Featured

ದುಷ್ಕರ್ಮಿಗಳಿಂದ ಸಚಿವ ಯು.ಟಿ ಖಾದರ್ ಪ್ಲೆಕ್ಸ್ ಗೆ ಹಾನಿ..https://wp.me/p9KQap-42H

ಮಂಗಳೂರು: ಕುತ್ತಾರ್ ಪಂಡಿತ್ ಹೌಸ್ ಬಳಿ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರ  ಫ್ಲೆಕ್ಸ್‌‌ಗೆ ದುಷ್ಕರ್ಮಿಗಳು ಕತ್ತರಿ ಪ್ರಯೋಗ ಮಾಡಿದ್ದಾರೆ. ಪ್ಲೆಕ್ಸ್ ಹಾಳು ಮಾಡಿರುವುದು ಶುಕ್ರವಾರ ಬೆಳಕಿಗೆ ಬಂದಿದೆ. ಆದರೆ ಪಕ್ಕದಲ್ಲಿರುವ ಪೊಲೀಸರ ಅಭಿನಂದನೆ ಪ್ಲೆಕ್ಸ್ ಗೆ ಯಾವುದೇ ಹಾನಿಯಾಗಿಲ್ಲ.

ನಗರ ಸಭೆಗೆ ಇತ್ತೀಚೆಗೆ ನಡೆದ ಚೆಂಬುಗುಡ್ಡೆ ವಾರ್ಡ್‍ನಲ್ಲಿ ಕಾಂಗ್ರೆಸಿಂದ ಗೆದ್ದ ರಕ್ಷಿತಾ ಅವರಿಗೆ ಅಭಿನಂದನೆ ಕೋರಿ ಕಾರ್ಯಕರ್ತರು ದೊಡ್ಡ ಪ್ಲೆಕ್ಸ್ ಹಾಕಿದ್ದರು. ಇದರಲ್ಲಿ ಶಾಸಕರೂ, ಉಸ್ತುವಾರಿ ಸಚಿವರೂ ಆದ ಯು.ಟಿ.ಖಾದರ್ ಅವರ ಫೋಟೊವನ್ನು ಹಾಕಿದ್ದರು. ಇದರಲ್ಲಿ ರಕ್ಷಿತಾ ಫೋಟೊಗೆ ಏನೂ ಹಾನಿ ಮಾಡದ ದುಷ್ಕರ್ಮಿಗಳು ಕೇವಲ ಖಾದರ್ ಭಾವಚಿತ್ರವನ್ನು ಹರಿದು ಹಾಕಿದ್ದಾರೆ.
ವಿಪರ್ಯಾಸ ಎಂದರೆ ಸ್ವಲ್ಪವೇ ಮುಂಭಾಗದಲ್ಲಿ ನಗರ ಅಪರಾಧ  ಗುಪ್ತವಾರ್ತೆ ವಿಭಾಗದ ಪೊಲೀಸ್ ಚಂದ್ರಶೇಖರ ಅವರಿಗೆ ಅಭಿನಂದನೆ ಕೋರಿ ದೊಡ್ಡ ಪ್ಲೆಕ್ಸ್ ಹಾಕಿದ್ದಾರೆ. ಅವರಿಗೆ ಇತ್ತೀಚೆಗೆಮುಖ್ಯಮಂತ್ರಿ ಪದಕ ಲಭಿಸಿತ್ತು. ಆದರೆ  ಪ್ಲೆಕ್ಸ್‌ಗೆ ಯಾವುದೇ ಹಾನಿಯಾಗಿಲ್ಲ. ದುಷ್ಕರ್ಮಿಗಳು ಪೊಲೀಸರ ಮೇಲಿನ ಭಯ, ಭಕ್ತಿಯಿಂದ ಬಿಟ್ಟರೋ ಅಥವಾ ದುಷ್ಕರ್ಮಿಗಳಿಗೆ ಜನಪ್ರಿಯ ಸಚಿವರು ಇಷ್ಟವಾಗದೆ, ಪೊಲೀಸರೇ ಹೆಚ್ಚು ಜನಪ್ರಿಯರೆನಿಸಿದರೋ ಗೊತ್ತಿಲ್ಲ.
Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

3 hours ago