Featured

ದುಬೈ : ನೂತನ ಹಿಂದೂ ದೇವಾಲಯ ಲೋಕಾರ್ಪಣೆಗೊಳಿಸಿದ ಯುಎಇ ಸಚಿವ ಶೇಖ್ ನಹ್ಯಾನ್ – Vishwanews24

ದುಬೈ : ನೂತನ ಹಿಂದೂ ದೇವಾಲಯ ಲೋಕಾರ್ಪಣೆಗೊಳಿಸಿದ ಯುಎಇ ಸಚಿವ ಶೇಖ್ ನಹ್ಯಾನ್

ದುಬೈ: ದುಬೈನಲ್ಲಿ ಜೆಬೆಲ್ ಅಲಿ ಪ್ರದೇಶದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹಿಂದೂ ದೇವಾಲಯವನ್ನು ಯುಎಇಯ ಸಹಿಷ್ಣುತೆ ಸಚಿವ ಎಚ್.ಎಚ್.ಶೇಖ್ ನಹ್ಯಾನ್ ಬಿನ್ ಮುಬಾರಕ್ ಅಲ್ ನಹ್ಯಾನ್ ಲೋಕಾರ್ಪಣೆಗೊಳಿಸಿದ್ದಾರೆ. ಈ ಮೂಲಕ ಹಿಂದೂ ದೇವಾಲಯದ ದಶಕದ ಭಾರತೀಯ ಕನಸು ಮಂಗಳವಾರ ನನಸಾಗಿದೆ.


ಈ ದೇವಸ್ಥಾನ ನಿರ್ಮಾಣಕ್ಕೆ ಫೆಬ್ರವರಿ 2020 ರಲ್ಲಿ ದೇವಾಲಯದ ಅಡಿಪಾಯವನ್ನು ಹಾಕಲಾಯಿತು. ದಸರಾ ಹಬ್ಬದ ದಿನವಾದ ಇಂದಿನಿಂದ ಅಧಿಕೃತವಾಗಿ ಸಾರ್ವಜನಿಕರಿಗೆ ತೆರೆದಿರುವ ಈ ದೇವಾಲಯವು ಎಲ್ಲಾ ಧರ್ಮಗಳ ಜನರನ್ನು ಸ್ವಾಗತಿಸುತ್ತದೆ ಮತ್ತು 16 ದೇವತೆಗಳ ಇತರ ಒಳಾಂಗಣ ಕೆಲಸಗಳನ್ನು ವೀಕ್ಷಿಸಲು ಭಕ್ತರು ಮತ್ತು ಇತರ ಸಂದರ್ಶಕರಿಗೆ ಪ್ರವೇಶವನ್ನು ಅನುಮತಿಸಿದೆ .

ಉಡುಪಿ: ಅಂಬಲಪಾಡಿ ಜನಾರ್ಧನ ಮಹಾಕಾಳಿ ದೇಗುಲದಲ್ಲಿ ಮಕ್ಕಳಿಗೆ ಸಾಮೂಹಿಕ ಮೊದಲ ಅಕ್ಷರಾಭ್ಯಾಸ : Vishwanews24

ದೇವಾಲಯದ ಆಡಳಿತ ಮಂಡಳಿಯು ತನ್ನ ವೆಬ್ಸೈಟ್ ಮೂಲಕ ಕ್ಯೂಆರ್-ಕೋಡ್-ಆಧಾರಿತ ಅಪಾಯಿಂಟ್ಮೆಂಟ್ ಬುಕಿಂಗ್ ವ್ಯವಸ್ಥೆ ಜಾರಿಗೊಳಿಸಿದೆ. ದೇವಾಲಯವು ಮೊದಲ ದಿನದಿಂದ, ವಿಶೇಷವಾಗಿ ವಾರಾಂತ್ಯಗಳಲ್ಲಿ ಸಾವಿರಾರು ಮಂದಿ ಭೇಟಿ ನೀಡಿದ್ದಾರೆ. ಜನಸಂದಣಿ ನಿರ್ವಹಣೆಗೆ ಮತ್ತು ಸಾಮಾಜಿಕ ಅಂತರವನ್ನು ಖಚಿತಪಡಿಸಿಕೊಳ್ಳಲು ಕ್ಯೂಆರ್-ಕೋಡೆಡ್ ಅಪಾಯಿಂಟ್ಮೆಂಟ್ ವ್ಯವಸ್ಥೆ ಕಲ್ಪಿಸಲಾಗಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

14 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

14 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

15 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

15 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

16 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

16 hours ago