಸಂದಣಿ ನಿರ್ವಹಣೆಗೆ ಮತ್ತು ಸಾಮಾಜಿಕ ಅಂತರವನ್ನು ಖಚಿತಪಡಿಸಿಕೊಳ್ಳಲು ಕ್ಯೂಆರ್-ಕೋಡೆಡ್ ಅಪಾಯಿಂಟ್ಮೆಂಟ್ ವ್ಯವಸ್ಥೆ ಕಲ್ಪಿಸಲಾಗಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago