Featured

ದುಬೈ : ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾ ಮೇಲೆ ಅಬ್ಬರಿಸಿದ ವಿಕ್ರಾಂತ್​ ರೋಣ -Vishwanews24

ದುಬೈ : ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾ ಮೇಲೆ ಅಬ್ಬರಿಸಿದ ವಿಕ್ರಾಂತ್​ ರೋಣ -Vishwanews24

ದುಬೈ,: ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಟೈಟಲ್ ಲೋಗೋ ಬಿಡುಗಡೆಯಾಗಿದೆ. ಅದರ ಜೊತೆ ಕಿಚ್ಚ ಸುದೀಪ್ ಅವರ ಕಟೌಟ್ ಸಹ ಪ್ರದರ್ಶನವಾಗಿದೆ.

ಸ್ಯಾಂಡಲ್‌ವುಡ್ ಬಾದ್‌ಶಾ ಚಿತ್ರರಂಗಕ್ಕೆ ಬಂದು 25 ವರ್ಷ ಪೂರೈಸಿದ ಹಿನ್ನೆಲೆ ದುಬೈನ ಬುರ್ಜ್ ಖಲೀಫಾದಲ್ಲಿ ಬೆಳ್ಳಿ ಮಹೋತ್ಸವ ಸಂಭ್ರಮಾಚರಣೆ ಮಾಡಲಾಗಿದೆ. ಸುದೀಪ್ ಅವರ ಬೆಳ್ಳಿ ಮಹೋತ್ಸವದ ಹಿನ್ನೆಲೆ 2000 ಅಡಿಗೂ ಎತ್ತರದ ವಿಶ್ವವಿಖ್ಯಾತ ಕಟ್ಟಡದ ಮೇಲೆ ಕಿಚ್ಚನ ಕಟೌಟ್ ಪ್ರದರ್ಶನವಾಗಿದೆ.

ಸುದೀಪ್ ನಟಿಸಿದ ಚಿತ್ರಗಳ ಝಲಕ್, ಕ್ರಿಕೆಟ್, ಗಾಯನ ಸೇರಿದಂತೆ ಕಿಚ್ಚ ನಡೆದು ಬಂದ ಹಾದಿಯನ್ನು ಟೀಸರ್ ಮೂಲಕ ಬಿತ್ತರಿಸಲಾಯಿತು. ಇದೇ ವೇಳೆ ವಿಕ್ರಾಂತ್ ರೋಣ ಟೀಸರ್ ಸಹ ಬಿಡುಗಡೆಯಾಗಿದ್ದು, ಭಾರತದ ಹಲವು ಭಾಷೆಗಳಲ್ಲಿ ಹಾಗೂ ಜಗತ್ತಿನ ಹಲವು ದೇಶಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ ಎಂದು ಪ್ರಕಟಿಸಿದ್ದಾರೆ.

ಬುರ್ಜ್ ಖಲೀಫಾ ಮೇಲೆ ವಿಕ್ರಾಂತ್ ರೋಣ ಝಲಕ್ ನೋಡಿದ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ದುಬೈನಲ್ಲಿದ್ದ ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಕೂಗಿ ಜೈಕಾರ ಹಾಕಿದ್ದಾರೆ.

Union Budget 2021 : ಕೇಂದ್ರ ಬಜೆಟ್ ನಲ್ಲಿ ಸಿಲಿಕಾನ್ ಸಿಟಿ ಜನರಿಗೆ  ‘ಬಂಪರ್’ ಕೊಡುಗೆ , ಮತ್ತೆರಡು ಹೊಸ ‘ಮೆಟ್ರೋ ಮಾರ್ಗ’ ಘೋಷಣೆ-Vishwanews24

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

8 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

8 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

9 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

10 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

10 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

10 hours ago