Featured

ದುಬೈ : ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾ ಮೇಲೆ ಅಬ್ಬರಿಸಿದ ವಿಕ್ರಾಂತ್​ ರೋಣ -Vishwanews24

ದುಬೈ : ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾ ಮೇಲೆ ಅಬ್ಬರಿಸಿದ ವಿಕ್ರಾಂತ್​ ರೋಣ -Vishwanews24

ದುಬೈ,: ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಟೈಟಲ್ ಲೋಗೋ ಬಿಡುಗಡೆಯಾಗಿದೆ. ಅದರ ಜೊತೆ ಕಿಚ್ಚ ಸುದೀಪ್ ಅವರ ಕಟೌಟ್ ಸಹ ಪ್ರದರ್ಶನವಾಗಿದೆ.

ಸ್ಯಾಂಡಲ್‌ವುಡ್ ಬಾದ್‌ಶಾ ಚಿತ್ರರಂಗಕ್ಕೆ ಬಂದು 25 ವರ್ಷ ಪೂರೈಸಿದ ಹಿನ್ನೆಲೆ ದುಬೈನ ಬುರ್ಜ್ ಖಲೀಫಾದಲ್ಲಿ ಬೆಳ್ಳಿ ಮಹೋತ್ಸವ ಸಂಭ್ರಮಾಚರಣೆ ಮಾಡಲಾಗಿದೆ. ಸುದೀಪ್ ಅವರ ಬೆಳ್ಳಿ ಮಹೋತ್ಸವದ ಹಿನ್ನೆಲೆ 2000 ಅಡಿಗೂ ಎತ್ತರದ ವಿಶ್ವವಿಖ್ಯಾತ ಕಟ್ಟಡದ ಮೇಲೆ ಕಿಚ್ಚನ ಕಟೌಟ್ ಪ್ರದರ್ಶನವಾಗಿದೆ.

ಸುದೀಪ್ ನಟಿಸಿದ ಚಿತ್ರಗಳ ಝಲಕ್, ಕ್ರಿಕೆಟ್, ಗಾಯನ ಸೇರಿದಂತೆ ಕಿಚ್ಚ ನಡೆದು ಬಂದ ಹಾದಿಯನ್ನು ಟೀಸರ್ ಮೂಲಕ ಬಿತ್ತರಿಸಲಾಯಿತು. ಇದೇ ವೇಳೆ ವಿಕ್ರಾಂತ್ ರೋಣ ಟೀಸರ್ ಸಹ ಬಿಡುಗಡೆಯಾಗಿದ್ದು, ಭಾರತದ ಹಲವು ಭಾಷೆಗಳಲ್ಲಿ ಹಾಗೂ ಜಗತ್ತಿನ ಹಲವು ದೇಶಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ ಎಂದು ಪ್ರಕಟಿಸಿದ್ದಾರೆ.

ಬುರ್ಜ್ ಖಲೀಫಾ ಮೇಲೆ ವಿಕ್ರಾಂತ್ ರೋಣ ಝಲಕ್ ನೋಡಿದ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ದುಬೈನಲ್ಲಿದ್ದ ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಕೂಗಿ ಜೈಕಾರ ಹಾಕಿದ್ದಾರೆ.

Union Budget 2021 : ಕೇಂದ್ರ ಬಜೆಟ್ ನಲ್ಲಿ ಸಿಲಿಕಾನ್ ಸಿಟಿ ಜನರಿಗೆ  ‘ಬಂಪರ್’ ಕೊಡುಗೆ , ಮತ್ತೆರಡು ಹೊಸ ‘ಮೆಟ್ರೋ ಮಾರ್ಗ’ ಘೋಷಣೆ-Vishwanews24

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago